ಹೈ ಪ್ರೊಫೈಲ್ ಸೆಕ್ಸ್ ಹಗರಣ: ಬೆಂಗಳೂರಿನ ಯುವತಿ ಸಹಿತ 11 ಮಂದಿ ಅರೆಸ್ಟ್: ರಾಜಕಾರಣಿಗಳು ಭಾಗಿ? ಬೆಂಗಳೂರು(reporterkarnataka.com): ಛತ್ತೀಸಗಢದ ರಾಯ್ಪುರದ ಸ್ಟಾರ್ ಹೋಟೆಲ್ ನಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳ ಯುವತಿಯರನ್ನು ಇಟ್ಟುಕೊಂಡು ನಡೆಸುತ್ತಿದ್ದ ಭಾರೀ ದಂಧೆ ಬೆಳಕಿಗೆ ಬಂದಿದೆ. ಅಪರಾಧ ನಿಗ್ರಹ ಮತ್ತು ಸೈಬರ್ ಘಟಕದ ಸಿಬ್ಬಂದಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ನಡೆಸುತ್ತಿ... ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸ... ಬೆಂಗಳೂರಿನಲ್ಲಿ ಶಂಕಿತ ಲಷ್ಕರ್ ಉಗ್ರ ಸೆರೆ: ಪತ್ನಿ, ಮಕ್ಕಳ ಜತೆ ವಾಸ; ಸಿಸಿಬಿ ಪೊಲೀಸರ ಕಾರ್ಯಾಚರಣೆ ಬೆಂಗಳೂರು(reporterkarnataka.com):.ನಗರದ ತಿಲಕ್ ನಗರ ಪ್ರದೇಶದಲ್ಲಿ ವಾಸವಿದ್ದ ಶಂಕಿತ ಲಷ್ಕರ್ ಭಯೋತ್ಪಾದಕನನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ನಗರದ ತಿಲಕ್ ನಗರ ಪ್ರದೇಶದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಶಂಕಿತ ಲಷ್ಕರ್ ಭಯೋತ್ಪಾದಕನನ್ನು ಅಖ್ತ... ನಿರ್ಗಮಿತ ರಾಷ್ಟ್ರಪತಿ ಕೋವಿಂದ್ಗೆ ಪ್ರಧಾನಿ ಅವಮಾನ ಮಾಡಿದ್ರಾ?: ಎಎಪಿ ಆರೋಪಕ್ಕೆ ವಿಡಿಯೋ ಸಹಿತ ಬಿಜೆಪಿ ತಿರುಗೇಟು ಹೊಸದಿಲ್ಲಿ(reporterkarnataka.com): ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವಮಾನ ಮಾಡಿದರು ಎಂಬ ಎಎಪಿ ಆರೋಪಕ್ಕೆ ಬಿಜೆಪಿ ಅಸಲಿ ವಿಡಿಯೋ ಸಹಿತ ತಿರುಗೇಟು ನೀಡಿದೆ. ಈ ನಡುವೆ ಎಎಪಿ ನಾಯಕರು ಪೇಚಿಗೆ ಸಿಲುಕಿದ್ದಾರೆ. ಕೋವಿಂದ್ಗೆ ಆವರ ಬೀಳ್ಕೂಡುಗೆ ಸ... ಮಂಕಿಪಾಕ್ಸ್ ಭೀತಿ: ಮಂಗಳೂರು ಸಹಿತ ರಾಜ್ಯದ ಎಲ್ಲ ವಿಮಾಣ ನಿಲ್ದಾಣಗಳಲ್ಲಿ ಕಟ್ಟೆಚ್ಚರ; ಕಡ್ಡಾಯ ಪರೀಕ್ಷೆ ಬೆಂಗಳೂರು(reporterkarnataka.com): ಮಂಕಿಪಾಕ್ಸ್ ಸೋಂಕು ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಎಲ್ಲ ಏರ್ಪೋರ್ಟ್ ಗಳಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಸೋಂಕಿನ ಲಕ್ಷಣ ಹೊಂದಿರುವ ಪ್ರಯಾಣಿಕರನ್ನು ಕಡ್ಡಾಯ ಪರೀಕ್ಷೆಗೆ ಒಳಪಡ... ಉಲೈಬೆಟ್ಟು ಕಾಯರಪದವು: ನೀರು ತುಂಬಿದ ಕಲ್ಲಿನ ಕ್ವಾರೆಯಲ್ಲಿ ಈಜಲು ಹೋದ ತರುಣ ಮುಳುಗಿ ಸಾವು ಮಂಗಳೂರು(reporterkarnataka.com): ನಗರದ ಹೊರವಲಯದ ಉಲೈಬೆಟ್ಟು ಕಾಯರಪದವು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರೆಯಲ್ಲಿ ಈಜಲು ಹೋದ ಶಿಯಾಬ್ (21) ಎಂಬ ತರುಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಭಾನಯವಾರ ಸಂಜೆ 5-30 ಗಂಟೆಗೆ ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಲೈಬೆಟ್ಟು ಕಾಯರಪದವು ಎಂಬಲ್ಲಿ... ಬಹು ಬೇಡಿಕೆಯ ತಾರೆ ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಗುಡ್ ಬೈ? ರಾಜಕೀಯ ಎಂಟ್ರಿ ಕೊಡುತ್ತಾರಾ ಕೊಡಗಿನ ಬೆಡಗಿ? ಬೆಂಗಳೂರು(reporterkarnataka.com): ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆಯಲ್ಲಿರು ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಗುಡ್ ಬೈ ಹೇಳುತ್ತಾರಾ? ಅಂತಹದ್ದೊಂದು ಗುಸು ಗುಸು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹಾಗಾದರೆ ಸಿನಿಮಾ ಬಿಟ್ಟು ಮಂದಣ್ಣ ಏನು ಮಾಡುತ್ತಾರೆ ಎಂಬ ಜಿಜ್ಞಾಸೆ ಆರಂಭ... ಪುಷ್ಪ ಸಿನಿಮಾದ ಸ್ಟೈ ಲ್ ನಲ್ಲಿ ಬೆಂಗಳೂರಿಗೆ ಗಾಂಜಾ ಸಪ್ಲೈ: ಮಂಗಳೂರು ಮೂಲದ ಇಬ್ಬರ ಬಂಧನ ಮಂಗಳೂರು(reporterkarnataka.com): ಪುಷ್ಪ ಸಿನಿಮಾ ಸ್ಟೈಲ್ನಲ್ಲಿ ಬೊಲೇರೋ ವಾಹನದಲ್ಲಿ ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬೊಲೇರೋ ಗೂಡ್ಸ್ ವಾಹನದ ಲಗೇಜ್ ಇಡುವ ಪ್ಲಾಟ್ಫಾರಂ ಕೆಳಭಾಗದಲ್ಲಿ ದೊಡ್ಡ ... ಪುತ್ತೂರಿನ ಪ್ರವಾಸಿಗರಿದ್ದ ಕಾರು ಚಿಕ್ಕಮಗಳೂರಿನ ಬಣಕಲ್ ಬಳಿ ಪಲ್ಟಿ: 6 ಮಂದಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸ ಮಾಡಲು ಬಂದ ಪ್ರವಾಸಿಗರಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎರಡು ಪಲ್ಟಿ ಹೊಡೆದು ಗದ್ದೆಗೆ ಉರುಳಿದ ಘಟನೆ ಹೆಬ್ಬರಿಗೆಯಲ್ಲಿ ನಡೆದಿದೆ. ಎಲ್ಲರೂ... ಪುತ್ರಿಯ ವಿರುದ್ಧ ಅಕ್ರಮ ಬಾರ್ ಆರೋಪ: ಕಾಂಗ್ರೆಸ್ ಗೆ ಖಡಕ್ ತಿರುಗೇಟು ನೀಡಿದ ಕೇಂದ್ರ ಹೊಸದಿಲ್ಲಿ(reporterkarnataka.com): ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಆರೋಪಕ್ಕೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ. ತಮ್ಮ ಮಗಳ ವಿರುದ್ಧ ಕೇಳಿ ಬಂದಿರುವ ಆರೋಪವನ್ನ ಸಚಿವೆ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಜೊತೆಗೆ... « Previous Page 1 …278 279 280 281 282 … 429 Next Page » ಜಾಹೀರಾತು