ಕೂಡ್ಲಿಗಿ ಹಾಗೂ ಕುಪ್ಪನಕೇರಿ: ಶ್ರೀಆಂಜನೇಯ ರಥೋತ್ಸವ; ಲಿಂಗದೀಕ್ಷೆ, ಲಿಂಗಧಾರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ರಾಮನವಮಿ ಪ್ರಯುಕ್ತ, ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಶ್ರೀಕೊತ್ತಲಾಂಜನೇಯ ರಥೋತ್ಸವ ಜರುಗಿತು. ಕೂಡ್ಲಿಗಿ ಪಟ್ಟಣ ಸೇರಿದಂತೆ, ನೆರೆಹೊರೆ ಗ್ರಾಮಗಳಿಂದ ಆಗಮಿಸಿದ್ದರು. ಅಸಂಖ್ಯಾತ ಭಕ್ತರು ರಥೋತ್ಸವದಲ್ಲಿ ಭಾಗ... ಕೊಟ್ಟಿಗೆಹಾರ: ಫಾರ್ಚುನರ್ ಕಾರಿನಲ್ಲಿ ಸಾಗಿಸುತ್ತಿದ್ದ 2.50 ಲಕ್ಷ ರೂ. ವಶ; ಧರ್ಮಸ್ಥಳ, ಕಟೀಲ್ ಹುಂಡಿಗೆ ಹಾಕಲು ತಂದಿದ್ದ ಹಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ತಪಾಸಣೆ ವೇಳೆ ಕಾರಿನಲ್ಲಿ 2.50 ಲಕ್ಷ ಹಣ ಪತ್ತೆಯಾಗಿದೆ. ಫಾರ್ಚುನರ್ ವಾಹನದಲ್ಲಿ ಬಂದಿದ್ದ ಪಾವಗಡ ಮೂ... ಮೂಡುಬಿದರೆ ಕ್ಷೇತ್ರ: ಕಾಂಗ್ರೆಸ್- ಬಿಜೆಪಿ- ಎಎಪಿ ನಡುವೆ ತ್ರಿಕೋನ ಸ್ಪರ್ಧೆ ಸಾಧ್ಯತೆ; ವಿಜಯನಾಥ ವಿಠಲ ಶೆಟ್ಟಿ ಮೊದಲ ಬಾರಿ ಕಣಕ್ಕೆ ಮೂಡುಬಿದರೆ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಎರಡು ಪ್ರಬಲ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ಹೊಸ ರಾಜಕೀಯ ಶಕ್ತಿ ಹೊರಹೊಮ್ಮಿದೆ. ಜನತಾ ದಳ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಪರಿಸ್ಥಿತಿಯಲ್ಲಿ... ಸೋಲಿಸುವ ತಂತ್ರ: ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸದಂತೆ ವಿಜಯೇಂದ್ರಗೆ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ಮನವಿ ಮೈಸೂರು(reporterkarnataka.com): 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ. ಕಳೆದ... ಸ್ಟೇಟ್ ಬ್ಯಾಂಕ್ ಬಳಿಯ ಸಿಟಿ ಬಸ್ ತಂಗುದಾಣ ನಾಳೆಯಿಂದ ಸರ್ವಿಸ್ ಬಸ್ ನಿಲ್ದಾಣಕ್ಕೆ ಸ್ಥಳಾಂತರ: ಖಾಸಗಿ ಬಸ್ ಮಾಲೀಕರ ಸಂಘ ಜತೆ ಪೊಲೀಸ್ ಇಲಾಖ... ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನಗರದ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ವಾಹನ ದಟ್ಟಣೆ ತಪ್ಪಿಸಲು, ಅಪಘಾತ ನಿಯಂತ್ರಿಸಲು ಹಾಗೂ ಖಾಸಗಿ ಬಸ್ ಚಾಲಕರ ನಿರ್ಲಕ್ಷ್ಯ ಚಾಲನೆಯನ್ನು ತಡೆಯುವ ನಿಟ್ಟಿನಲ್ಲಿ ಸಿಟಿ ಬಸ್ ನಿಲ್ದಾಣವನ್ನು ಪ್ರಾಯೋಗಿಕ ನೆಲೆಯಲ್ಲಿ ನಾಳೆಯಿಂದ(ಏ... ಮಂಗಳೂರು ಲಾಡ್ಜ್ ನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ 4 ಮಂದಿ ಆತ್ಮಹತ್ಯೆ: ಮೃತರಲ್ಲಿ ಇಬ್ಬರು ಮಕ್ಕಳು ಮಂಗಳೂರು(reporterkarnataka.com): ಒಂದೇ ಕುಟುಂಬದ ನಾಲ್ವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಗರದ ಕೆ.ಎಸ್ .ರಾವ್ ರಸ್ತೆಯ ಲಾಡ್ಜ್ವೊಂದರಲ್ಲಿ ನಡೆದಿದೆ. ಕೆಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು ಮೈಸೂರು ಮೂಲದವರು ಎಂದು ನಗರ ಪೊಲೀ... ಬಂಡಾಯ, ವಲಸೆ ತಡೆಗೆ ಕೇಸರಿ ಪ್ಲ್ಯಾನ್: ಬಿಜೆಪಿ ಮೊದಲ ಪಟ್ಟಿ ಇನ್ನಷ್ಟು ವಿಳಂಬ ಸಾಧ್ಯತೆ; ಹಾಲಿ ಶಾಸಕರಿಗೂ ಟಿಕೆಟ್ ಕೈತಪ್ಪುವ ಸಾಧ್ಯತೆ ರಘುನಂದನ್ ಕೊರಟಗೆರೆ ಬೆಂಗಳೂರು info.reporterkarnataka@gmail.com ಪಕ್ಷದೊಳಗಿನ ಬಂಡಾಯ ಹಾಗೂ ವಲಸೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಲಕ್ಷಣ ಕಂಡು ಬರುತ್ತಿದೆ. ಹೆಚ್ಚು ಕಡಿಮೆ ವಾರದ ಬಳಿಕ ಅಂದ್ರೆ ಏ.7ರ ಬಳಿಕ ಪ್ರಥಮ ಯ... ಬಿಜೆಪಿ ಶಾಸಕರ ನಿವಾಸದಲ್ಲಿ ಚೆಕ್ ವಿತರಣೆ: ಮೂಡಿಗೆರೆ ಎಂಎಲ್ ಎ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚುನಾವಣಾ ನೀತಿ ಸಂಹಿತೆ ಉಲ್ಲಂಘಿನೆ ಹಿನ್ನೆಲೆಯಲ್ಲಿ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿ... ಬಂಟ್ವಾಳ ಕ್ಷೇತ್ರ: 1985ರಿಂದ 2023ರ ವರೆಗೆ ಕಾಂಗ್ರೆಸ್ ನಾಯಕ ರಮಾನಾಥ ರೈ ಅವರ ರಾಜಕೀಯ ಪಯಣ; ಒಂದು ಅವಲೋಕನ ಬಂಟ್ವಾಳ(reporterkarnata.com): ಕರಾವಳಿ ಕರ್ನಾಟಕದ ಹಿರಿಯ ನೇತಾರ ಬಿ. ರಮಾನಾಥ ರೈ ಅವರು ಮತ್ತೆ ಚುನಾವಣಾ ಅಖಾಡಕ್ಕಿಳಿದಿದ್ದಾರೆ. ಇದೀಗ ಸತತ 9ನೇ ಬಾರಿಗೆ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. ರಮಾನಾಥ ರೈ ಅವರು 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಬಂಟ್ವಾಳ... ಬಂಟ್ವಾಳ ಕ್ಷೇತ್ರ: 5 ವರ್ಷದಲ್ಲಿ 2 ಸಾವಿರ ಕೋಟಿಗೂ ಅಧಿಕ ಅಭಿವೃದ್ಧಿ ಕಾಮಗಾರಿ; 1514 ಹೊಸ ರಸ್ತೆ ನಿರ್ಮಾಣ; 34 ಕಿಂಡಿ ಅಣೆಕಟ್ಟು ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯ ನಡೆದಿದೆ. ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರ ಅಧಿಕಾರಾವಧಿಯ 4 ವರ್ಷ 10 ತಿಂಗಳಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಅಭಿವೃದ್ಧಿ ಕಾಮಗಾರಿ ... « Previous Page 1 …277 278 279 280 281 … 515 Next Page » ಜಾಹೀರಾತು