ಕೊಟ್ಟಿಗೆಹಾರ ಮುಖ್ಯ ವೃತ್ತದ ಬಳಿ ರಸ್ತೆಯಲ್ಲೇ ರಕ್ತದ ಕಲೆಗಳು: ಮುಚ್ಚಿ ಹಾಕಲು ಸೆಗಣಿ ಸಾರಿಸಿದ ದುಷ್ಕರ್ಮಿಗಳು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ವೃತ್ತದ ಬಳಿ ರಸ್ತೆಯ ಮೇಲೆ ರಕ್ತದ ಕಲೆಯ ಗುರುತುಗಳು ಕಂಡು ಬಂದಿದ್ದು ಅನುಮಾನಕ್ಕೆ ಕಾರಣವಾಗಿದೆ.ಕೊಟ್ಟಿಗೆಹಾರದಲ್ಲಿ ನಾಲ್ಕೈದು ಅಡಿ ವಿಸ್ತಾರದಲ್ಲಿ ರಕ್ತದ ಕಲೆ ಕಂಡು ಬಂದಿದ್ದು ರಕ್ತದ ಗುರುತು ಕಾಣದಿರು... ಬಿಜೆಪಿ ಟಿಕೆಟ್: ಸಿಟ್ಟಿಂಗ್ ಎಂಎಲ್ ಎಗಳಲ್ಲಿ ಕೆಲವರಿಗಿಲ್ಲ!; ದ.ಕ. ಜಿಲ್ಲೆಯಿಂದಲೂ ಹಾಲಿಯೊರ್ವರಿಗೆ ಖೊಕ್?! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಇನ್ನೇನು ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ ಎನ್ನುವಷ್ಟರಲ್ಲಿ ಬಿಜೆಪಿ ಕಡೆಯಿಂದ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಅದೇನೆಂದರೆ ಎಲ್ಲ ಹಾಲಿ ಶಾಸಕರುಗಳಿಗೆ ಈ ಬಾರಿ ಟಿಕೆಟ್ ನೀಡುವುದು ಅಸಾಧ್ಯ ಎನ್ನುವ ಮಾತು. ... ಕಾಂಗ್ರೆಸ್ ಮೊದಲ ಹಂತದ ಪಟ್ಟಿ ಸಿದ್ಧ; 170 ಕ್ಷೇತ್ರಗಳ ಟಿಕೆಟ್ ರೆಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ 170 ಕ್ಷೇತ್ರಗಳ ಟಿಕೆಟ್ ಅಂತಿಮಗೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಪಕ್ಷದಲ್ಲಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಬುಧವಾರ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಮೊದಲ ಹಂತ... ಬಂಟ್ವಾಳ ಕ್ಷೇತ್ರದಲ್ಲಿ ನಾಳೆಯಿಂದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ: ಮಾಜಿ ಸಚಿವ ರಮಾನಾಥ ರೈ ಬಂಟ್ವಾಳ(reporterkarnataka.com): ಪ್ರಜಾಧ್ವನಿ ಯಾತ್ರೆ ಇದೇ 10 ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಬಂಟ್ವಾಳ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್... ಬಿಜೆಪಿಯ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಅಸಾಧ್ಯ: ವಿಜಯಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ವಿಜಯಪುರ(reporterkarnataka.com): ಸಮೀಕ್ಷಾ ವರದಿ, ಶಾಸಕರ ಕಾರ್ಯವೈಖರಿ ಸೇರಿ ಎಲ್ಲ ಮಾನದಂಡಗಳನ್ನು ನೋಡಿಕೊಂಡು ಬಿಜೆಪಿ ಟಿಕೆಟ್ ನೀಡಲಾಗುವುದು ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಹಾಲಿ ಶಾಸಕರಿಗೆ ಬಿಜೆಪಿ ಟಿಕಿಟ್ ಇಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದ್ದಾರೆ. ವಿಜಯಪುರದ ... ಮಂಗಳೂರು: ದಿನದ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲು; ನದಿಗಳಲ್ಲಿ ನೀರಿನ ಒಳ ಹರಿವು ಸ್ಥಗಿತ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕಡಲನಗರಿ ಮಂಗಳೂರಿನಲ್ಲಿ ಬಿಸಿಲಿನ ಝಳ ಹೆಚ್ಚುತ್ತಿತ್ತು, ಇಂದಿನ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇತ್ತು. ಕರಾವಳಿಯಲ್ಲಿ ಬೇಸಿಗೆ ಕಾಲ ಆರಂಭವಾಗಿದ್ದು ತಾಪಮಾನದ... ಹೆಣ್ಣಿಂದಲೇ ಸಕಲ ಸೌಭಾಗ್ಯ: ಬಂಟ್ವಾಳ ಕಾರ್ಮೆಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಬಂಟ್ವಾಳ(reporterkarnataka.com): ಬಂಟ್ವಾಳದ ಕಾರ್ಮೆಲ್ ಕಾಲೇಜಿನಲ್ಲಿ ಬುಧವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ.ಡಾ .ಲತಾ ಫರ್ನಾಂಡಿಸ್ ಎ.ಸಿ., ಮಹಿಳಾ ಸಂಘದ ಸಂಯೋಜಕಿ ಸುಪ್ರೀತಾ ಹಾಗೂ ಸುಚಿಕ ಉಪಸ್ಥಿತರಿದ್ದರು. ಕಾರ್ಯಕ್ರಮದಲ... ಬಿಜೆಪಿಯಿಂದ ಯುಗಾದಿ ಸೀರೆ ಹಂಚಿಕೆ: ಗ್ರಾಮಸ್ಥರ ಆರೋಪ; ಸೀರೆಗೆ ಬೆಂಕಿ ಹಚ್ಚಿ ಮತದಾರನಿಂದ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಭಕ್ತರಹಳ್ಳಿ, ಮಲ್ಲೇನಹಳ್ಳಿ ಬಿಜೆಪಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಮಸ್ಥರಿಗೆ ಸೀರೆ ಹಂಚಿಕೆ ಆರೋಪ ಕೇಳಿ ಬಂದಿದ್ದು, ವ್ಯಕ್ತಿಯೊಬ್ಬರು ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್... ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ನಾಳಿನ ಸುಸ್ಥಿರ ಸಮಾಜಕ್ಕಾಗಿ ಇಂದಿನ ಹೆಣ್ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ info.reporterkarnataka@gmail.com ''ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ, ಬೆಳಕನಿಟ್ಟು ತೂಗಿದಾಕೆ, ನಿನಗೆ ಬೇರೆ ಹೆಸರು ಬೇಕೆ? ಸ್ತ್ರೀ ಎಂದರೆ ಅಷ್ಟೇ ಸಾಕೆ ? " ಜಿ .ಎಸ್. ಶಿವರುದ್ರಪ್ಪನವರ ಹಾಡಿನ ಸಾಲಿನಂತೆ ಮಗಳಾಗಿ ಮಡದಿಯಾಗಿ, ತಾಯಿಯಾಗಿ ಅಕ್ಕನಾಗಿ , ಸ್ನೇಹಿತೆಯಾಗಿ... ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಅಮೃತ್ ಸಹೋದರಿಯರಿಗೆ ಸಿಐಎಲ್ “ವುಮನ್ ಆಫ್ ಸಬ್ಸ್ಟೆನ್ಸ್” ಪ್ರಶಸ್ತಿ ಮಂಗಳೂರು(reporterkarnataka.com) : ಸ್ಪೂರ್ತಿದಾಯಕ ಸಹೋದರಿಯರಾದ ಜ್ಯೋತ್ಸ್ನಾ ಅಮೃತ್ ಮತ್ತು ದಿಶಾ ಅಮೃತ್ ಅವರು ಮಂಗಳೂರು ಮೂಲದ ಎನ್ಜಿಒ, ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸ್ಥಾಪಿಸಿದ ಚೊಚ್ಚಲ ಪ್ರಶಸ್ತಿಗೆಆಯ್ಕೆಯಾಗಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು ಈ ಪ್ರಶಸ... « Previous Page 1 …260 261 262 263 264 … 489 Next Page » ಜಾಹೀರಾತು