ದೆಹಲಿಯಲ್ಲಿ ಮಿಂಚಿದ ಕೂಡ್ಲಿಗಿ ಶ್ರೀಪೇಟೆ ಬಸವೇಶ್ವರ ಸಂಗೀತ ಸಾಂಸ್ಕೃತಿಕ ಕಲಾ ತಂಡ: ರಾಜಧಾನಿಯಲ್ಲಿ ಹರಿದ ಸಂಗೀತ ಸುಧೆ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ಸಾಂಸ್ಕೃತಿಕ ಹಾಗೂ ಸಂಗೀತ ಕಲಾ ಶಾಲೆ ದೆಹಲಿಯಲ್ಲಿನ ಕರ್ನಾಟಕ ಸಂಘ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ ಸಂಗೀತ ಹಾಗೂ ಕಲಾ ಪ್ರತಿಭೆಯನ್ನು ಪ್ರಸ್ತುತಪಡಿ... ಬಂಟ್ವಾಳ ವಿಧಾನಸಭೆ ಕ್ಷೇತ್ರ: ಮತ್ತೆ ಹಾಲಿ V/S ಮಾಜಿ: ರೈ ಅವರಿಗೆ ಇದು ಕೊನೆಯ ಚುನಾವಣೆಯಂತೆ! ಬಂಟ್ವಾಳ(reporterkarnataka.com): ಇದು ನನ್ನ ಕೊನೆಯ ಚುನಾವಣೆ. ನಾನು ಕೊನೆಯ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಕ್ಷೇತ್ರದ ಜನತೆ ಮತ್ತೆ ಆಶೀರ್ವಾದ ಮಾಡಿದರೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸುತ್ತೇನೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಇಲ್ಲಿ ಪತ್ರಿಕ... ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರ: ಕಡಲನಗರಿ ಮಂಗಳೂರಿನಲ್ಲೂ ಸಾರ್ವಜನಿಕ ಸೇವೆ ಸ್ತಬ್ದ ಮಂಗಳೂರು(reporterkarnataka.com): 7ನೇ ವೇತನ ಪರಿಷ್ಕರಣೆಗೆ ಆಗ್ರಹಿಸಿ ಕರಾವಳಿ ಜಿಲ್ಲೆ ಗಳು ಸೇರಿದಂತೆ ರಾಜ್ಯಾದ್ಯಂತ ರಾಜ್ಯ ಸರಕಾರಿ ನೌಕರರು ಬುಧವಾರ ಮುಷ್ಕರ ನಡೆಸಿದ್ದು, ಮುಷ್ಕರದ ಬಿಸಿ ಕಡಲನಗರಿ ಮಂಗಳೂರಿಗೂ ತಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗಿನಿಂದ ಸರಕಾರಿ ನೌಕರರು ಕರ್ತವ್... ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ದುಷ್ಕರ್ಮಿಗಳು ಪರಾರಿ; ಹಾಡಹಗಲೇ ನಡೆದ ಘಟನೆ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಕಾಂಗ್ರೆಸ್ ಮುಖಂಡನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾದ ಘಟನೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಪ್ರಶಾಂತ ಅಪರಾಜ ಮೇಲೆ ಹಲ್ಲೆ ನಡೆದಿದೆ. ಮಧ್ಯಾಹ್ನ ಸುಮಾರು ೪.೩೦ ಕ್ಕೆ ಪ್ರಶಾಂತ ಅವ... ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮಧ್ಯಾಹ್ನ 1 ಗಂಟೆಗೆ ವಿಧಾನಸೌಧ ಖಾಲಿ ಮಾಡುತ್ತಿದ್ದರು: ಮಾಜಿ ಸಿಎಂ ಕುಮಾರಸ್ವಾಮಿ ಗರಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಸಿದ್ದರಾಮಯ್ಯ ಅವರೆ, ಪದೇ-ಪದೇ ಜೆಡಿಎಸ್ ಬಗ್ಗೆ ಚರ್ಚೆ ಮಾಡ್ಬೇಡಿ. ರಾಜ್ಯದ ಆರ್ಥಿಕ ಪರಿಸ್ಥಿರಿ ಎಲ್ಲಿಗೆ ತಂದಿದ್ದೀರಾ? ಆರ್ಥಿಕ ಪರಿಸ್ಥಿತಿ ಕೆಟ್ಟು ಹೋಗಲು ಬಿಜೆಪಿಯದ್ದು ಮಾತ್ರವಲ್ಲ, ನಿಮ್ಮದೂ ಪಾಲಿದೆ ಎಂದು ಮಾಜಿ ... ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಗ್ಯಾರಂಟಿ: ಉಡುಪಿಯಲ್ಲಿ ಅಣ್ಣಾಮಲೈ ಭವಿಷ್ಯ ಉಡುಪಿ(reporterkarnataka.com): ಅಭಿವೃದ್ಧಿಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಿಂದ ಹೊರಗೆ ನಿಂತು ನೋಡಿದಾಗ ಅಭಿವೃದ್ಧಿ ತಿಳಿಯುತ್ತದೆ. ಹಾಗೆ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ... ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ಬಂಧನಕ್ಕೆ ಹೆಚ್ಚಿನ ಸಿಬಿಐ ಅಧಿಕಾರಿಗಳ ವಿರೋಧ ಇತ್ತು: ಕೇಜ್ರಿವಾಲ್ ಮೃದುಲಾ ನಾಯರ್ ಹೊಸದಿಲ್ಲಿ info.reporterkarnataka@gmail.com ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನಕ್ಕೆ ಹೆಚ್ಚಿನ ಸಿಬಿಐ ಅಧಿಕಾರಿಗಳು ವಿರೋಧಿಸಿದ್ದಾರೆ. ಆದರೆ ಮನೀಶ್ ಬಂಧನಕ್ಕೆ ರಾಜಕೀಯ ಒತ್ತಡ ಎಷ್ಟಿತ್ತೆಂದರೆ ಅವರು ತಮ್ಮ ರಾಜಕೀಯ ಯಜಮಾನರಿಗೆ ವಿಧೇಯರಾಗಬೇಕಾಯಿತು ಎಂದು ಮುಖ... ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ: ಎಎಪಿಯಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ಮೃದುಲಾ ನಾಯರ್ ಹೊಸದಿಲ್ಲಿ info.reporterkarnataka@gmail.ಕಾಂ ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ(ಎಎಪಿ) ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಪ್ರಾರಂಭಿಸಿದೆ. ದೀನ್ ದಯಾ... ಮಂಗಳೂರು: ರಸ್ತೆಯಲ್ಲೇ ಖಾಸಗಿ ಬಸ್ ಸಿಬ್ಬಂದಿಗಳ ಬೀದಿ ಕಾಳಗ; ಇಬ್ಬರ ಬಂಧನ ಮಂಗಳೂರು(reporterkarnataka.com): ಟೈಮಿಂಗ್ಸ್ ವಿಚಾರದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳು ಹೊಡೆದಾಡಿಕೊಳ್ಖುವುದು ಸಾಮಾನ್ಯವಾಗಿ. ಸಾರ್ವಜನಿಕವಾಗಿ ಆಶ್ಲೀಲ ಪದಗಳಿಂದ ಪರಸ್ಪರ ಬೈದಾಡಿಕೊಂಡು ರಟ್ಟೆ ಬಲವನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಇಂತಹ ಘಟನೆ ಮತ್ತೊಮ್ಮೆ ಮರುಕಳಿಸಿದೆ. ನಗರದ ಶೇಡಿಗುರಿ ಬಸ್ ನಿಲ... ಮಂಗಳೂರು ತಣ್ಣೀರು ಬಾವಿ ಬೀಚ್: ಡಾಲ್ಫಿನ್ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ ಮಂಗಳೂರು(reporterkarnataka.com): ತಣ್ಣೀರಬಾವಿ ಬೀಚಿನ ಫಾತಿಮಾ ಚರ್ಚ್ ಪ್ರದೇಶದಲ್ಲಿ ಡಾಲ್ಫಿನ್ ಕೊಳೆತ ಮೃತದೇಹವೊಂದು ಪತ್ತೆಯಾಗಿದೆ. ಸತ್ತು ಬಿದ್ದಿರುವ ಡಾಲ್ಫಿನನ್ನು ಬ್ಲೂ ಫ್ಲಾಗ್ ಬೀಚ್ನ ಕಾರ್ಮಿಕರು ಹಾಗೂ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಸಿಬ್ಬಂದಿ ಮತ್ತು ಲೈಫ್ ಗಾರ್ಡ್ಗಳು ಹಗ್ಗದ ಮೂ... « Previous Page 1 …262 263 264 265 266 … 489 Next Page » ಜಾಹೀರಾತು