ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆ: ಬೆಂದೂರ್ವೆಲ್ ಮಾರ್ಸ್ ಲರ್ನಿಂಗ್ ಸೆಂಟರ್ನ ವಿದ್ಯಾರ್ಥಿಗಳಿಂದ ಮಹತ್ತರ ಸಾಧನೆ ಮಂಗಳೂರು(reporterkarnataka.com): ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್ವೆಲ್ ಸಿಟಿ ಆರ್ಕೇಡ್ ಬಿಲ್ಡಿಂಗ್ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್ನ ಎಂ.ಬಿ. ಗ್ಯಾನ್ ತಮ್ಮಯ್ಯ ೯೮.೬೦೯ ಅಂಕ ಪಡೆದಿದ್ದು ಸಂಸ್ಥೆಯ ಒಟ್ಟು ೪ ವ... ತುಷ್ಟೀಕರಣರಹಿತ ಅಭಿವೃದ್ಧಿ ನೀತಿಯೇ ಮುಸ್ಲಿಂ ಸಮುದಾಯಕ್ಕೆ ಶ್ರೀರಕ್ಷೆ: ಬಿಜೆಪಿ ರಾಷ್ಟ್ರೀಯ ವಕ್ತಾರ ಡಾ. ಸೈಯದ್ ಝಾಫರ್ ಇಸ್ಲಾಂ ಮಂಗಳೂರು(reporterkarnataka.com): ತುಷ್ಟೀಕರಣದ ನೀತಿಯೊಂದಿಗೆ ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯವನ್ನು ಮತ ಬ್ಯಾಂಕ್ ಆಗಿ ಪರಿವರ್ತಿಸಿ ಅಭಿವೃದ್ಧಿಯ ಆಯಾಮಗಳಿಂದ ಹೊರಗಿಟ್ಟಿರುವುದೇ ನಮ್ಮ ಸಮುದಾಯದ ಇಂದಿನ ಪರಿಸ್ಥಿತಿಗೆ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ರಾಷ್ಟ್ರೀಯ ಕಾರ... ಕಡಲನಗರಿ ಮಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ: ಕ್ಲಾಕ್ ಟವರ್ ನಿಂದ ಆರಂಭ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಅವರು ಶನಿವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಬಿಗಿ ಬಂದೋಬಸ್ತ್ ನಡುವೆ ನಗರದ ಪುರಭವನ ಸಮೀಪದ ಕ್ಲಾಕ್ ಟವರ್ನಿಂದ ಅಮಿತ್ ಶಾ ಅವರ ರೋಡ್ ಶೋ ... ಅಮಿತ್ ಶಾ ರೋಡ್ ಶೋಗೆ ಕ್ಷಣಗಣನೆ ಆರಂಭ: ಕಡಲನಗರಿಯ ಕೇಸರಿ ಪಡೆಗೆ ಮತ್ತಷ್ಟು ರಂಗು ಮಂಗಳೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ನಡುವೆ ನಗರವನ್ನು ಶೃಂಗಾರ ಮಾಡಲಾಗಿದೆ. ಹಂಪನಕಟ್ಟೆ, ನವಭಾರತ ಸರ್ಕಲ್ ಪ್ರದೇಶ ಕೇಸರಿಮಯವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗ... ಕೃಷ್ಣನಗರಿ ಉಡುಪಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಆದಿ ಉಡುಪಿ ಹೆಲೆಪ್ಯಾಡ್ ನಲ್ಲಿ ಸ್ವಾಗತ ಉಡುಪಿ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೃಷ್ಣನಗರಿ ಉಡುಪಿಗೆ ಶನಿವಾರ ಆಗಮಿಸಿದ್ದಾರೆ. ಮಡಿಕೇರಿಯಿಂದ ಹೆಲಿಕಾಪ್ಟರ್ ಮೂಲಕ ಅವರು ಆದಿ ಉಡುಪಿಯ ಹೆಲಿಪ್ಯಾಡ್ ನಲ್ಲಿ ಬಂದು ಇಳಿದಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ. ಸುರೇಶ್ ನಾಯಕ್, ಬಿಜೆಪಿ ಅಭ್ಯರ್ಥಿ ಗ... ಸೂರ್ಯಾಘಾತ: ಚುನಾವಣಾ ಪ್ರಚಾರದ ವೇಳೆ ಕುಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯನಗರ(reporterkarnataka.com): ಚುನಾವಣಾ ಪ್ರಚಾರದ ವೇಳೆ ಸೂರ್ಯಾಘಾತ(ಸನ್ ಸ್ಟ್ರೋಕ್) ದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಸಿದ ಘಟನೆ ಕೂಡ್ಲಿಗಿಯಲ್ಲಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್. ಟಿ. ಶ್ರೀನಿವಾಸ್ ಅವರ ಪರವಾಗಿ ಪ್ರಚಾರ ಮಾಡಲು ಕೂಡ್ಲಿಗಿಗೆ ಸಿದ್ದರಾಮಯ್ಯ ಅವರು ಹೆಲಿಕ... ಕಡಲನಗರಿಯಲ್ಲಿ ಇಂದು ಸಂಜೆ ಅಮಿತ್ ಶಾ ರೋಡ್ ಶೋ: ಬಿಗಿ ಬಂದೋಬಸ್ತ್; ಸಂಚಾರ ಬದಲಾವಣೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮ... ರಾಜ್ಯ ವಿಧಾನಸಭೆ ಚುನಾವಣೆ: ಮತದಾನಕ್ಕೆ ವೇತನ ಸಹಿತ ರಜೆಗೆ ಕಾರ್ಮಿಕ ಆಯುಕ್ತರ ಸೂಚನೆ ಮಂಗಳೂರು(reporterkarnataka.com): ರಾಜ್ಯ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಮೇ10ರ ಬುಧವಾರ ನಡೆಸಲಿರುವ ಮತದಾನಕ್ಕೆ ವೇತನ ಸಹಿತ ರಜೆ ನೀಡಲು ಸೂಚಿಸಲಾಗಿದೆ. ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ... ಚುನಾವಣಾ ಪ್ರಚಾರ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನಾಳೆ ಪುತ್ತೂರು, ವಿಟ್ಲಕ್ಕೆ ಬಂಟ್ವಾಳ(reporterkarnataka.com): ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಪುತ್ತೂರಿನಲ್ಲಿ ಹಾಗೂ ಸಂಜೆ 6 ಗಂಟೆಗೆ ವಿಟ್ಲದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಕಡಲನಗರಿ ಮಂಗಳೂರಿಗೆ: ಕ್ಲಾಕ್ ಟವರ್ ನಿಂದ ಗೋವಿಂದ ಪೈ ಸರ್ಕಲ್ ವರೆಗೆ ಬೃಹತ್ ರೋಡ್ ಶೋ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ನಗರದ ಪುರಭವನ ಸಮೀಪದ ಕ್ಲಾಕ್ ಟವರ್ನಿಂದ ಕೊಡಿಯಾಲ್ಬೈಲ್ನ ಮಂಜ... « Previous Page 1 …263 264 265 266 267 … 515 Next Page » ಜಾಹೀರಾತು