ಕಾಂಗ್ರೆಸ್ 3ನೇ ಪಟ್ಟಿ: ನಿನ್ನೆ ಕೈ ಹಿಡಿದ ಸವದಿಗೆ ಇಂದು ಅಥಣಿ ಟಿಕೆಟ್!; ಮಂಗಳೂರು ದಕ್ಷಿಣದಿಂದ ಕೊನೆಗೂ ಜೆ.ಆರ್. ಲೋಬೊ, ಪುತ್ತೂರಿನಿಂದ ರ... ನವದೆಹಲಿ(reporterkarnataka.com): ರಾಜ್ಯ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್ ಪಕ್ಷದ 3ನೇ ಪಟ್ಟಿ ಬಿಡುಗಡೆಯಾಗಿದ್ದು, ಮಂಗಳೂರು ದಕ್ಷಿಣದಿಂದ ಜೆ. ಆರ್. ಲೋಬೊ ಹಾಗೂ ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಉತ್ತರಕ್ಕೆ ಇನ್ನೂ ನಿರ್ಧ... ಸವದಿ ಕಾಂಗ್ರೆಸ್ ಎಂಟ್ರಿ: ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಆ್ಯಕ್ಟಿವ್; ಸಭೆಯ ಮೇಲೆ ಸಭೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರುತ್ತಿದ್ದಂತೆ ರಮೇಶ್ ಜಾರಕಿಹೊಳಿ ಆಕ್ಟಿವ್ ಆಗಿದ್ದಾರೆ. ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಸಭೆ ನಡೆಸಿದ್ದಾರೆ. ಶಾಸಕ ಮಹೇಶ್ ಕುಮಠಳ್ಳಿ ಜತೆ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಿದ್ದಾ... ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ; ಬಿಜೆಪಿ ನನಗೆ ಮೋಸ ಮಾಡಿದೆ: ಲಕ್ಷ್ಮಣ ಸವದಿ ಆಕ್ರೋಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ. ಬದಲಿಗೆ ಪಕ್ಷವೇ ನನಗೆ ಮೋಸ ಮಾಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ... ಕುಂದಾಪುರ ವಿಧಾನ ಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ನಾಮಪತ್ರ ಸಲ್ಲಿಕೆ ಕುಂದಾಪುರ(reporterkarnataka.com): ಕುಂದಾಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ಗುರುವಾರ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಕುಂದಾಪುರ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ದಿನೇಶ್ ಹೆಗ್ಡೆ ಅವರು ನಾಮಪತ್ರ ಸ... ಬಿಜೆಪಿ ವರಿಷ್ಠರ ವಿರುದ್ಧ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಫುಲ್ ಗರಂ; ರೈತರಿಗಾಗಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿರುವುದು ತಪ್ಪೇ?: ಹೈ... ಸಂತೋಷ್ ಅತ್ತಿಗೆ ಚಿಕ್ಕಮಗಳೂರು info.reporterkarnataka@,,gmail.com ಅಭಿವೃದ್ಧಿ ವಿಷಯದಲ್ಲಿ ರಾಜಿ ಮಾಡದೆ, ಎಲ್ಲ ಜಾತಿ-ಧರ್ಮವನ್ನ ಸಮಾನವಾಗಿ ನಾನು ಕಂಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡಿತೇ? ರೈತರಿಗಾಗಿ ವಿಧಾನಸೌಧದ ಮುಂದೆ ಧರಣಿ ಮಾಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡೀತೇ ಎಂದು ಅವರು ಪ... 2022- 23ನೇ ವಿತ್ತೀಯ ವರ್ಷದಲ್ಲಿ ಎಂಸಿಸಿ ಬ್ಯಾಂಕಿಗೆ 12.20 ಕೋಟಿ ರೂ. ದಾಖಲೆ ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 16 ಶಾಖೆಗಳನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2022- 23ನೇ ವಿತ್ತೀಯ ವರ್ಷದಲ್ಲಿ 12.20 ಕೋಟಿ ರೂ. ದಾಖಲೆ ಲಾಭವನ್ನು ಪಡೆದಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಹೇಳಿದರು. ಬುಧವಾರ ನಗರದಲ್ಲಿ ಪತ್... ರಾಜಧರ್ಮ ರಾಜಕಾರಣ ಮೂಲಕ ಜನಪರ ಆಡಳಿತ ನೀಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterksrnataka.com): ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆಯಾಗಲು ಕಾರಣರಾದ ಕ್ಷೇತ್ರದ ಜನತೆಗೆ ಧನ್ಯವಾದ ನೀಡಿ , ಮುಂದಿನ ಅವಧಿಯಲ್ಲಿ ಬಿಜೆಪಿಯ ಶಾಸಕರೇ ಆಯ್ಕೆಯಾಗುವ ದೃಷ್ಟಿಯಿಂದ ಹಿರಿಯರ ಮತದಾರರ, ಕಾರ್ಯಕರ್ತರ ಆಶೀರ್ವಾದ ಪಡೆಯಲು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನೀವು ನನ್ನ ಜ... ಕರಾವಳಿಯಲ್ಲಿ ಬೊಮ್ಮಾಯಿ ಎಕ್ಸ್ ಪ್ರೆಸ್: ಸಾಲು ಸಾಲು ದೇಗುಲಗಳ ಭೇಟಿ; ಕಡಲನಗರಿಯಲ್ಲಿ ಮಂಗಳಾಂಬೆಯ ದರ್ಶನ, ಗರೋಡಿಯಲ್ಲಿ ವಿಶೇಷ ಪೂಜೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕಡಲನಗರಿ ಮಂಗಳೂರಿನ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಂಗಳಾದೇವಿ ದೇವಾಲಯ, ಕದ್ರಿ ದೇಗುಲ ಹಾಗೂ ಗರೋಡಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ... ಬಿ.ಸಿ.ರೋಡ್: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ನೂತನ ಚುನಾವಣಾ ಕಚೇರಿ ಉದ್ಘಾಟನೆ ಬಂಟ್ವಾಳ(reporterkarnataka.com): ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೂತನ ಚುನಾವಣಾ ಕಚೇರಿಯ ಉದ್ಘಾಟನೆ ಬಿ.ಸಿ.ರೋಡಿನ ಧನಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಬುಧವಾರ ನಡೆಯಿತು. ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಸಮ್ಮುಖದಲ್ಲಿ ಉದ್ಘಾಟನೆ ... ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ « Previous Page 1 …271 272 273 274 275 … 515 Next Page » ಜಾಹೀರಾತು