ಬಡವರು ರಸ್ತೆ ಬದಿ ತಿಂಡಿ ಮಾರಿದ್ರೆ ಬೀದಿ ವ್ಯಾಪಾರ! ಉಳ್ಳವರು ಸ್ಟಾಲ್ ಹಾಕಿಸಿ ರಂಗು ಗಂಗಿನ ಲೈಟ್ ಹಾಕಿದ್ರೆ ಫುಡ್ ಫೆಸ್ಟಿವಲ್!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಬೀದಿ ವ್ಯಾಪಾರಿಗಳನ್ನು ಕಂಡ ಕಂಡಲ್ಲಿ ಓಡಿಸುವ, ಟೈಗರ್ ಕಾರ್ಯಾಚರಣೆ ಮಾಡಿಸುವ ಮಂಗಳೂರು ಮಹಾನಗರ ಪಾಲಿಕೆ ಫುಡ್ ಫೆಸ್ಟಿವಲ್ ಗೆ ಅವಕಾಶ ನೀಡಿದೆ. ಪಾಲಿಕೆ ಕಚೇರಿಯ ಮೂಗಿನಡಿಯಲ್ಲೇ ಇರುವ ಪ್ರಮುಖ ರಸ್ತೆ ... ನನ್ನ ಕ್ಷೇತ್ರದ ಮತದಾರರ ಪ್ರತಿಯೊಂದು ಮತಕ್ಕೂ ನ್ಯಾಯ ಒದಗಿಸಿದ ಆತ್ಮತೃಪ್ತಿ ಇದೆ: ರೈತ ಸಮಾವೇಶದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ನನ್ನ ಕ್ಷೇತ್ರವಾದ ಬಂಟ್ವಾಳದ ಮತದಾರರು ನೀಡಿದ ಪ್ರತಿಯೊಂದು ಮತಕ್ಕೂ ನ್ಯಾಯ ಸಿಗುವ ಕೆಲಸವನ್ನು ಅತ್ಯಂತ ಪ್ರಾಮಾಣಿಕ ಪ್ರಯತ್ನದ ಮೂಲಕ ಮಾಡಿದ್ದೇನೆ ಎಂಬ ಆತ್ಮ ತೃಪ್ತಿ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಅವರು ಬಂಟ್ವಾಳ ಮಂಡಲದ ವತಿಯಿಂದ ಬಿ... ಕೋಮುವಾದ ಹೊರಗಿಟ್ಟು ಬಿಜೆಪಿ ನಾಯಕರು ತಾಕತ್ತಿದ್ದರೆ ಕೇಂದ್ರ- ರಾಜ್ಯದ ಸಾಧನೆ ಹೇಳಿ ಮತ ಪಡೆಯಲಿ: ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್ ಸವಾಲು ಬಂಟ್ವಾಳ(reporterkarnataka.com): ಆರೆಸ್ಸೆಸ್ ಪ್ರೇರಿತ ಕೋಮುವಾದ ಹೊರಗಿಟ್ಟು ಬಿಜೆಪಿ ನಾಯಕರು ತಾಕತ್ ಇದ್ದರೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಾಧನೆ ಹೇಳಿ ಮತ ಪಡೆದು ನೋಡಿ ಎಂದು ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್ ಸವಾಲು ಹಾಕಿದರು. ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯು... ಕರಾವಳಿಯಲ್ಲಿ ಮೊಳಗಿದ ಎಎಪಿ ಧ್ವನಿ: ಮೂಡುಬಿದರೆ ಕ್ಷೇತ್ರದಿಂದ ಸಾಮಾಜಿಕ, ಧಾರ್ಮಿಕ ಮುಂದಾಳು ವಿಜಯನಾಥ ವಿಠಲ ಶೆಟ್ಟಿ ಕಣಕ್ಕೆ ಮಂಗಳೂರು(reporterkarnataka.com): ಕರಾವಳಿಯಲ್ಲಿ ಆಮ್ ಆದ್ಮಿ ಪಾರ್ಟಿ(ಎಎಪಿ)ಯ ಅಬ್ಬರದ ಧ್ವನಿ ಮೊಳಗಿದೆ. ವಿಧಾನಸಭೆ ಚುನಾವಣೆಗೆ ಎಎಪಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಜೈನಕಾಶಿ ಎಂದೇ ಪರಿಗಣಿಸಲಾದ ಪ್ರತಿಷ್ಠಿತ ಮೂಡುಬಿದಿರೆ ಕ್ಷ... ಕುಕ್ಕರ್ ಸ್ಫೋಟದ ಸಂತ್ರಸ್ತ ಕುಟುಂಬದ ನೆರವಿಗೆ ನಿಂತ ಗುರು ಬೆಳದಿಂಗಳು ಫೌಂಡೇಶನ್: ನಾಲ್ಕೇ ತಿಂಗಳಲ್ಲಿ 6 ಲಕ್ಷ ವೆಚ್ಚದ ನವೀಕೃತ ಮನೆ ಹಸ್ತಾಂತರ ಮಂಗಳೂರು(reporterkarnataka.com): ಆ ಇಡೀ ಕುಟುಂಬ ಆ ಹಳೆಯ ಆಟೋರಿಕ್ಷಾವನ್ನು ನಂಬಿ ಬದುಕು ನಡೆಸುತ್ತಿತ್ತು. ಅದೊಂದು ಮುಸ್ಸಂಜೆ ವೇಳೆ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆಟೋದೊಂದಿಗೆ ಅದರ ಸಾರಥಿ ಕೂಡ ತೀವ್ರ ತರಹದ ಗಾಯಗೊಂಡಿದ್ದರು. ಒಂದು ಕಡೆ ರಥ ಸಂಪೂರ್ಣ ನಾಶ, ಇನ್ನೊಂದು ಕಡೆ ಸಾರಥಿ ಸಾವು- ಬದು... ದಾವಣಗೆರೆ: ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ ವಿರೋಧಿಸಿ ಮಾರ್ಚ್ 28ರಂದು ಡಿಸಿ ಸರ್ಕಲ್ ನಿಂದ ಐಜಿಪಿ ಕಚೇರಿಗೆ ಪಾದಯಾತ್ರೆ ದಾವಣಗೆರೆ(reporterkarnataka.com): ಧಾರವಾಡ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ಬಿ ಟಿವಿ ವರದಿಗಾರ ಮೆಹಬೂಬ್ ಮುನವಳ್ಳಿ ಅವರು ಕೊಲೆ ಆರೋಪಿಗಳ ಜತೆ ದೂರವಾಣಿ ಸಂಪರ್ಕ ಹೊಂದಿದ್ದಾರೆ ಎಂಬ ಕಾರಣಕ್ಕೆ ಪೊಲೀಸರು ಬಂಧಿಸಿದ ಕ್ರಮವನ್ನು ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಮಾರ... ನಾಗಠಾಣ, ಇಂಡಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ; ಮಾಜಿ ಡಿಸಿಎಂ ಸವದಿ ನೇತೃತ್ವದಲ್ಲಿ ರೋಡ್ ಶೋ ವಿಜಯಪುರ(reporterkarnataka.com): ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಜಿಲ್ಲೆಯ ನಾಗಠಾಣ ಹಾಗೂ ಇಂಡಿಯಲ್ಲಿ ಅಪಾರ ಜನಸ್ತೋಮದ ಮಧ್ಯೆ ಜರುಗಿತು. ಬಿಜೆಪಿಯ ಹಲವು ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ನಡೆದ ರೋಡ್ ಶೋನಲ್ಲಿ ಅಪಾರ ಸಂಖ್ಯೆಯಲ್ಲಿ ಜನತೆ ಪಾಲ್ಗೊಂಡಿದ್ದರು. ಮಾಜಿ ಉಪಮುಖ್ಯಮಂತ್ರಿ ಹಾಗ... ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್ಗೆ ಕರೆ ಮಾಡಿ ದೂರು ನೀಡಿ ಮಂಗಳೂರು(reporterkarnataka.com): 2023ನೇ ಸಾಲಿನಲ್ಲಿ ರಾಜ್ಯ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಅಕ್ರಮ ಮದ್ಯ, ಬೀರ್ ತಯಾರಿಕೆ, ದಾಸ್ತಾನು ಹಾಗೂ ಸಾಗಾಣಿಕೆ ಬಗ್ಗೆ ಸಾರ್ವಜನಿಕರಿಂದ ನೀಡಲಾಗುವ ದೂರುಗಳನ್ನು ಸ್ವೀಕರಿಸಲು ಹಾಗೂ ಚುನಾ... ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ, ಆದರೆ ಯಾಕೆ ಹಿಂಗೆ ಮಾಡುತ್ತಿದ್ದಾರೆ ಗೊತ್ತಿಲ್ಲ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ. ಆದರೆ, ಯಾಕೆ ಈ ರೀತಿ ಮಾಡುತ್ತಿದ್ದಾನೆ ಎಂಬುದು ಗೊತ್ತಿಲ್ಲ, ಇನ್ನೂ ಐದು ವರ್ಷ ಅವರದ್ದು ಎಂಎಲ್ ಸಿ ಅಧಿಕಾರವಿದೆ ಎಂದು ರಮೇಶ್ ಜಾರಕಿಹೊಳಿ ಅವರು ಲಕ್ಷ್ಮಣ್ ಸವದಿ... ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳ(reporterkarnataka.com): ಶಾಸಕನಾದ ಆರಂಭದಲ್ಲಿ ಪ್ರತಿಪಕ್ಷದ ಸದಸ್ಯನಾಗಿ ಬಹಳಷ್ಟು ಕಲಿತಿದ್ದೆ. ಬಳಿಕ ಕೊರೊನಾ ಸಂಕಷ್ಟ ಕಾಡಿತ್ತು, ಈ ಎಲ್ಲದರ ನಡುವೆ, ನನಗೆ ಸಿಕ್ಕಿರುವ ಸಣ್ಣ ಅವಧಿಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಪ್ರಮಾಣಿಕ ಪ್ರಯತ್... « Previous Page 1 …281 282 283 284 285 … 515 Next Page » ಜಾಹೀರಾತು