ಕೊಪ್ಪದ ಬೆತ್ತದಕೊಳಲಿನಲ್ಲಿ ಮೊದಲ ಬಾರಿಗೆ ಅನೆ ಲದ್ದಿ ಪತ್ತೆ: ಕಾಡುಕೋಣದ ಭಯದಿಂದ ಓಡಾಡುತ್ತಿದ್ದ ಗ್ರಾಮಸ್ಥರಿಗೆ ಇದೀಗ ಸಲಗದ ಭಯ ಶಶಿ ಬೆತ್ತದಕೊಳಲು ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ... ಮಂಗಳೂರು: ನಾಳೆ ನೋವಿಗೋ ಸೊಲ್ಯುಶನ್ಸ್ ನೂತನ ಶಾಖೆ ಆರಂಭ; 2025ರ ವೇಳೆಗೆ 1500ಕ್ಕೂ ಹೆಚ್ಚು ಉದ್ಯೋಗಾವಕಾಶ ಮಂಗಳೂರು( reporterkarnataka.com): ಬೆಂಗಳೂರು ಮತ್ತು ಮಂಗಳೂರು ನಗರಗಳಲ್ಲಿ 2012ರಲ್ಲಿ ಆರಂಭಗೊಂಡಿದ್ದ ಹೆಸರಾಂತ ಐಟಿ ಕಂಪನಿಯಾದ ನೋವಿಗೋ ಸೊಲ್ಯುಶನ್ಸ್ ಹೊಸ ಶಾಖೆ ನಗರದ ಪಳ್ನೀರ್ ನಲ್ಲಿ ಏಪ್ರಿಲ್ 23ರಂದು ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ನಗರದ ಪಳ್ನೀರ್ ನಲ್ಲಿರುವ ನೋವಿಗೋ ಕಚೇರಿಯಲ್ಲಿ... ಲಕ್ಷ್ಮಣ ಸವದಿ ಬಿಜೆಪಿಗೆ ಮೋಸ ಮಾಡಿ ಹೋಗಿದ್ದಾರೆ, ಪಕ್ಷ ಈಗ ಸ್ವಚ್ಛವಾಗಿದೆ: ರಮೇಶ್ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅವರು ಬಿಟ್ಟು ಹೋಗಿದ್ದರಿಂದ ಈಗ ಪಕ್ಷ ಸ್ವಚ್ಛವಾಗಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದರು. ಅಥಣಿ ಪಟ್ಟಣದಲ್ಲಿ ಶನಿವಾರ ನಡ... ಬಸ್ ಇದ್ರೆ ಸಾಕು, ಬಸ್ ಸ್ಟಾಂಡ್ ಯಾಕೆ ಬೇಕು?: ಮಾಜಿ ಚೀಫ್ ಮಿನಿಸ್ಟರ್, ಹಾಲಿ ಪವರ್ ಮಿನಿಸ್ಟರ್ ತವರಿನ ದುಸ್ಥಿತಿ!; ಪ್ರಯಾಣಿಕರದ್ದು ಅಧೋಗತಿ!! ಕಾರ್ಕಳ(reporterkarnataka.com): ಅದು ಅಂತಿಥ ಕ್ಷೇತ್ರವಲ್ಲ. ಧಾರ್ಮಿಕವಾಗಿ, ಐತಿಹಾಸಿಕವಾಗಿ ಬಹಳ ಮಹತ್ವ ಪಡೆದ ಕ್ಷೇತ್ರ. ಸ್ವಾತಂತ್ರ್ಯೋತ್ತರದಲ್ಲಿ ರಾಜ್ಯಕ್ಕೆ ಮುಖ್ಯಮಂತ್ರಿಯನ್ನು ಕೊಟ್ಟ ಕ್ಷೇತ್ರ. ಹಾಲಿ ಪವರ್ ಮಿನಿಸ್ಟರ್ ಕೂಡ ಇಲ್ಲಿಯವರೇ. ಈಗ ನಿಮಗೆಲ್ಲ ಗೊತ್ತಾಗಬಹುದು ಇದು ಜೈನರಾಳ್ವಿಕೆಗೊಳ... ವೃದ್ಧ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ; ಮಾನವೀಯತೆ ಮರೆತು ಗುಂಡಿಗೆಸೆದು ಕೊಲೆಗೈದ ಶಂಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಾಂ ಬೆಳಗಾವಿ ಜಿಲ್ಲೆಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿಯ ಸಂಬರಗಿ ಗ್ರಾಮದ ಜಂಬಗಿ ಸೀಮೆ ಸಮೀಪ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವೃದ್ಧರೊಬ್ಬರನ್ನು ಗುಂಡಿಗೆ ಎಸೆದು ಕೊಲೆ ಮಾಡಿ ಪರಾರಿಯಾದ ಅಮಾನವೀಯ ಘಟನೆ ನಡೆದಿದೆ. ಅಥಣಿ ತ... ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆ ಅಸಲಿ; ಶಾಸಕ ಕೋಟ್ಯಾನ್ ಮಾನನಷ್ಟ ಮೊಕದ್ದಮೆ ಹೂಡಲಿ: ಮಿಥುನ್ ರೈ ಸವಾಲು ಮಂಗಳೂರು(reporterkarnataka.com):ಶಾಸಕ ಉಮಾನಾಥ ಕೋಟ್ಯಾನ್ ಅವರ ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ದಾಖಲೆ ಅಸಲಿಯಾಗಿದ್ದು, ಶಾಸಕರು ಮಾನನಷ್ಟ ಮೊಕದ್ದಮೆ ಹಾಕುವ ಕೆಲಸವನ್ನು ಬೇಗನೆ ಮಾಡಲಿ. ಅವರ ಸವಾಲನ್ನು ಸ್ವೀಕರಿಸಲು ಸಿದ್ದ ಎಂದು ಮೂಡುಬಿದರೆ ಕಾಂಗ್ರೆಸ್ ಅಭ... ಮಲಯಾಳಂ ಖ್ಯಾತ ನಟ ಮಮ್ಮುಟಿಗೆ ಮಾತೃ ವಿಯೋಗ: ಹುಟ್ಟೂರು ಕೊಟ್ಟಾಯಂನಲ್ಲಿ ಅಂತ್ಯಕ್ರಿಯೆ ಕೊಚ್ಚಿ(reporterkarnataka.com): ದಕ್ಷಿಣ ಭಾರತದ ಬಹು ಬೇಡಿಕೆಯ ಮಲಯಾಳಂ ನಟ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಇಂದು ಕೊಚ್ಚಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಕಳೆದ ಕೆಲ ವರ್ಷಗಳಿಂದ ಫಾತಿಮಾ ಇಸ್ಮಾಯಿಲ್ ಅವರು ಬಳಲುತ್ತಿದ್ದರು. ಇಂದು ಮುಂಜಾನೆ ಕೊಚ್... ಪ್ರಧಾನಿ ಮೋದಿ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ: ಎಐಸಿಸಿ ವಕ್ತಾರ ಸಪ್ನಾಲ್ ಆರೋಪ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ಬಿಜೆಪಿ ಸರಕಾರದ ವ್ಯಾಪಕ ಭ್ರಷ್ಟಚಾರ ನಡೆದಿದೆ ಎಂದು ಎಐಸಿಸಿ ವಕ್ತಾರ ಚರಣ್ಸಿಂಗ್ ಸಪ್ನಾಲ್ ಆರೋಪಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್... ಇತಿಹಾಸ ಪ್ರಸಿದ್ಧ ಅದ್ಯಪಾಡಿ ಆದಿನಾಥೇಶ್ವರ ದೇಗುಲಕ್ಕೆ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಭೇಟಿ: ಪೂಜೆ ಸಲ್ಲಿಕೆ ಬಜಪೆ(reporterkarnataka.com): ಇತಿಹಾಸ ಪ್ರಸಿದ್ಧ ಆದ್ಯಪಾಡಿ ಆದಿನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ. ಅವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರು, ಪಕ್ಷದ ಮುಖಂಡರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು. ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆ ರಾಜ್ಯದಲ್ಲಿ ಪ್ರಥಮ, ಉಡುಪಿ ದ್ವಿತೀಯ, ಕೊಡಗು 3ನೇ ಸ್ಥಾನ ಬೆಂಗಳೂರು(reporterkarnata.com): ರಾಜ್ಯಮಟ್ಟದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ. ಜಿಲ್ಲೆ ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನ ಪಡರದಿದೆ. ದ.ಕ. ಜಿಲ್ಲೆ ಶೇ.95.33 ಪಲಿತಾಂಶದೊಂದಿಗೆ ರಾಜ್ಯಕ್ಕೆ ಅಗ್ರ ಸ್ಥಾನ ಪಡೆದಿದೆ. ಉಡುಪಿ ಶೇ.95.24 ಫಲಿತಾಂಶ ಪಡೆದಿದ್ದು, ರಾ... « Previous Page 1 …268 269 270 271 272 … 516 Next Page » ಜಾಹೀರಾತು