ಇಂಟರ್ನೆಟ್ ಪಾಸ್ವರ್ಡ್ ರಿಸೆಟ್: ಕಾರ್ಕಳದ ವ್ಯಕ್ತಿಯ ಲಕ್ಷಾಂತರ ಹಣ ದೋಚಿದ ಖದೀಮರು ಕಾರ್ಕಳ(reporterkarnataka.com): ಇಂಟರ್ನೆಟ್ ಪಾಸ್ವರ್ಡ್ ರಿಸೆಟ್ ಮಾಡಿ ವ್ಯಕ್ತಿಯೊಬ್ಬರ ಲಕ್ಷಾಂತರ ಹಣ ದೋಚಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬಂಗ್ಲಾಗುಡ್ಡೆ ಯಲ್ಲಿ ನಡೆದಿದೆ. ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆ ರುಡಾಲ್ಫ್ ಡಿ’ಸೋಜಾ(44) ಎಂಬವರು ಹಣ ಕಳೆದು ಕೊಂಡವರು. ... ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಕಾರು ಪಲ್ಟಿ: ಕಾರಿನಡಿ ಸಿಲುಕಿದ್ದ ಚಾಲಕ ಪ್ರಾಣ ರಕ್ಷಿಸಿದ ದಾರಿಹೋಕರು ಬೈಂದೂರು(reporterkarnataka.com): ಇಲ್ಲಿಗೆ ಸಮೀಪದ ಒತ್ತಿನೆಣೆ ಬಳಿ ಕಾರೊಂದು ಸೋಮವಾರ ಪಲ್ಟಿಯಾಗಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದ್ದು, ಕಾರು ಚಾಲಕ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ರಸ್ತೆ ಸಂಚರಿಸುತ್ತಿದ್ದ ಇತರೆ ವಾಹನದ ಪ್ರಯಾಣಿಕರ ಸಹಕಾರದಿಂದ ಬಾರಿ ಅನಾಹುತ ... ದ.ಕ.ದಲ್ಲಿ ಮತ್ತೆ ಚುರುಕುಗೊಂಡ ಮಳೆ: ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮಂಗಳೂರು:Reporterkarnataka.com :ಕನ್ನಡದಲ್ಲಿ ಮಳೆ ಸಹಿತ ಮೋಡ ಕವಿದ ವಾತಾವರಣ : ಬಿರುಸುಗೊಂಡ ಮಳೆರಾಜ್ಯದಲ್ಲಿ ಚುರುಕುಗೊಂಡ ಮಳೆ, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಬಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಎಂಟು ಜಿಲ... ಚಾರ್ಮಾಡಿ ಘಾಟ್ ನಲ್ಲಿ ಟೊಮೊಟೊ ಸಾಗಿಸುತ್ತಿದ್ದ ಪಿಕಪ್ ಪಲ್ಟಿ: ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಿಂದ ಮಂಗಳೂರಿಗೆ ಟೊಮೊಟೊ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಘಾಟ್ ನ ಎರಡನೇ ತಿರುವಿನಲ್ಲಿ ಪಲ್ಟಿ ಹೊಡೆದ ಘಟನೆ ನಡೆದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಚಿಕ... ವಾಹನ ಮಾಲೀಕರಿಗೆ ವಂಚನೆ: ಸ್ಯಾಂಡಲ್ ವುಡ್ ನಟಿ ರಾಗಿಣಿ ಸ್ನೇಹಿತ ರವಿಶಂಕರ್ ಬಂಧನ ಬೆಂಗಳೂರು(reporterkarnataka.com): ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಖ್ಯಾತ ನಟಿಯ ಸ್ನೇಹಿತನನ್ನು ಪೋಲೀಸರು ಮತ್ತೆ ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಕುರಿತು ವಿಚಾರಣೆ ವೇಳೆ ನಟಿ ರಾಗಿಣಿಯ ಸ್ನೇಹಿತ ಎಂದು ಸಿಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ರಾಜ್ಯಾದ್ಯಂತ ಸ... ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ ಸಂಪನ್ನ; ಮಂಗಳೂರು ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರು ನಾಮಕರಣಕ್ಕೆ ಹಕ್ಕೊತ್ತಾಯ ಮಂಗಳೂರು(reporterkarnataka.com): ಬ್ರಹ್ಮಶ್ರೀ ನಾರಾಯಣ ಗುರು ಕುರಿತು ಪಠ್ಯದಲ್ಲಿ ಮರು ಸೇರ್ಪಡೆ ಹಾಗೂ ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ವಿಶೇಷ ಗುರುಪೂಜೆ ಸಲ್ಲಿಸಲಾಯಿತು. ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್... ಚಾರ್ಮಾಡಿ ಘಾಟ್ ನಲ್ಲಿ ಕ್ಯಾಂಟರ್ ಪಲ್ಟಿ: ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರಿ ಮಳೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್ ಲಾರಿಯೊಂದು ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿಗೆ ಸೇರಿದ ಚ... ಕಾರು ಅಡ್ಡಗಟ್ಟಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ: ಆರೋಪಿ ಶಂಶುದ್ದೀನ್ ಬಂಧನ ಮಂಗಳೂರು( reporterkaranataka.com): ನಗರದ ಹೊರವಲಯದ ತುಂಬೆ ಬಳಿ ದ.ಕ. ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರಿನ ಗಾಜು ಪುಡಿಮಾಡಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಿಂದ ಪುತ್ತೂರಿಗೆ ಜಿಲ್ಲಾ ಪಂಚಾಯಿತಿ ವಾಹನ ವೊಂದರಲ್ಲಿ... ರಣಮಳೆಗೆ ಸಾಕ್ಷಿಯಾಗುತ್ತಿದೆ ಕಾಫಿನಾಡು: ಚಿಕ್ಕಮಗಳೂರಿನ ಬಿಕ್ಕರಣೆಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಫಿನಾಡು ಚಿಕ್ಕಮಗಳೂರು ಭೀಕರ ಮಳೆಗೆ ಸಾಕ್ಷಿಯಾಗಿದೆ. ನೆರೆ ನೀರಿನಲ್ಲಿ ಮಾನವ ಮತ್ತು ಪ್ರಾಣಿಗಳ ಮೃತದೇಹಗಳು ತೇಲಿ ಹೋಗುವ ಭಯಾನಕ ದೃಶ್ಯಕ್ಕೆ ಜನರು ಸಾಕ್ಷಿಯಾಗುತ್ತಿದ್ದಾರೆ. ಭದ್ರಾ ನದಿಯಲ್ಲಿ ಮಹಿಳೆಯ ಮೃತದೇಹ ... ಕೆಲಸದ ವಿಚಾರದಲ್ಲಿ ಗಲಾಟೆ: ಕಟ್ಬೆಲ್ತೂರಿನ ಹರೆಗೋಡಿನಲ್ಲಿ ವ್ಯಕ್ತಿಗೆ ಬಿದಿರಿನ ಕೋಲಿನಿಂದ ಹಲ್ಲೆ ಕುಂದಾಪುರ(reporterkarnataka.com): ಕೆಲಸದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಕಟ್ಬೆಲ್ತೂರು ಗ್ರಾಮದ ಹರೆಗೋಡು ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಕಟ್ಬೆಲ್ತೂರು ಗ್ರಾಮದ ಮುತ್ತಪ್ಪ ಪೂಜಾರಿ ಹಲ್ಲೆಗೊಳಗಾದ ವ್ಯಕ್ತಿ. ಇವರು ಇಂದು ಹರೆಗೋಡು... « Previous Page 1 …281 282 283 284 285 … 429 Next Page » ಜಾಹೀರಾತು