ಚೀನಾ ಕುರಿತು ರಾಹುಲ್ ಹೇಳಿಕೆಗೆ ಶರದ್ ಪವಾರ್ ಸಹಮತ: ಭಾರತ್ ಜೋಡೋ ಯಾತ್ರೆಗೆ ಮೆಚ್ಚುಗೆ ಪುಣೆ(reporterkarnataka.com): ಚೀನಾ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದು ಸರಿ ಎಂದು ರಾಷ್ಟ್ರೀಯ ವಾದಿ ಕಾಂಗ್ರೆಸ್ ಪಕ್ಷದ(ಎನ್ ಸಿಪಿ) ನಾಯಕ ಶರದ್ ಪವಾರ್ ಹೇಳಿದ್ದಾರೆ. "ಚೀನಾ ನಮ್ಮ ಕಡೆಯಿಂದ ಉಲ್ಲಂಘಿಸಿಲ್ಲ, ನಾವು ಒಪ್ಪುತ್ತೇವೆ, ಆದರೆ ಅವರು ತಮ್ಮ ಕಡೆ ಉತ್ತಮ ಮೂಲಸೌಕರ... ಕಿಡಿಗೇಡಿಗಳ ಕೃತ್ಯಕ್ಕೆ ರೈತನ ಹುಲ್ಲಿನ ಗುಡ್ಡೆಗೆ ಬೆಂಕಿ: ಸಂಪೂರ್ಣ ನಾಶ; 60 ಸಾವಿರಕ್ಕೂ ಹೆಚ್ಚು ನಷ್ಟ ಅಂದಾಜು ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ info.reporterkarnataka@gmail.com ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಶ್ರವಣಹಳ್ಳಿ ಗ್ರಾಮದ ಜವರೇಗೌಡ ಬಿನ್ ಚಂದ್ರೇಕಾಳೆಗೌಡ, ಸೇರಿದ ಮೂರು ಎಕರೆಯ ರಾಗಿ ಹೂಲ್ಲಿನ ಒಕ್ಕಣೆಗೆ ಕಿಡಿಗಳು ಹಚ್ಚಿದ ಬೆಂಕಿಗೆ ಹುಲ್ಲಿನ ಗುಡ... ದಿಲ್ಲಿ ಮುನ್ಸಿಪಲ್ ಕಾರ್ಪೋರೇಶನ್ ಸ್ಥಾಯಿ ಸಮಿತಿ ಚುನಾವಣೆ: ಎಎಪಿ- ಬಿಜೆಪಿ ಸದಸ್ಯರ ನಡುವೆ ಮಧ್ಯರಾತ್ರಿ ಕಾದಾಟ; ಮೇಯರ್ ಮೇಲೆ ಹಲ್ಲೆ? ಮೃದುಲಾ ನಾಯರ್ ಹೊಸದಿಲ್ಲಿ info.reporter Karnataka@gmail.com ದಿಲ್ಲಿಯ ಶಕ್ತಿಕೇಂದ್ರ ಎಂದೇ ಪರಿಗಣಿಸಲಾದ ಮುನ್ಸಿಪಲ್ ಕಾರ್ಪೊರೇಷನ್ನ ಸ್ಥಾಯಿ ಸಮಿತಿಯ 6 ಮಂದಿ ಸದಸ್ಯರ ಚುನಾವಣೆಯ ಸಂದರ್ಭದಲ್ಲಿ ದೆಹಲಿ ಸಿವಿಕ್ ಸೆಂಟರ್ನಲ್ಲಿ ಆಡಳಿ ಪಕ್ಷವಾದ ಆಮ್ ಆದ್ಮಿ ಪಾರ್ಟಿ(ಎಎಪಿ) ಮತ್ತು ಪ್ರತಿಪಕ್... ಜೆಡಿಎಸ್ ಸಭೆಗೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಆಹ್ವಾನ ಇಲ್ಲ: ಪಕ್ಷದೊಳಗೆ ಅಸಮಾಧಾನದ ಹೊಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜೆಡಿಎಸ್ ಪಕ್ಷದ ಪಂಚರತ್ನ ಕಾರ್ಯಕ್ರಮದ ಅಂಗವಾಗಿ ಕೊಟ್ಟಿಗೆಹಾರದಲ್ಲಿ ನಡೆದ ಬಣಕಲ್ ಹೋಬಳಿ ಘಟಕದ ಸಭೆಗೆ ಸ್ಥಳೀಯ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಸಭೆ ನಡೆಸಿರುವುದರಿಂದ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತ... ಲಂಚ ಪಡೆಯುತ್ತಿದ್ದಾಗ ಗ್ರಾಮ ಸಹಾಯಕ ಲೋಕಾಯುಕ್ತ ಬಲೆಗೆ: ಹಕ್ಕುಪತ್ರಕ್ಕೆ 10 ಸಾವಿರ ಬೇಡಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಕ್ಕುಪತ್ರ ನೀಡಲು 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟ ಗ್ರಾಮ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಡೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ಗ್ರಾಮ ಸಹಾಯಕ ಶಿವಣ್ಣ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದ ಅಧಿ... ಫೆ. 24: ವಲ್ಡ್ ಬುಕ್ ಆಫ್ ರೆಕಾರ್ಡ್ಸ್ ಶ್ರೇಷ್ಠತಾ ಪ್ರಮಾಣ ಪತ್ರ ಪುರಸ್ಕೃತ ಡಾ. ರೊನಾಲ್ಡ್ ಕೊಲಾಸೊಗೆ ನಾಗರಿಕ ಸನ್ಮಾನ ಮಂಗಳೂರು(reporterkarnataka.com): ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಲಂಡನ್ ನಿಂದ ಶ್ರೇಷ್ಠತಾ ಪ್ರಮಾಣ ಪತ್ರ ಪಡೆದಿರುವ ಅನಿವಾಸಿ ಭಾರತೀಯ ಉದ್ಯಮಿ, ದಾನಿ ಡಾ.ರೊನಾಲ್ಡ್ ಕೊಲಾಸೊ ಅವರಿಗೆ ಫೆ. 24 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ. ಮಾಜಿ ಶಾಸಕ ಜೆ.ಆರ್. ಲೋಬೊ... ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಪಟ್ಟಾಭಿಷೇಕ ದಶಮಾನೋತ್ಸವ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ನಾಥ ಸ್ವಾಮೀಜಿಯವರ ಹತ್ತನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀಗಳಿಗೆ ಕಿರೀಟ, ಕಂಠಿಹಾರ ಹಾಗೂ ಶಾಲು ಹೊದಿಸುವ ಮೂಲಕ ಪುಷ್ಪಾರ್ಚ... ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ; ಮೂವರು ಸ್ವಾಮೀಜಿಗಳ ಜತೆ ಸಮಾಲೋಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮನೆಗೆ ಭೇಟಿ ನೀಡಿದರು. ಹೆಂಗಳೆಯರು ಅವರಿಗೆ ಆರತಿ ಎತ್ತಿ, ಮನೆಗೆ ಬಾರುವ ದಾರಿಗೆ ಹೂವನ್ನ ಹಾಕಿ ಸ್ವಾಗತಿಸಿದ... ದಿನವಿಡೀ ಕೈಕೊಟ್ಟ ಕರ್ಣಾಟಕ ಬ್ಯಾಂಕ್ ಸರ್ವರ್: ಸಿಬ್ಬಂದಿಗಳ ಪರದಾಟ; ಗ್ರಾಹಕರಿಗೆ ಪ್ರಾಣ ಸಂಕಟ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದೇಶದ ಖಾಸಗಿ ರಂಗದ ಪ್ರತಿಷ್ಠಿತ ಬ್ಯಾಂಕ್ ಆದ ಕರ್ಣಾಟಕ ಬ್ಯಾಂಕ್ ನ ಸರ್ವರ್ ಸಂಬಂಧಿಸಿದ ತಾಂತ್ರಿಕ ದೋಷದಿಂದ ಲಕ್ಷಗಟ್ಟಲೆ ಗ್ರಾಹಕರು ಇಂದು ತೊಂದರೆ ಅನುಭವಿಸಬೇಕಾಯಿತು. ಬುಧವಾರ ಬೆಳಗ್ಗಿನಿಂದಲೇ ಕ... ಹೆಬ್ರಿ: ಖ್ಯಾತ ಸಾಹಿತಿ, ನಾಟಕಕಾರ, ಚಿಂತಕ ಅಂಬಾತನಯ ಮುದ್ರಾಡಿ ಇನ್ನಿಲ್ಲ ಹೆಬ್ರಿ(reporterkarnataka.com): ಖ್ಯಾತ ಸಾಹಿತಿ, ಉಡುಪಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಅಂಬಾತನಯ ಮುದ್ರಾಡಿ ಇಂದು ಮುಂಜಾನೆ ನಿಧನರಾದರು. ಅವರು 1935 ರಲ್ಲಿ ಹೆಬ್ರಿ ತಾಲೂಕಿನ ಮುದ್ರಾಡಿ ಯಲ್ಲಿ ಜನಿಸಿದ್ದರು. ಕವಿ, ನಾಟಕಕಾರ, ವಚನಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷ ಗಾನ ಅರ್ಥಧಾರಿ, ಹರಿದ... « Previous Page 1 …265 266 267 268 269 … 489 Next Page » ಜಾಹೀರಾತು