ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಗ್ಯಾರಂಟಿ: ಉಡುಪಿಯಲ್ಲಿ ಅಣ್ಣಾಮಲೈ ಭವಿಷ್ಯ ಉಡುಪಿ(reporterkarnataka.com): ಅಭಿವೃದ್ಧಿಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಿಂದ ಹೊರಗೆ ನಿಂತು ನೋಡಿದಾಗ ಅಭಿವೃದ್ಧಿ ತಿಳಿಯುತ್ತದೆ. ಹಾಗೆ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ... ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ಬಂಧನಕ್ಕೆ ಹೆಚ್ಚಿನ ಸಿಬಿಐ ಅಧಿಕಾರಿಗಳ ವಿರೋಧ ಇತ್ತು: ಕೇಜ್ರಿವಾಲ್ ಮೃದುಲಾ ನಾಯರ್ ಹೊಸದಿಲ್ಲಿ info.reporterkarnataka@gmail.com ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನಕ್ಕೆ ಹೆಚ್ಚಿನ ಸಿಬಿಐ ಅಧಿಕಾರಿಗಳು ವಿರೋಧಿಸಿದ್ದಾರೆ. ಆದರೆ ಮನೀಶ್ ಬಂಧನಕ್ಕೆ ರಾಜಕೀಯ ಒತ್ತಡ ಎಷ್ಟಿತ್ತೆಂದರೆ ಅವರು ತಮ್ಮ ರಾಜಕೀಯ ಯಜಮಾನರಿಗೆ ವಿಧೇಯರಾಗಬೇಕಾಯಿತು ಎಂದು ಮುಖ... ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ: ಎಎಪಿಯಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ಮೃದುಲಾ ನಾಯರ್ ಹೊಸದಿಲ್ಲಿ info.reporterkarnataka@gmail.ಕಾಂ ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ(ಎಎಪಿ) ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಪ್ರಾರಂಭಿಸಿದೆ. ದೀನ್ ದಯಾ... ಮಂಗಳೂರು: ರಸ್ತೆಯಲ್ಲೇ ಖಾಸಗಿ ಬಸ್ ಸಿಬ್ಬಂದಿಗಳ ಬೀದಿ ಕಾಳಗ; ಇಬ್ಬರ ಬಂಧನ ಮಂಗಳೂರು(reporterkarnataka.com): ಟೈಮಿಂಗ್ಸ್ ವಿಚಾರದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳು ಹೊಡೆದಾಡಿಕೊಳ್ಖುವುದು ಸಾಮಾನ್ಯವಾಗಿ. ಸಾರ್ವಜನಿಕವಾಗಿ ಆಶ್ಲೀಲ ಪದಗಳಿಂದ ಪರಸ್ಪರ ಬೈದಾಡಿಕೊಂಡು ರಟ್ಟೆ ಬಲವನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಇಂತಹ ಘಟನೆ ಮತ್ತೊಮ್ಮೆ ಮರುಕಳಿಸಿದೆ. ನಗರದ ಶೇಡಿಗುರಿ ಬಸ್ ನಿಲ... ಮಂಗಳೂರು ತಣ್ಣೀರು ಬಾವಿ ಬೀಚ್: ಡಾಲ್ಫಿನ್ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ ಮಂಗಳೂರು(reporterkarnataka.com): ತಣ್ಣೀರಬಾವಿ ಬೀಚಿನ ಫಾತಿಮಾ ಚರ್ಚ್ ಪ್ರದೇಶದಲ್ಲಿ ಡಾಲ್ಫಿನ್ ಕೊಳೆತ ಮೃತದೇಹವೊಂದು ಪತ್ತೆಯಾಗಿದೆ. ಸತ್ತು ಬಿದ್ದಿರುವ ಡಾಲ್ಫಿನನ್ನು ಬ್ಲೂ ಫ್ಲಾಗ್ ಬೀಚ್ನ ಕಾರ್ಮಿಕರು ಹಾಗೂ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಸಿಬ್ಬಂದಿ ಮತ್ತು ಲೈಫ್ ಗಾರ್ಡ್ಗಳು ಹಗ್ಗದ ಮೂ... ಮಂಗಳೂರು: ಸಿ.ಟಿ. ರವಿ, ಮಾಧುಸ್ವಾಮಿ ವಿರುದ್ಧ ತುಳು ಸಂಘಟನೆ ಪ್ರತಿಭಟನೆ; ಜೆಡಿಎಸ್ ಮುಖಂಡೆ ಸುಮತಿ ಹೆಗ್ಡೆ ಸಾಥ್ ಮಂಗಳೂರು(reporterkarnataka.com): ಮಾಂಸಾಹಾರ ತಿಂದು ನಾಗಬನ ಪಾವಿತ್ರ್ಯಕ್ಕೆ ಧಕ್ಕೆ ತಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಲಘುವಾಗಿ ಮಾತನಾಡಿದ ಸಚಿವ ಮಾಧುಸ್ವಾಮಿ ವಿರುದ್ಧ ತುಳುನಾಡಿನ ದೈವಾರಾಧನೆ ಸಂರಕ್ಷಣೆ ಯುವ ವೇದಿಕೆ ಆಶ್ರಯದಲ್ಲಿ ನಗರದ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಸ... ಜಮೀನಿಗಾಗಿ ವಿಧವೆಯ ಅರೆ ಬೆತ್ತಲೆಗೊಳಿಸಿ ಹಲ್ಲೆ: ಕ್ರಮ ಕೈಗೊಳ್ಳದ ಪೊಲೀಸರು!; ಆರೋಪಿ ಪರ ನಿಂತ್ರಾ ಖಾಕಿ ಅಧಿಕಾರಿಗಳು..? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಾಂ ಓರ್ವ ವಿಧವೆ ಹಾಗೂ ಮಗಳನ್ನ ಜಮೀನಿನ ವ್ಯಾಜ್ಯದ ಸಲುವಾಗಿ ಸಂಬಂಧಿಕರೇ ಅರೆಬೆತ್ತಲಾಗಿ ಥಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ, ಅವರ ವಿರುದ್ದ ದೂರು ನೀಡಿದ್ರೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದೆ ಅವರ ಬೆಂಬಲವಾಗಿ ನಿಂತಿದ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಇಂದು ರಾಜ ಸಮ್ಮೇಳನ: ಸುಮಾರು 3 ಸಾವಿರ ಪತ್ರಕರ್ತರು ಭಾಗವಹಿಸುವ ನಿರೀಕ್ಷೆ ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯಿಂದ ಬೆಂಗಳೂರಿನಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಥಮ ರಾಜ್ಯ ಸಮ್ಮೇಳನ ಇಂದು ನಡೆಯಲಿದ್ದು, ನಾಡಿನ ಸುಮಾರು 3000 ಮಂದಿ ಪತ್ರಕರ್ತರು ಸೇರುವ ನಿರೀಕ್ಷೆಯಿದೆ. ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ... ಡ್ರಗ್ಸ್ ಪೆಡ್ಲರ್ ಗಳ ಮೇಲೆ ಕಠಿಣ ಕ್ರಮ: ಉಡುಪಿ ಎಸ್ಪಿ ಖಡಕ್ ಎಚ್ಚರಿಕೆ ಉಡುಪಿ(reporterkarnataka.com): ಮಣಿಪಾಲ ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳ ಅಮಾನತು ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಇಂದು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ರು. ಡ್ರಗ್ಸ್ ಪೆಡ್ಲರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ್... ನಾಯಕತ್ವಕ್ಕೆ ಇನ್ನೊಂದು ಹೆಸರು ಡಾ. ರಾಜೇಂದ್ರ ಕುಮಾರ್: ಅಭಿವಂದನೆ ಸಮಾರಂಭದಲ್ಲಿ ಒಡಿಯೂರು ಸ್ವಾಮೀಜಿ ಶ್ಲಾಘನೆ ಮಂಗಳೂರು(reporterkarnataka.com): ಡಾ. ರಾಜೇಂದ್ರ ಕುಮಾರ್ ಅವರು ಸಹಕಾರಿ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರೀತಿ ಇತರರಿಗೆ ಮಾದರಿ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ನಾಯಕತ್ವಕ್ಕೆ ಇನ್ನೊಂದು ಹೆಸರು ರಾಜೇಂದ್ರ ಕುಮಾರ್ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗು... « Previous Page 1 …263 264 265 266 267 … 489 Next Page » ಜಾಹೀರಾತು