ದೇಶದಲ್ಲಿ ಪಿಎಫ್ಐ ನಿಷೇಧ: 5 ವರ್ಷಗಳ ಕಾಲ ಬ್ಯಾನ್; ಕೇಂದ್ರ ಸರಕಾರದಿಂದ ಆದೇಶ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪಿಎಫ್ಐ ಹಾಗೂಸ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ... ಶೋಭಾ ಕರಂದ್ಲಾಜೆಯ ಹುಡುಕಿ ಸೆಲ್ಪಿ ತೆಗೆದು ಕಳುಹಿಸಿದರೆ ಬಹುಮಾನ: ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಡುಪಿ(reporterkarnataka.com): ಒಂದು ವಾರದಲ್ಲಿ ಉಡುಪಿ, ಕಾಪು ಅಥವಾ ಬ್ರಹ್ಮಾವರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಾರಿಗಾದರೂ ಸಿಕ್ಕರೆ ಅವರ ಜತೆ ಫೋಟೋ ತೆಗೆದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿದರೆ, ಮೊದಲ 5 ಮಂದಿ ವಿಜೇತರಿಗೆ 5000 ರೂಪಾಯಿ ಬಹುಮಾನ ನೀಡಲಾಗುವುದು ಎ... ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ನೀರಾವರಿಗೆ 2 ಲಕ್ಷ ಕೋಟಿ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಜಮಖಂಡಿ(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಸಹಿತ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗೆ 2 ಲಕ್ಷ ಕೋಟಿ ಅನುದಾನ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ... ರಸ್ತೆ ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ; ಕ್ರೋಧಗೊಂಡ ಶಾಸಕರಿಂದ ಕಾರ್ಯಕರ್ತನ ಆರೆಸ್ಟ್ ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕುಡಚಿ ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿ ಕುರಿತು ಪ್ರಶ್ನಿಸಿದ ಕಾರ್ಯಕರ್ತರೊಬ್ಬರನ್ನು ಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಪೊಲೀಸರಿಗೆ ಹೇಳಿ ಬಂಧಿಸಿದ ಘಟನೆ ನಡೆದಿದೆ. ಪಿ. ರಾಜೀವ್ ಅವರನ್ನು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾ... ಸುಳ್ಳು ಮಾಹಿತಿ ನೀಡಿ ಉದ್ಯೋಗ ಪಡೆದುಕೊಂಡಿದ್ದರೇ ಕೆಲಸದಿಂದ ವಜಾ ಮಾಡಬಹುದು: ಸುಪ್ರಿಂಕೋರ್ಟ್ ಹೊಸದಿಲ್ಲಿ(reporterkarnataka.com): ನೌಕರಿ ಪಡೆದುಕೊಳ್ಳುವ ವೇಳೆಯಲ್ಲಿ ವ್ಯಕ್ತಿ (ಅಭ್ಯರ್ಥಿ) ತನ್ನ ಫಿಟ್ನೆಸ್ ಅಥವಾ ಸೂಕ್ತತೆಯ ಮೇಲೆ ಪರಿಣಾಮ ಬೀರುವ ವಿಷಯಗಳಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಯನ್ನು ನೀಡಿದ್ದರೆ ಅಂತಹ ಉದ್ಯೋಗಿಯನ್ನು ಸೇವೆಯಿಂದ ವಜಾಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ... ಬಂಟ್ವಾಳ: ಪಿಎಫ್ಐ ಜಿಲ್ಲಾಧ್ಯಕ್ಷ ಸಹಿತ 3 ಮಂದಿ ಬಂಧನ; 7 ದಿನಗಳ ನ್ಯಾಯಾಂಗ ಕಸ್ಟಡಿ ಬಂಟ್ವಾಳ(reporterkarnataka.com): ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ತಹಶೀಲ್ದಾರ್ ಎದುರು ಹಾಜರುಪಡಿಸಿದ್ದಾರೆ. ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ ಬಂಧಿತರು... ಚಿಕ್ಕಮಗಳೂರು: ಎಸ್ ಡಿಪಿಐ, ಕ್ಯಾಂಪಸ್ ಫ್ರಂಟ್ ವಿರುದ್ಧ ಪೊಲೀಸ್ ಕಾರ್ಯಾಚರಣೆ; ಅಪ್ಪ- ಮಗ ವಶಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಪ್ಪ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಮಗ ಕ್ಯಾಂಪಸ್ ಫ್ರೆಂಟ್ ಆಫ್ ಇಂಡಿಯಾದ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಅವರನ್ನು ವಶಕ್ಕೆ ಪಡೆದಿರುವ ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆ ಪೊಲೀಸರು ವಿಚಾರಣೆ ನಡೆಸಿದ... ಕಣ್ಣೂರು: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; ತುರ್ತು ಭೂಸ್ಪರ್ಶ, ಪ್ರಯಾಣಿಕರು ಪಾರು ಕಣ್ಣೂರು(reporterkarnataka.com): ದೆಹಲಿಗೆ ತೆರಳಬೇಕಿದ್ದಏರ್ ಇಂಡಿಯಾ ವಿಮಾನವೊಂದಕ್ಕೆ ಟೇಕಾಪ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. 135 ಪ್ರಯಾಣಿಕರಿದ್ದ ಟೇಕಾಫ್ ಆದ ವಿಮಾನಕ್... ಬಿಜೆಪಿ ರಾಷ್ಟ್ರಾಧ್ಯಕ್ಷರ ಬದಲಾವಣೆ ಇಲ್ಲ: ಜೆ.ಪಿ. ನಡ್ಡಾ 2ನೇ ಅವಧಿಗೆ ಮುಂದುವರಿಕೆ ಹೊಸದಿಲ್ಲಿ(reporterkarnataka.com): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದ... ನವರಾತ್ರಿ ಹಬ್ಬ: ಸೆ.28ರಿಂದ ದ.ಕ. ಜಿಲ್ಲೆಯ ಶಾಲಾ ಮಕ್ಕಳಿಗೆ ದಸರಾ ರಜೆ ಮಂಗಳೂರು(reporterkarnataka.com): 2022-23ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಮನವಿಗಳನ್ನು ಪರಿಗಣಿಸಿ ಹಾಗೂ 2022... « Previous Page 1 …250 251 252 253 254 … 429 Next Page » ಜಾಹೀರಾತು