ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ ಸಮಿತಿಯಿಂದ ಪರಿಶೀಲನೆ; ಸಾಂಕೇತಿಕ ಪ್ರತಿಭಟನೆ ಸುರತ್ಕಲ್(reporterkarnataka.com): ಬಾಬಾ ರಾಮದೇವ್ ಮಾಲಕತ್ವದ ಪತಂಜಲಿ (ರುಚಿಗೋಲ್ಡ್) ಕೈಗಾರಿಕಾ ಘಟಕ ಜೀವನದಿ ಪಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ನೇರವಾಗಿ ಹರಿಸುವ ಅಕ್ರಮ ಕೊಳವೆಗಳು ಪತ್ತೆಯಾಗಿದ್ದು, ಸ್ಥಳಕ್ಕೆ ನಾಗರಿಕ ಹೋರಾಟ ಸಮಿತಿಯು ಸಮಾನ ಮನಸ್ಕರ ಜೊತೆ ಭೇಟಿ ನೀಡಿ ಪರಿಶೀಲ... ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ ಯಾತ್ರಾರ್ಥಿಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಒಡಿಶಾದ ಬಹನಾಗ ರೈಲ್ವೆ ನಿಲ್ದಾಣದಲ್ಲಿ ದುರಂತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ 110 ಮಂದಿ ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿ... ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು; ಎಲ್ಲರೂ ಚಿಕ್ಕಮಗಳೂರಿನ ಕಳಸ ತಾಲೂಕಿನವರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುದ್ದಿಯ ಲಿಂಕ್ ನಲ್ಲಿ ಕಾಣುವ ಗ್ರೂಪ್ ಫೋಟೋ ಹಾಗೂ ಸುದ್ದಿಯ ಒಳಗಡೆ ಇರುವ ಗ್ರೂಪ್ ಫೋಟೋಗಳಲ್ಲಿ ಇರುವವರೆಲ್ಲ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿಗೆ ಸೇರಿದವರು. ಇವರೆಲ್ಲ ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರ... ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ರೈಲಿನಲ್ಲಿದ್ದ ಕರ್ನಾಟಕದ ಎಲ್ಲ 110 ಮಂದಿ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತರಾಗಿದ್ದಾ... ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು ಸ್ಪರ್ಧೆಯಿಂದ ಔಟ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಏಟು ತಿಂದ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಕನಿಷ್ಠ 10 ಮಂದಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಗಳು ದಟ್ಟವಾಗಿದೆ. ಮೊನ್... ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ ಕಾರ್ಯಕ್ರಮ ವಿಟ್ಲ(reporterkarnataka.com): ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿದ ಖ್ಯಾತಿ ಬಾಲವಿಕಾಸದ್ದಾಗಿದೆ. ಗ್ರಾಮೀಣ ಮಟ್ಟದಲ್ಲಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆಯ ಕೆಲಸ ಶ್ಲಾಘನೀಯವಾಗಿದೆ ಎಂದು ಮಂಗಳೂರಿನ ಶಕ್ತಿ ಎಜ್ಯುಜೇಶನಲ್ ಟ್ರಸ್ಟ್ ನ ಸ್ಥಾಪಕರಾದ ಡಾ.... 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3 ಮಂದಿ ಬಂಧನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com 2000 ಮುಖಬೆಲೆಯ ನೋಟು ಬದಲಾಯಿಸಿದರೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಆಮಿಷವೂಡ್ಡಿ 5 ಲಕ್ಷ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಗವಾಡ ಠಾಣೆ ಪೊಲೀಸರು ಪೊಲೀಸ್ ಕಾನ್ ಸ್ಟೇಬಲ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಪೊಲೀ... ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ? ಮಂಗಳೂರು(reporterkarnataka.com): ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಉದ್ಯೋಗಿ ಕೀರ್ತನ್ ಕುಮಾರ್(38) ಶುಕ್ರವಾರ ಕಚೇರಿ ಆವರಣದ ಗೋದಾಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು... ಹಸಿರು ಪೀಠಕ್ಕೆ ಕ್ಯಾರೇ ಮಾಡದ ದುರಂಹಕಾರಿ ಕಂಪನಿ: ಕಾರ್ಖಾನೆಯ ತ್ಯಾಜ್ಯ ರಾಜಾರೋಪವಾಗಿ ಫಲ್ಗುಣಿ ನದಿಗೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಹಸಿರು ಪೀಠದ ಎಚ್ಚರಿಕೆಯ ನಡುವೆಯೂ ಜೋಕಟ್ಟೆ ಸಮೀಪದ ರುಚಿ ಗೋಲ್ಡ್ ಕಂಪೆನಿ ಪಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯವನ್ನು ರಾಜಾರೋಷವಾಗಿ ಹರಿಸುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ತ್ಯಾಜ್... ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರನಾಗಿ ಶಾಸಕ ಪೊನ್ನಣ್ಣ ನೇಮಕ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ ಎ. ಎಸ್. ಪೊನ್ನಣ್ಣ ನೇಮಕಗೊಂಡಿದ್ದಾರೆ. ಪೊನ್ನಣ್ಣ ಅವರು ಮಾಜಿ ಜನಸಂಘ, ಜನತಾ ಪಕ್ಷ ಅಧ್ಯಕ್ಷರಾಗಿದ್ದ ದಿವಂಗತ ಎ. ಕೆ. ಸುಬ್ಬಯ್ಯರ ಪುತ್ರ. ಸುಬ್ಬಯ್ಯ ಅವರು 70ರ ದಶಕ... « Previous Page 1 …248 249 250 251 252 … 514 Next Page » ಜಾಹೀರಾತು