ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿ ನಾಳೆ ಮಂಗಳೂರಿಗೆ: ಕೆಎಸ್ಸಾರ್ಟಿಸಿ ಬಸ್ ಸೇವೆಯಲ್ಲಿ ವ್ಯತ್ಯಯ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಮಂಗಳೂರಿನಲ್ಲಿ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಬೇಡಿಕೆ ಸಲ್ಲಿಸಿರುವುದರಿಂದ ಕೆಲವು ರೂಟ್ ಗಳ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲ... ಮೂಡಿಗೆರೆ: ಮರ ಕಸಿ ಮಾಡುವಾಗ ಆಕಸ್ಮಾತ್ ಬಿದ್ದು ಯುವಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮರಗಸಿ ಮಾಡುವಾಗ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗಣೇಶ್ ಪೂಜಾರಿ (38) ಎಂದು ಗುರುತಿಸಲಾಗಿದೆ. ಶ್ರೀಧರ್ ಮೂಡಿಗ... ಚಿಕ್ಕಮಗಳೂರು: ಕಾಫಿನಾಡಿನ ಬಯಲುಸೀಮೆ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಗುಡುಗು ಸಹಿತ ಇಂದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಮತ್ತು ಕಡೂರು ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆ ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆ... 12 ಎಕರೆ ಪ್ರದೇಶದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಿ: ನಿರ್ದೇಶಕ ಶ್ರೀನಿವಾಸ ರಾವ್ ಒತ್ತಾಯ ಮಂಗಳೂರು(reporterkarnataka.com): ಎನ್ಎಂಪಿಟಿಯಿಂದ 9 ಎಕರೆ ಹಾಗೂ ಕೆಐಎಡಿಬಿ ಜಮೀನು 3 ಎಕರೆ ಸೇರಿ 12 ಎಕರೆ ಪ್ರದೇಶದಲ್ಲಿ ಸಣ್ಣ ಪ್ರಮಾಣದಲ್ಲಿಯಾದರೂ ಟ್ರಕ್ ಟರ್ಮಿನಲ್ ನಿರ್ಮಿಸಲು ಟರ್ಮಿನಲ್ ಆಡಳಿತ ನಿರ್ದೇಶಕರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದು ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿರ್ದ... ಕಾಫಿನಾಡಿನಲ್ಲಿ ವರ್ಷದ ಮೊದಲ ಮಳೆ ಸಿಂಚನ: ಕಳಸ, ಹೊರನಾಡು, ಬಲಿಗೆಯಲ್ಲಿ ತಂಪೆರಚಿದ ವರುಣದೇವ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ವರುಣದೇವ ತಂಪೆರಚಿದ್ದಾನೆ. ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಮಳೆಯಾಗಿದೆ. ... ಈಶ್ವರಪ್ಪನವರ ಮಾತಿಗೂ ಮೆದುಳಿಗೂ ಕನೆಕ್ಷನ್ ಇಲ್ಲ: ಪ್ರತಿಪಕ್ಷದ ಉಪ ನಾಯಕ ಖಾದರ್ ಲೇವಡಿ ಮಂಗಳೂರು(reporterkarnataka.com): ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಮಾತನ್ನು ಯಾರೂ ಅಷ್ಟು ಗಂಭೀರವಾಗಿ ಪರಿಗಣಿಸಬೇಡಿ. ಅವರ ಮಾತಿಗೂ, ಮೆದುಳಿಗೂ ಯಾವುದೇ ಕನೆಕ್ಷನ್ ಇಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು. ನಗರದಲ್ಲಿ ಪತ್ರ... ಸಾರ್ವಜನಿಕ ರಂಗದ ಪ್ರತಿಷ್ಠಿತ ಕಂಪನಿಯ ನಿರ್ಲಕ್ಷ್ಯ: ಜೋಕಟ್ಟೆ ಜನವಸತಿ ಪ್ರದೇಶದ ರಸ್ತೆಯಲ್ಲೇ ಸಲ್ಫರ್ ಚೆಲ್ಲಿ ಸಾಗುವ ಎಂಆರ್ಪಿಎಲ್ ಟ್ರಕ್... ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಜನರ ಆರೋಗ್ಯದ ಕುರಿತು ಸಾರ್ವಜನಿಕ ರಂಗದ ಪ್ರತಿಷ್ಠಿತ ಕಂಪನಿಯಾದ ಎಂಆರ್ ಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯ ಮತ್ತೊಮ್ಮೆ ಸಾಬೀತಾಗಿದೆ. ಕಂಪನಿಗೆ ಸೇರಿದ ಟ್ರಕ್ ಗಳು ಜೋಕಟ್ಟೆ ಜನವಸತಿ ಪ್ರದೇಶದಲ್ಲಿ ರಸ್ತೆಯುದ್ದಕ್ಕೂ ಅಪಾಯಕಾರಿ ಸಲ್... ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ 5 ಕೋಟಿ ಮೌಲ್ಯದ ಭೂಮಿ ಅಕ್ರಮ ಮಂಜೂರು: ಸಚಿವ ಸುನಿಲ್ ವಿರುದ್ಧ ಮುತಾಲಿಕ್ ಮತ್ತೊಂದು ದಾಖಲೆ ಬಿಡುಗಡೆ ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 5 ಕೋಟಿ ಮೌಲ್ಯದ 4.71 ಎಕರೆ ಜಾಗವನ್ನು ಅಕ್ರಮವಾಗಿ ಮಂಜೂರು ಮಾಡಿದ ಕುರಿತು ದಾಖಲೆಗಳನ್ನು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬಿಡುಗಡೆ ಮಾಡಿದ್ದಾರೆ. ಹೆಬ್ರಿಯಲ್ಲಿ ಪತ್ರಿಕಾಗೋಷ್ಢಿಯಲ್ಲಿ... ಅನ್ಯ ಧರ್ಮಗಳ ಆಚಾರಗಳಿಗೆ ಅಗೌರವ ಕೊಡುವುದು ಹಿಂದೂ ಧರ್ಮಕ್ಕೆ ದ್ರೋಹ ಬಗೆಯುವುದಕ್ಕೆ ಸಮ: ಮಾಜಿ ಸಚಿವ ಈಶ್ವರಪ್ಪ ಆಝಾನ್ ಬಗ್ಗೆ ಹೇಳಿಕೆಗೆ ಡಾ... ಮಂಗಳೂರು(reporterkarnataka.com): ಒಂದು ಧರ್ಮದಲ್ಲಿದ್ದುಕೊಂಡು ಇನ್ನೊಂದು ಧರ್ಮದ ಆಚಾರ ವಿಚಾಗಳಿಗೆ ಅಗೌರವ ಕೊಡುವುದು ಎಲ್ಲಷ್ಟೂ ಸರಿಯಲ್ಲ. ಇತ್ತೀಚೆಗೆ ಮಂಗಳೂರಿನಲ್ಲಿ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇಸ್ಲಾಮ್ ಧರ್ಮದ ಬಗ್ಗೆ ಟೀಕಿಸಿ ದೇವರ ಬಗ್ಗೆ ಅಪಹಾಸ್ಯ ಮಾಡಿದ್ದನ್ನು ಉಲ್ಲೇಖಿಸಿ ... ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈಗೆ ಜೀವ ಬೆದರಿಕೆ: ಕೊಲೆ ಮಾಡುವುದಾಗಿ ವಾಟ್ಸಾಪ್ ಗ್ರೂಪ್ ನಲ್ಲಿ ಎಚ್ಚರಿಕೆ ಮಂಗಳೂರು(reporterkarnataka.com) : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಮಿಥುನ್ ರೈ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಕುರಿತು ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಬ್ಲಾಕ್ ಕಾಂಗ್ರ... « Previous Page 1 …258 259 260 261 262 … 489 Next Page » ಜಾಹೀರಾತು