ಭೂತಾನ್ ನಿಂದ 17 ಸಾವಿರ ಟನ್ ಅಡಕೆ ಆಮದು: ರೈತರಲ್ಲಿ ಆತಂಕ ಬೇಡವೆಂದ ಗೃಹ ಸಚಿವರು ಬೆಂಗಳೂರು(reporterkarnataka.com): ನೆರೆಯ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರ... ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶ: ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿಗೆ ಭಾರಿ ಸ್ವಾಗತ ಚಾಮರಾಜನಗರ(reporterkarnataka.com): ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಶುಕ್ರವಾರ ಮುಂಜಾನೆ ಕರ್ನಾಟಕವನ್ನು ಪ್ರವೇಶಿಸಿತು. ಹುಲಿ ಸಂರಕ್ಷಿತ ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ... ಶಾಸಕ ರಘುಪತಿ ಭಟ್ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ: ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ- ವಿರೋಧ ಪಕ್ಷದ ಸದಸ್ಯರ ಮಧ್ಯೆ ವಾಗ್ವಾದ ಉಡುಪಿ(reporterkarnataka.com): ಮಲ್ಪೆ ರಾಷ್ಟೀಯ ಹೆದ್ದಾರಿ ದುರಸ್ತಿಗೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ವಿರುದ್ಧದ ಶೇ.40 ಪರ್ಸೆಂಟ್ ಕಮಿಷನ್ ಆರೋಪ ವಿಚಾರ ಇಂದು ನಡೆದ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ವಿ... ದ.ಕ. ಜಿಲ್ಲೆ: ನಿಷೇಧಿತ ಸಂಘಟನೆಗಳ ವಿವಿಧಡೆಯ ಕಚೇರಿಗಳ ಮೇಲೆ ದಾಳಿ; ಸ್ವತ್ತುಗಳು ವಶಕ್ಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿರುವ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಕಚೇರಿಗಳ ಮೇಲೆ ಪೊಲೀಸರು ದಾಳಿ ನಡೆಸಿ ಸೊತ್ತು ವಶಪಡಿಸಿಕೊಂಡಿದ್ದಾರೆ. ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ 1967... ಮೂಡಿಗೆರೆ: ತರುವೆ ಗ್ರಾಪಂ, ಅಂಗನವಾಡಿ, ಲೈಬ್ರರಿಗೆ ನುಗ್ಗಿದ ಕಳ್ಳರು: ಫೈಲ್, ಲ್ಯಾಪ್ ಟಾಪ್ ಕಳವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ತರುವೆ ಗ್ರಾಮ ಪಂಚಾಯಿತಿ, ಅಂಗನವಾಡಿ ಹಾಗೂ ಲೈಬ್ರರಿಗೆ ಕಳ್ಳ ನುಗ್ಗಿದ ಘಟನೆ ತಡರಾತ್ರಿ ನಡೆದಿದೆ. ರಾತೋರಾತ್ರಿ ಮೂರು ಕಡೆ ಕಳ್ಳರು ನುಗ್ಗಿರುವುದು ಸಿಸಿ ಕ್ಯಾಮೆರಾದಲ್ಲಿ... ಗರ್ಭಪಾತ ಮಹಿಳೆಯರ ಹಕ್ಕು: ಅವಿವಾಹಿತ ಮಹಿಳೆಯರಿಗೂ ಗರ್ಭಪಾತ ಮಾಡಬಹುದು ಸುಪ್ರಿಂಕೋರ್ಟ್ ಹೊಸದಿಲ್ಲಿ(reporterkarnataka.com): ಗರ್ಭಪಾತಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ ಅವಿವಾಹಿತ ಮಹಿಳೆಯರಿಗೂ ಎಂಟಿಪಿ ಕಾಯ್ದೆಯಡಿ ಗರ್ಭಪಾತ ಮಾಡುವ ಹಕ್ಕಿದೆ ಎಂದು ಕೋರ್ಟ್ ಹೇಳಿದೆ. ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯ (MTP) ಕಾಯ್ದೆಯಡಿಯಲ್ಲಿ, ಎಲ್ಲಾ ಮಹಿಳೆಯ... ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಡಿ... ದೇಶದಲ್ಲಿ ಪಿಎಫ್ಐ ಬ್ಯಾನ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸ್ವಾಗತ ಬೆಂಗಳೂರು(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸ್ವಾಗತಿಸಿದೆ. ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ... ಪಿಎಫ್ಐ ನಿಷೇಧ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುವವರಿಗೆ ಪಾಠ: ಪೇಜಾವರ ಶ್ರೀ ಉಡುಪಿ(reporterkarnataka.com); ಸಮಾಜ ದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿರುವುದು ತುಂಬಾ ನೆಮ್ಮದಿ ತಂದಿದೆ. ಇನ್ಮುಂದೆ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುವವರಿಗೆ ಇದು ಪಾಠವಾಗಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರ... ಪಿಎಫ್ ಐ ನಿಷೇಧ ಮಾಡಿಯೆಂದು ಯು.ಟಿ.ಖಾದರ್ ಕಣ್ಣೀರು ಹಾಕ್ತಾ ಇದ್ದರೆಂಬ ನಳಿನ್ ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಏನು ಹೇಳಿದರು ಗೊತ್ತೆ? ಮಂಗಳೂರು(reporterkarnataka.com):ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜಕಾರಣದಲ್ಲಿ ಗಾಳಿಯಲ್ಲಿ ಗುಂಡು ಹೊಡೆದು ವಿಕೃತ ಖುಷಿ ತಗೊಳ್ಳುವ ವಿಚಾರದಲ್ಲಿ ಅತ್ಯಂತ ಹೆಸರುವಾಸಿ. ಸುಳ್ಳು ಹೇಳೋದು, ಆಮೇಲೆ ಸುಳ್ಳಿನ ಮೇಲೆ ರಾಜಕಾರಣ ಮಾಡೋದು. ಇದು ವಿಘ್ನ ಸಂತೋಷಿಗಳ ಲಕ್ಷಣ. ಸುಳ್ಳು ಹೇಳೋ... « Previous Page 1 …249 250 251 252 253 … 429 Next Page » ಜಾಹೀರಾತು