ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಉಡುಪಿಗೆ: ಉಚ್ಚಿಲ, ಕಟಪಾಡಿಯಲ್ಲಿ ರೋಡ್ ಶೋ; ಮೀನುಗಾರರ ಜತೆ ಸಂವಾದ ಉಡುಪಿ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏಪ್ರಿಲ್ 27(ನಾಳೆ)ರಂದು ಉಡುಪಿಗೆ ಆಗಮಿಸಲಿದ್ದು, ಕಾಪು ಕ್ಷೇತ್ರದ ಉಚ್ಚಿಲದಲ್ಲಿ ಮೀನುಗಾರರ ಜತೆ ಸಂವಾದ ಹಾಗೂ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಉಚ್ಛಿಲ ಮಹಾಲಕ್ಷ್ಮಿ ದೇವಸ್ಥಾನದ ಶಾಲಿನಿ ಜಿ. ಶಂಕರ್ ಸಭಾಂಗಣದಲ... ಸಕ್ರೀಯ ರಾಜಕಾರಣಕ್ಕೆ ನ್ಯಾಯವಾದಿ ಪದ್ಮರಾಜ್ ಎಂಟ್ರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಂಗಳೂರು(reporterkarnataka.com):ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಎಂದೇ ಬಿಂಬಿತವಾಗಿದ್ದ ಯುವ ನ್ಯಾಯವಾದಿ, ಸಾಮಾಜಿಕ ದುರೀಣ ಪದ್ಮರಾಜ್ ಆರ್. ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಪದ್ಮರಾಜ್ ಅವರು ನೇರವಾಗಿ ಕಾಂಗ್ರೆಸ್ ರಾಜಕಾರಣಕ್ಕೆ ಎಂಟ್ರಿ... ಪೊಲೀಸ್ ಧ್ವಜ ಮೆರವಣಿಗೆ: ಕಡಲನಗರಿಯ ಸರ್ವಿಸ್ ಬಸ್ ನಿಲ್ದಾಣದೊಳಗೆ ಖಾಸಗಿ ವಾಹನಗಳ ಸುನಾಮಿ!; ಟ್ರಾಫಿಕ್ ಜಾಮ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜನರು ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಧೈರ್ಯ ತುಂಬಲು ನಡೆಸಲಾದ ಪೊಲೀಸ್ ಪಥಸಂಚಲನದಿಂದ ನಗರದ ಆಯಕಟ್ಟಿನ ಪ್ರದೇಶದಲ್ಲಿ ಮ... ಸಿಎಂ ಕುರ್ಚಿಗೆ ಟವೆಲ್ ಹಾಸಿದ ಸಿ.ಟಿ. ರವಿ!: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪರ ಈಶ್ವರಪ್ಪ ಬಹಿರಂಗ ಬ್ಯಾಟಿಂಗ್!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿಯಲ್ಲಿ ಸಿಎಂ ಕುರ್ಚಿಗಾಗಿ ಕೂಗು ಹೆಚ್ಚಾಗಲಾರಂಭಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬ್ಯಾಟಿಂಗ್ ಮಾಡಿದ್ದಾ... ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಧರ್ಮಸ್ಥಳಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಡಾ. ಹೆಗ್ಗಡೆ ಜತೆ ಮಾತುಕತೆ ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೇಟಿ ಮಾಡಿ ಆಶೀರ್ವಾದ ಪಡ... ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾ... ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮ... ಮಂಗಳೂರು ವಿವಿ ಆಡಳಿತ ಸೌಧದಿಂದ ಮತದಾರರ ಜಾಗೃತಿ ಜಾಥಾ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ಸೌಧ ದಿಂದ ಮತದಾರರ ಜಾಗೃತಿ ಜಾಥಾ ಮಂಗಳವಾರ ನಡೆಯಿತು. ಅತಿಥಿಗಳಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ವಿವಿ ಉಪ ಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ, ರಿಜಿಸ್ಟ್ರಾರ್ ಪ... ದ.ಕ. ಜಿಲ್ಲೆ: 8 ಕ್ಷೇತ್ರ; ಅಂತಿಮ ಕಣದಲ್ಲಿ ಒಟ್ಟು 60 ಅಭ್ಯರ್ಥಿಗಳು; ಕಾಂಗ್ರೆಸ್, ಬಿಜೆಪಿ, ಎಎಪಿ ಎಲ್ಲ ಕಡೆ ಸ್ಪರ್ಧೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂತೆಗೆತ ಪೂರ್ಣಗೊಂಡಿದ್ದು, ದ.ಕ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿ ಒಟ್ಟು 60 ಮಂದಿ ಅಭ್ಯರ್ಥಿ ಗಳಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲ 8 ಕ್ಷೇತ್ರಗಳಲ್ಲಿ ತನ್ನ ಅಭ್ಯರ... ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್... « Previous Page 1 …240 241 242 243 244 … 490 Next Page » ಜಾಹೀರಾತು