ಬೆಂಗಳೂರು: ಬಾಗ್ಮನೆ ಟೆಕ್ ಪಾರ್ಕ್ ಒತ್ತುವರಿ ತೆರವು 3 ವಾರಗಳ ಕಾಲ ಮುಂದೂಡಿಕೆ ಬೆಂಗಳೂರು(reporterkarnataka.com): ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ಮುಂದುವರಿಯಲು ಸ್ವಲ್ಪ ಕಾಲಾವಕಾಶ ಬೇಕಿದೆ. ಸರಿಯಾದ ರೀತಿಯಲ್ಲಿ ಮತ್ತು ತುರ್ತಾಗಿ ತೆರವು ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಉಭಯ ಪಕ್ಷಕಾರರು ಪರಸ್ಪರ ಸಹಕಾರ ನೀಡಬೇಕು. ಬಾಗ್ಮನೆ ಟೆಕ್ಪಾರ್ಕ್ ಪ್ರಕರಣವನ್ನು ಮೂರು ವಾರಗಳ ಕಾ... ಕಾಫಿನಾಡಿನಲ್ಲಿ ಮಳೆ ಜತೆ ಕಾಡಾನೆ ಕಾಟ: ಸಲಗಗಳ ದಾಂಧಲೆಗೆ 1 ಎಕರೆ ಕಾಫಿತೋಟ ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜನರಿಗೆ ಮಳೆ ಜತೆ ಕಾಡಾನೆ ಕಾಟ ವಿಪರೀತವಾಗಿದೆ. ಕಾಡಾನೆಗಳ ದಾಂಧಲೆಗೆ ಒಂದು ಎಕರೆ ಕಾಫಿ ತೋಟ ನಾಶವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಈ ಘಟ... ಜಿಲ್ಲಾಧಿಕಾರಿ ಮೊಬೈಲ್ ನಂಬರ್ ಹ್ಯಾಕ್: ಮೋಸ ಹೋಗದಂತೆ ಡಿಸಿ ಮನವಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ... ಕುಡುಕ ಚಾಲಕನಿಗೆ ‘ವಿಶಿಷ್ಟ ಶಿಕ್ಷೆ’: ಕುಡಿತದ ಕೇಡಿನ ಬಗ್ಗೆ ರಸ್ತೆಯಲ್ಲಿ ಕರಪತ್ರ ಹಂಚಲು ಮದ್ರಾಸ್ ಹೈಕೋರ್ಟ್ ಅದೇಶ ಚೆನ್ನೈ(reporterkarnataka.com): ಮದ್ಯಪಾನ ಮಾಡಿ ವಾಹನ ಚಲಾಯಿಸಿ 3 ಮಂದಿ ಪಾದಚಾರಿಗಳಿಗೆ ಗಾಯಗೊಳಿಸಿದ ಚಾಲಕನಿಗೆ ಮದ್ರಾಸ್ ಹೈಕೋರ್ಟ್ ವಿಶಿಷ್ಟ ಶಿಕ್ಷೆ ಪ್ರಕಟಿಸಿದೆ. ನಗರದ ಜನನಿಬಿಡ ಜಂಕ್ಷನ್ನಲ್ಲಿ 2 ವಾರಗಳ ಕಾಲ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂ... ಕಳೆದ 4 ವರ್ಷಗಳಲ್ಲಿ ರಾಜ್ಯದ ರೈತರಿಗೆ 2 ಲಕ್ಷ ಕೋಟಿ ನಷ್ಟ: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದ ರೈತರಿಗೆ ಸುಮಾರು ಎರಡು ಲಕ್ಷ ಕೋಟಿ ನಷ್ಟವಾಗಿದೆ. ಇದಕ್ಕೆ ಪ್ರತಿಯಾಗಿ ಸರಕಾರ ವಿತರಣೆ ಮಾಡಿರುವ ಒಟ್ಟು ಪರಿಹಾರದ ಮೊತ್ತ 2,134 ಕೋಟಿ ರೂ.ಮಾತ್ರ. ಎನ್ಡಿಆರ್ಎಫ್ ನಿಯಮಗಳ ಪ್ರಕಾರ ಬಹಳಷ್ಟು ಜನರಿಗೆ ಸೂಕ್ತ ಪರಿಹಾರ ಸಿಗುತ್ತ... ಹೈಟೆಕ್ ಸೆಕ್ಸ್ ದಂಧೆ: ಬೆಂಗಳೂರಿನ ಯುವತಿ ಸೇರಿದಂತೆ 12 ಮಂದಿ ಬಂಧನ; ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟು? ಭೂಪಾಲ್ (reporterkarnataka.com):ಹೈ ಪ್ರೊಫೈಲ್ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ 11 ಯುವತಿಯರು ಹಾಗೂ ಓರ್ವ ಕಿಂಗ್ಪಿನ್ ಬಂಧಿಸಲಾಗಿದೆ. ವ್ಯವಸ್ಥಿತ ಜಾಲಕ್ಕೆ ರಾಜಕೀಯ ನಂಟಿನ ವಾಸನೆ ಬಡಿಯಲಾರಂಭಿಸಿದೆ. ಇ... ಕೊಡವೂರು: ಸಾಲದ ಹೊರೆ ತಾಳಲಾಗದೆ ಉಪನ್ಯಾಸಕಿ ನೇಣಿಗೆ ಶರಣು ಉಡುಪಿ(reporterkarnataka.com): ಆರ್ಥಿಕ ಸಂಕಷ್ಟದಿಂದ ಬೇಸತ್ತ ಉಪನ್ಯಾಸಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಕಾನಂಗಿ ಎಂಬಲ್ಲಿ ನಡೆದಿದೆ. ಕೊಡವೂರು ಕಾನಂಗಿಯ ನಿವಾಸಿ ಬೀನಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಶಿರ್ವಾದ ಹಿಂದೂ ಪಿಯು ಕಾಲೇಜಿನಲ್ಲಿ ಉಪನ್ಯಾಸಕ... ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕ ನೇಣಿಗೆ ಶರಣು ಮಣಿಪಾಲ(reporterkarnataka.com):ಆಟೋ ಚಾಲಕರೊಬ್ಬರಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹೆರ್ಗ ಗ್ರಾಮದ ನರಸಿಂಗೆ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಹೆರ್ಗ ಗ್ರಾಮದ ನಿವಾಸಿ ರಾಧಾಕೃಷ್ಣ(53) ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗು... ಮಲೆನಾಡಲ್ಲಿ ಮುಂದುವರಿದ ಗಾಳಿ-ಮಳೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಸರಕಾರಿ ಬಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್ ಚರಂಡಿಗಿಳಿದ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದೆ. ರಸ್ತೆ ಬದಿಯ ದಿಣ್ಣೆಗೆ ಒರಗಿ ಬಸ್ ನಿಂತಿದೆ. ಬಸ್ ಪ್ರಯಾಣಿಕರು ಡ್ರೈವರ್ ಸೀಟಿನಿಂದ ಇಳಿದರು. ... ಮೂಡಿಗೆರೆ: ಜಪಾವತಿ ನದಿಯ ಅಬ್ಬರಕ್ಕೆ ಕೊಚ್ಚಿ ಹೋದ ಕಾಫಿ ಹಾಗೂ ಅಡಿಕೆ ತೋಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಜಪಾವತಿ ನದಿಯ ಅಬ್ಬರಕ್ಕೆ ಕಾಫಿ ಹಾಗೂ ಅಡಿಕೆ ತೋಟ ಕೊಚ್ಚಿ ಹೋಗಿದೆ. ಸುಮಾರು ಒಂದು ಎಕರೆ ಕಾಫಿ-ಅಡಿಕೆ ತೋಟ ನಾಶವಾಗಿದೆ. ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿ ಗ... « Previous Page 1 …256 257 258 259 260 … 429 Next Page » ಜಾಹೀರಾತು