ದೇಶದ 14 ರಾಜ್ಯಗಳು ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಲಿವೆಯೇ?: ಏನು ಹೇಳುತ್ತಿದೆ ಈ ವರದಿ? ಸಾಂದರ್ಭಿಕ ಚಿತ್ರ ಹೊಸದಿಲ್ಲಿ(reporterkarnataka.com):: ದೇಶದಲ್ಲಿ ಅಧಿಕ ಜನಸಂಖ್ಯೆ ಹೊಂದಿರುವ ಕರ್ನಾಟಕ, ತಮಿಳುನಾಡು, ಮಹಾರಾಷ್ಡ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ ಎಂದು ವರದಿಯೊಂದು ಎಚ್ಚರಿಕೆ ನೀಡಿದೆ. ಹಾಗೆಂತ ಇದ... ವಿದ್ಯಾರ್ಥಿನಿಗೆ ಮೊಬೈಲ್ ಲಿಂಕ್ ಕಳುಹಿಸಿ ಅನ್ಲೈನ್ ಮೂಲಕ 80 ಸಾವಿರಕ್ಕೂ ಹೆಚ್ಚು ಹಣ ಗುಳುಂ: ದೂರು ದಾಖಲು ಉಡುಪಿ(reporterkarnataka.com): ವಿದ್ಯಾರ್ಥಿನಿಯೋರ್ವಳ ಮೊಬೈಲ್ಗೆ ಲಿಂಕ್ ಕಳಿಸಿ ಆಕೆಯ ಖಾತೆಯಿಂದ ಒಟ್ಟು 80,602 ರೂ. ಹಣವನ್ನು ಆನ್ ಲೈನ್ ವರ್ಗಾವಣೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರೂಪಶ್ರೀ ಎಂ.ಸಿ. ಎಂಬ ವಿದ್ಯಾರ್ಥಿನಿ ಹಣ ಕಳೆದುಕೊಂಡವರು . ವಿದ್ಯಾಭ್ಯಾಸಕ್ಕಾಗಿ ಪುಸ್ತಕಗ... ಫೆ.24: ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಹುಟ್ಟುಹಬ್ಬ, ಅಭಿವಂದನಾ ಕಾರ್ಯಕ್ರಮ, ಸವಲತ್ತು ವಿತರಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ) ಅಧ್ಯಕ್ಷ, ಡಾ.ಎಂ.ಎನ್. ರಾಜೇಂದ್ರ ಕುಮಾರ್ 74ನೇ ಹುಟ್ಟು ಹಬ್ಬದ ಸಂಭ್ರಮಾಚರಣೆ, ಅಭಿವಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ಫೆ.24ರಂದು ಬೆಳಗ್ಗೆ 10.30ಕ್ಕೆ ನಗ... ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ: ಅಷ್ಟ ಮಠಾಧೀಶರೊಂದಿಗೆ ಸಮಾಲೋಚನೆ ಉಡುಪಿ(reporterkarnataka.com): ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ... ಕರಾವಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ: ಕಡಲನಗರಿ ಮಂಗಳೂರಿನಲ್ಲಿ ಭವ್ಯ ಸ್ವಾಗತ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿಗೆ ಭಾನುವಾರ ರಾತ್ರಿ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಇದೇ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಆರುಣ್ ಸಿಂಗ್ ಅವರನ್ನು ಕೂಡ ಶಾಲೂ ಹಾಕಿ ಸ್ವಾಗತಿಸಲಾಯಿತು. ಸೋಮವಾರ ಉಡುಪಿಯಲ್ಲಿ ನಡ... ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ: 66 ದೇಶಗಳಿಂದ ಬಂದ ಭಕ್ತರ ದಂಡು ಬೆಂಗಳೂರು(reporterkarnataka.com): ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 66 ದೇಶಗಳಿಂದ ಬಂದ ಭಕ್ತರು ಮಹಾಶಿವರಾತ್ರಿಯ ಮಹೋತ್ಸವದಲ್ಲಿ ಪಾಲ್ಗೊಂಡರು. ಜಾಗತಿಕ ಮಾನವತಾವಾದಿಗಳಾದ, ಆಧ್ಯಾತ್ಮಿಕ ಗುರುಗಳಾದ ಗುರುದೇವ್ ಶ್ರೀ ಶ್ರೀ ರವಿಶಂಕರರ ಸಾನ್ನಿಧ್ಯದಲ್ಲಿ ನಡೆದ ವೈದಿ... ಬೈಂದೂರು: ಕೆಲಸಕ್ಕೆ ಬಂದ ಪರಿಚಿತ ಮೇಸ್ತ್ರಿಯಿಂದ 1.20 ಲಕ್ಷ ಮೌಲ್ಯದ ಕರಿಮಣಿ ಸರ ಕಳವು ಬೈಂದೂರು(reporter Karnataka.com): ಮನೆಗೆ ಬಂದ ಪರಿಚಿತ ವ್ಯಕ್ತಿ ಕೋಣೆಯ ಪೆಟ್ಟಿಗೆಯಲ್ಲಿ ಇಟ್ಟಿದ್ದ ಕರಿಮಣಿ ಸರವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಬೈಂದೂರಿನ ಕಾಲ್ತೋಡು ಗ್ರಾಮದ ಯಡೇರಿ ಗುರಮಕ್ಕಿ ಎಂಬಲ್ಲಿ ನಡೆದಿದೆ. ಕಾಲ್ತೋಡು ಗ್ರಾಮದ ಸುರೇಂದ್ರ ಪೂಜಾರಿ ಎಂಬವರ ಮನೆಯಲ್ಲಿ ಕಳ್ಳತನ ನಡೆ... ಭಾರತದ ಪ್ರಮುಖ ಐಗೇಮಿಂಗ್ ಪ್ಲಾಟ್ಫಾರ್ಮ್ ಬೃಹತ್ 300% ಬೆಳವಣಿಗೆ ದಾಖಲು! ಕೇವಲ 30 ದಿನಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಗ್ರಾಹಕರ ವಿಶ್ವಾಸ ಗೆ... ಬೆಂಗಳೂರು(reporterkarnataka.com):ಭಾರತದ ಪ್ರಮುಖ ಐಗೇಮಿಂಗ್ ಪ್ಲಾಟ್ಫಾರ್ಮ್ ಬೆಟ್ಡೈಲಿ ಇತ್ತೀಚೆಗೆ ತನ್ನ ಮರು ಪ್ರಾರಂಭವನ್ನು ಘೋಷಿಸಿದೆ, ಕಳೆದ 30 ದಿನಗಳಲ್ಲಿ 1 ಲಕ್ಷ ಹೊಸ ಗ್ರಾಹಕರ ನೋಂದಣಿಗಳ ಮೈಲಿಗಲ್ಲನ್ನು ತಲುಪಿದೆ! ಇದು ಅದರ ಬೆಳವಣಿಗೆಯಲ್ಲಿ 300% ಹೆಚ್ಚಳವನ್ನು ಸೂಚಿಸುತ್ತದೆ, ಇದು ದೇಶ... ಹಿರಿಯಡ್ಕ: ಅಪರಿಚಿತ ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ನರಿ ಸಾವು; ಸ್ಥಳಕ್ಕೆ ಬಾರದ ಅರಣ್ಯ ಅಧಿಕಾರಿಗಳು ಹಿರಿಯಡ್ಕ(reporterkarnataka.com): ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ನರಿಯೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡಕದ ಕೋಟ್ನಕಟ್ಟೆ ಸಮೀಪ ರಾತ್ರಿ ನಡೆದಿದೆ. ಆಹಾರ ಹುಡುಕಿಕೊಂಡು ಬಂದ ನರಿಯೊಂದು ರಸ್ತೆ ದಾಟುವ ವೇಳೆ ರಭಸವಾಗಿ ಬಂದ ಯಾವುದೇ ವಾಹನ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭ... ಅಥಣಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಡ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ. ಅನಂತಪೂರ ಗ್ರಾಮದ ಅಥಣಿ ಮುಖ್ಯ ರಸ್ತೆ ಬಸ್ ಸ್ಟಾಪ್ ಸಮೀಪ ಈ ದುರ್ಘಟನೆ ನಡೆ... « Previous Page 1 …266 267 268 269 270 … 489 Next Page » ಜಾಹೀರಾತು