ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಅಮೃತ್ ಸಹೋದರಿಯರಿಗೆ ಸಿಐಎಲ್ “ವುಮನ್ ಆಫ್ ಸಬ್ಸ್ಟೆನ್ಸ್” ಪ್ರಶಸ್ತಿ ಮಂಗಳೂರು(reporterkarnataka.com) : ಸ್ಪೂರ್ತಿದಾಯಕ ಸಹೋದರಿಯರಾದ ಜ್ಯೋತ್ಸ್ನಾ ಅಮೃತ್ ಮತ್ತು ದಿಶಾ ಅಮೃತ್ ಅವರು ಮಂಗಳೂರು ಮೂಲದ ಎನ್ಜಿಒ, ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಸ್ಥಾಪಿಸಿದ ಚೊಚ್ಚಲ ಪ್ರಶಸ್ತಿಗೆಆಯ್ಕೆಯಾಗಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು ಈ ಪ್ರಶಸ... ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಕ್ಷೇತ್ರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಅವರು1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕ... ರಾಜ್ಯ ವಿಧಾನಸಭೆ ಚುನಾವಣೆ: ರಮಾನಾಥ ರೈ, ಸೊರಕೆ, ಲೋಬೊಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಖಚಿತ ಮಂಗಳೂರು(reporterkarnataka.com): ರಾಜ್ಯದಲ್ಲಿ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಕರಾವಳಿ ಜಿಲ್ಲೆಯಲ್ಲಿ ಚುನಾವಣೆ ಬಿಸಿ ಜತೆಗೆ ತಾಪಮಾನ ಕೂಡ ಏರಲಾರಂಭಿಸಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬಹುತೇಕ ಹಾಲಿ ಶಾಸಕರನ್ನು ಮತ್ತೆ ಅಖಾಡಕ್ಕಿಳಿಸಲು ಆಡಳಿತರೂಢ ಬಿಜೆಪಿ ಸಿದ್ಧತೆ ನಡೆಸುತ್... ತಿಂಗಳಾಂತ್ಯದೊಳಗೆ ರಾಜ್ಯ ಸ್ಕ್ರೀನಿಂಗ್ ಕಮಿಟಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕೇಂದ್ರಕ್ಕೆ ರವಾನೆ: ಮಾಜಿ ಸಿಎಂ ಮೊಯ್ಲಿ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ ತಿಂಗಳಾಂತ್ಯದಲ್ಲಿ ಪಕ್ಷದ ರಾಜ್ಯ ಘಟಕ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿದ ನಂತರ ಪಟ್ಟಿ ಸಿದ್ಧಗೊಳ್ಳಲಿದೆ ಕಾಂಗ್ರೆಸ್... ಭೂಮಿ ಕೊಟ್ಟ ರೈತರಿಗೆ ಉಚಿತವಾಗಿ ರೋಗ ಕೊಟ್ಟ ಎಂಆರ್ ಪಿಎಲ್, ಎಸ್ ಇಝಡ್!: ಹೋರಾಟದ ಹಾದಿಯಲ್ಲಿ ಸ್ಥಳೀಯರು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಜಿಲ್ಲೆಗೆ ಬೃಹತ್ ಕೈಗಾರಿಕೆಗಳು ಬಂದರೆ ಸ್ಥಳೀಯರಿಗೆ ಉದ್ಯೋಗ ದೊರಕುತ್ತದೆ. ಆರ್ಥಿಕ ವ್ಯವಹಾರ ಕುದುರುತ್ತದೆ ಎಂಬ ಆಸೆ ತೋರಿಸಿ 3-4 ದಶಕಗಳ ಹಿಂದೆ ಕರಾವಳಿಗೆ ಎಂಟ್ರಿ ಕೊಟ್ಟ ಬೃಹತ್ ಕೈಗಾರಿಕೆಗಳ ನಿಜ ಸ್... ಭ್ರಷ್ಟಾಚಾರದ ವಿರುದ್ಧ ಮುಖ್ಯಮಂತ್ರಿ ನಿವಾಸ ಎದುರು ಧರಣಿ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಬಂಧನ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನಾ ಧರಣಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನೂರಾರು ಮಂದಿ ಕಾಂಗ್ರೆಸ್ ನಾಯಕರನ್ನು ಶನಿವಾರ ಪೊಲೀಸರು ಬಂಧಿಸಿದರು. ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಪ್ರಥಮ ಸಮ್ಮೇಳನ: ಮುಂಜಾನೆ ಸತ್ಯ, ವಿರೂಪಾಕ್ಷ ಸ್ವಾಮಿ ಸಹಿತ ಹಲವರಿಗೆ ಪ್ರಶಸ್ತಿ ಪ್ರದಾನ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಬೆಂಗಳೂರು info.reporterkarnataka@gmail.com ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪ್ರಥಮ ಸಮ್ಮೇಳನದಲ್ಲಿ ಮುಂಜಾನೆ ಸತ್ಯ,ರುದ್ರಣ್ಣ ಹರ್ತಿಕೋಟೆ, ಸತ್ಯಧ್ವನಿ ವಾರ್ತೆಯ ಸಂಪಾದಕ ವಿರೂಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ಸಹಿತ ಹಲವು ... ಮಾ.5: ಸುದ್ದಿ ಸಂತ ಜಿನ್ನಪ್ಪ ಗೌಡ ಸಹಿತ 10 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಪುರಸ್ಕಾರ ಮಂಗಳೂರು(reporterkarnataka.com): ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ, ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿ- 2022 ಪ್ರದಾನ ಮತ್ತು ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌ... ಬೆಂಗಳೂರಿನಲ್ಲಿ ನಾಳೆ ಬೃಹತ್ ‘ಕರ್ನಾಟಕ ಉದ್ಯೋಗ ಮೇಳ’; 10,000ಕ್ಕೂ ಹೆಚ್ಚು ಉದ್ಯೋಗಾವಕಾಶ ಬೆಂಗಳೂರು(reporterkarnataka.com): ರಾಜ್ಯದ ಹಲವು ಸಂಘಟನೆಗಳ ಮುಂದಾಳತ್ವದಲ್ಲಿ ಬೃಹತ್ ಕರ್ನಾಟಕ ಉದ್ಯೋಗ ಮೇಳವು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಮಾರ್ಚ್ 4ರಂದು ಬೆಂಗಳೂರಿನ ಲಾಲ್ಬಾಗ್ ಮುಖ್ಯ ಗೇಟ್ ಬಳಿಯ ಅಲ್ ಅಮೀನ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಬ... ಈಶಾನ್ಯ ರಾಜ್ಯಗಳ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಉಡುಪಿ ಬಿಜೆಪಿ ಫುಲ್ ಖುಷಿ ಉಡುಪಿ(reporterkarnataka.com): ಈಶಾನ್ಯ ರಾಜ್ಯಗಳ ಚುನಾವಣೆಯ ಪಲಿತಾಂಶ ಬಿಜೆಪಿಗೆ ಹೊಸ ಚೈತನ್ಯ ತುಂಬಿದೆ. ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮಗದೊಮ್ಮೆ ಸರಕಾರ ರಚಿಸಲಿದೆ. ಮೇಘಾಲಯದಲ್ಲೂ ಪಕ್ಷದ ಶಕ್ತಿ ಹೆಚ್ಚಿದೆ. ಈ ಚುನಾವಣಾ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗ... « Previous Page 1 …261 262 263 264 265 … 489 Next Page » ಜಾಹೀರಾತು