ಹಕ್ಲಾಡಿ: ರೈಲ್ವೆ ಹಳಿ ಪಕ್ಕದ ಪೊದೆಯಲ್ಲಿ ಕೊಳತೆ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ ಕುಂದಾಪುರ(reporterkarnataka.com): ಹಕ್ಲಾಡಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿನ ರೈಲ್ವೇ ಹಳಿಯ ಪಕ್ಕದ ಪೊದೆಯಲ್ಲಿ ಅಪರಿಚಿತ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗಂಗೊಳ್ಳಿ ಪೊಲೀಸರು ಶವವನ್ನು... ಬೆಳ್ತಂಗಡಿ: ಕೈ- ಕಮಲ ನಡುವೆ ನೇರ ಸ್ಪರ್ಧೆಯಲ್ಲಿ ಈ ಬಾರಿ ಎತ್ತಂಗಡಿ ಯಾರು? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪಶ್ಚಿಮಘಟ್ಟಗಳ ತಪ್ಪಲಿನಲ್ಲಿರುವ ಬೆಳ್ತಂಗಡಿ ವಿಧಾನಸಭೆ ಕ್ಷೇತ್ರ ಹತ್ತು ಹಲವು ಕಾರಣಗಳಿಗೆ ಮಹತ್ವ ಪಡೆದಿದೆ. ಪವಿತ್ರ ಯಾತ್ರಾಸ್ಥಳವಾದ ಧರ್ಮಸ್ಥಳ ಇದೇ ಕ್ಷೇತ್ರದ ಪರಿಧಿಯೊಳಗೆ ಬರುತ್ತದೆ. ಅರೆ ಮಲೆನಾ... ಸಮಾನ ಹಗಲು- ರಾತ್ರಿ: 21ಕ್ಕೆ ಪಿಲಿಕುಳದಲ್ಲಿ ಖಗೋಳ ಶಾಸ್ತ್ರದ ಚಟುವಟಿಕೆಗಳು: ಆಸಕ್ತರಿಗೆ ಮುಕ್ತ ಅವಕಾಶ ಮಂಗಳೂರು(reporterkarnataka.com): ಮಾರ್ಚ್ 21 ಹಾಗೂ ಸೆಪ್ಟಂಬರ್ 23 ಹಗಲು ಹಾಗೂ ರಾತ್ರಿಗಳ ಹೆಚ್ಚು ಕಡಿಮೆ ಸಮನಾಗಿರುತ್ತದೆ. ಈ ದಿನ ಸೂರ್ಯನ ಕಿರಣಗಳು ಭೂಮಿಯ ಭ್ರಮಣದ ಅಕ್ಷಕ್ಕೆ ಲಂಬವಾಗಿ ಬೀಳುತ್ತವೆ. ಇತರ ಅಕ್ಷಾಂಶಗಳಲ್ಲಿ ಸೂರ್ಯನ ಕಿರಣಗಳು ಓರೆಯಾಗಿ ಬೀಳುತ್ತವೆ. ಆ ದಿನದಂದು ಮಾತ್ರ ಸೂರ್ಯನ ಕಿರ... ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ: 4 ಲೀಟರ್ ಬಟ್ಟಿ ಸಾರಾಯಿ ಪತ್ತೆ; ಆರೋಪಿ ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಮೂಡಿಗೆರೆ ತಾಲ್ಲೂಕಿನ ಕನ್ನಾಪುರ ಗ್ರಾಮದ ಮಂಜಯ್ಯ ಎಂಬುವವರ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು 30 ಲೀ ಬೆಲ್ಲದ ಕೊಳೆ ಹಾಗೂ 4ಲೀ ಬಟ್ಟಿ ಸಾರಾಯಿ ಪತ್ತೆಯಾಗಿದೆ. ಆರೋಪಿಯು ಪರಾರಿ ಆಗಿದ್ದು ಮೊಕ್ಕದಮೆ ದಾಖಲ... ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ: ರೈ, ಖಾದರ್, ಮಿಥುನ್, ಸೊರಕೆಗೆ ಟಿಕೆಟ್ ಬಹುತೇಕ ಫಿಕ್ಸ್ ಬೆಂಗಳೂರು(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿ ಗಳ ಪಟ್ಟಿ ಅಂತಿಮಗೊಂಡಿದೆ. ದ.ಕ. ಜಿ... ಮೂಡಿಗೆರೆ ಕ್ಷೇತ್ರ: ಕಾಂಗ್ರೆಸ್ ಟಿಕೆಟ್ ನಯನಾ ಮೋಟಮ್ಮಗೆ ಬಹುತೇಕ ಫಿಕ್ಸ್: ನಾಗರತ್ನಾ ಕೈಗೆ ಗುಡ್ ಬೈ! ಚಿಕ್ಕಮಗಳೂರು(reporterkarnataka.com): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಚುನಾವಣೆ ಕಾವು ನಿಧಾನವಾಗಿ ಏರತೊಡಗಿದೆ. ಅದರಲ್ಲೂ ಮೂಡಿಗೆರೆ ಕ್ಷೇತ್ರದಲ್ಲಿ ಉಭಯ ಪ್ರಮುಖ ಪಕ್ಷಗಳು ಹಲವು ಕ್ಷಿಪ್ರ ಬೆಳವಣಿಗೆಗೆ ಸಾಕ್ಷಿಯಾಗುತ್ತಿವೆ. ನಿನ್ನೆ ದಿನ ಬಿಜೆಪಿಯೊಳಗೆ ಹೈಡ್ರಾಮಾ ನಡೆದರೆ, ಇವತ್ತು ಕಾಂಗ್ರೆಸ್ ಗೆ... ಮಾ.21ರಂದು ಸಾರಿಗೆ ನೌಕರರ ಮುಷ್ಕರ; 23 ಸಾವಿರ ಕೆಎಸ್ಸಾರ್ಟಿಸಿ ಬಸ್ ರಸ್ತೆಗೆ ಇಳಿಯೊಲ್ಲ; ಅನಂತ ಸುಬ್ಬರಾವ್ ಬೆಂಗಳೂರು(reporterkarnataka.com): ವೇತನ ಪರಿಷ್ಕರಣೆ ಸೇರಿದಂತೆ ಸಾರಿಗೆ ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾ. 21ರಂದು ಕರೆ ನೀಡಿರುವ ಸಾರಿಗೆ ಮುಷ್ಕರದಿಂದ ಹಿಂದೇ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಹೇಳಿದ್ದಾರೆ. ಮಾ.21ಕ್ಕೆ... ನಾನು ದಲಿತ ಎಂದು ಹೀಗೆಲ್ಲ ಮಾಡ್ತೀದ್ದಾರೆ: ಪತ್ರಕರ್ತರ ಮುಂದೆ ಕಣ್ಣೀರಿಟ್ಟ ಮೂಡಿಗೆರೆ ಶಾಸಕ ಮೂಡಿಗೆರೆ(reporterkarnataka.com): ನಾನು ದಲಿತ ಎಂದು ಹೀಗೆಲ್ಲಾ ಮಾಡ್ತಿದ್ದಾರೆ. ಬೇರೆ ಜನರಲ್ ಶಾಸಕ ಆಗಿದ್ದರೆ ಹೀಗೆ ಮಾಡುತ್ತಿದ್ದರಾ? ಎಂದು ಘಟನೆ ನೆನೆದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಕಣ್ಣೀರಿಟ್ಟ ಘಟನೆ ನಡೆಯಿತು. ಮೂಡಿಗೆರೆ ಐಬಿಯಲ್ಲಿ ಸುದ್ದಿಗೋಷ್ಠಿ ವೇಳೆ ಶಾಸಕರು ಕಂಬನಿ ಹರಿಸ... 4 ದಿನಗಳಿಂದ ಕಸ ವಿಲೇವಾರಿಯಾಗದೆ ಕೊಳೆತು ನಾರುತ್ತಿರುವ ಹಸಿ ತ್ಯಾಜ್ಯ: ಕೊನೆಗೂ ಎಚ್ಚೆತ್ತ ಪಾಲಿಕೆ ಆಡಳಿತ ಮಂಗಳೂರು(reporterkarnataka.com): ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸಿಬ್ಬಂದಿಗಳು ಮುಷ್ಕರ ನಿರತರಾದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 4 ದಿನಗಳಿಂದ ಕಸ ವಿಲೇವಾರಿಯಾಗದೆ ಮನೆ ಮನೆಗಳ ಹಸಿ ತ್ಯಾಜ್ಯ ಕೊಳೆತು ನಾರುತ್ತಿದ್ದು, ಕೊನೆಗೂ... ಚಿಣ್ಣರ ಜತೆ ನೆಲದ ಮೇಲೆ ಕುಳಿತು ಚೆನ್ನಾಗಿ ಊಟ ಸವಿದ ಶಾಸಕ ಕುಮಠಳ್ಳಿ!: ಶಾಸಕರ ಸರಳತೆಗೆ ಗ್ರಾಮಸ್ಥರ ಹರ್ಷ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸರಳತೆಗೆ ಹೆಸರುವಾಸಿಯಾಗಿರುವ ಶಾಸಕ ಮಹೇಶ್ ಕುಮಠಳ್ಳಿ ಮತ್ತೊಮ್ಮೆ ಸರಳತೆ ಮೆರೆದು ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಂಗಡಿ ಗ್ರಾಮದ ಶಾಲೆಗೆ ಶಾಸಕರು ಭೇಟಿ ನೀಡಿ ಅಲ್ಲಿರುವ ಮಕ್ಕಳ ಜೊತ... « Previous Page 1 …257 258 259 260 261 … 489 Next Page » ಜಾಹೀರಾತು