ಕೆದೂರು ರೈಲ್ವೆ ಹಳಿ ಬಳಿ ತೋಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಸಾವಿನ ಕಾರಣ ಇನ್ನೂ ನಿಗೂಢ ಕುಂದಾಪುರ(reporterkarnataka.com): ಇಲ್ಲಿಗೆ ಸಮೀಪದ ಕೆದೂರು ಗ್ರಾಮದ ರೈಲ್ವೆ ಹಳಿಯ ಪಶ್ಚಿಮ ಬದಿಯ ನೀರಿನ ತೋಡಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ನಿತ್ಯಾನಂದ ಶೇಟ್ ಎಂದು ಗುರುತಿಸಲಾಗಿದೆ. ಕೊಂಕಣ ರೈಲ್ವೆ ಸ್ಟೇಷನ್ ಕುಂದಾಪುರದಲ್ಲಿ ರೈಲ್ವೆ ಟ್ರ್ಯಾಕ್... ಕಾರಿನ ಜತೆ ಸಜೀವ ಸುಟ್ಟು ಕೊಲೆಗೈದ ಪ್ರಕರಣ: ಇಬ್ಬರು ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿ ಕಾರ್ಕಳ(reporterkarnataka.com): ಕಾರ್ಕಳದ ಆನಂದ ದೇವಾಡಿಗ ಎಂಬವರನ್ನು ಕಾರು ಸಮೇತ ಸಜೀವವಾಗಿ ಸುಟ್ಟು ಕೊಲೆಗೈದ ಅಮಾನುಷ ಪ್ರಕರಣದಲ್ಲಿ 3ನೇ ಆರೋಪಿ ಸತೀಶ್ ದೇವಾಡಿಗ ಹಾಗೂ 4ನೇ ಆರೋಪಿ ನಿತಿನ್ ದೇವಾಡಿಗನಿಗೆ ಕುಂದಾಪುರ ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ... ಸಿಸಿಬಿ ಕಾರ್ಯಾಚರಣೆ: ಕುಖ್ಯಾತ ಆರೋಪಿ ವಿಕ್ಕಿ ಬಪ್ಪಾಲ್ ಹಾಗೂ ಆತನ ಪತ್ನಿ ಸೆರೆ; ಗಾಂಜಾ ವಶ ಮಂಗಳೂರು(reporterkarnataka.com): ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾ ಹೊಂದಿದ ಆರೋಪದ ಮೇಲೆ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹ... ದಲಿತರ ಶೌಚಾಲಯ, ಸ್ನಾನಗೃಹ ಕಟ್ಟಡ ಸ್ಥಳ ಬದಲಾವಣೆಗೆ ಸಚಿವ ಅಂಗಾರ ಕಾರಣ: ಅಂಬೇಡ್ಕರ್ ರಕ್ಷಣಾ ವೇದಿಕೆ ಆರೋಪ ಸುಳ್ಯ(reporterkarnataka.com): ಇಲ್ಲಿನ ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲಬೈಲು ದಲಿತ ಕಾಲೋನಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡ ನಿರ್ಮಿಸಲು 30 ಲಕ್ಷ ಅನುದಾನ ಬಂದಿದ್ದು, ಬಂದಿರುವಂತ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕ... ಕೊಲೆ ಆರೋಪಿಯಿಂದ ಪಿಎಸ್ಐ ಮೇಲೆ ಮಚ್ಚಿನಿಂದ ಹಲ್ಲೆ: ಪೊಲೀಸರಿಂದ ಗುಂಡು ಹಾರಾಟ ಕಲಬುರಗಿ(reporterkarnataka.com): ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿಯೊಬ್ಬ ಪಿಎಸ್ಐ ಮೇಲೆ ಗಂಭೀರ ಹಲ್ಲೆ ನಡೆಸಿದ ಆಘಾತಕ್ಕಾರಿ ಘಟನೆ ನಡೆದಿದೆ. ವಿಜಯಕುಮಾರ್ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶ... ಪತ್ನಿ ಮಾಂಗಲ್ಯ ತೆಗೆಯುವುದು ಪತಿಗೆ ನೀಡುವ ಮಾನಸಿಕ ಹಿಂಸೆ: ಮದ್ರಾಸ್ ಹೈಕೋರ್ಟ್ ಚೆನ್ನೈ(reporterkarnataka.com): ಮಹಿಳೆಯ ಕುತ್ತಿಗೆಯಲ್ಲಿರುವ ತಾಳಿ ಪವಿತ್ರವಾದ ವಿಷಯವಾಗಿದ್ದು, ಅದನ್ನು ಗಂಡನ ಮರಣದ ನಂತರ ಮಾತ್ರ ತೆಗೆದುಹಾಕಲಾಗುತ್ತದೆ. ಗಂಡನಿಂದ ದೂರವಾದ ಪತ್ನಿಯು ಮಾಂಗಲ್ಯವನ್ನು ಕತ್ತಿನಿಂದ ತೆಗೆಯುವುದನ್ನು ಗಂಡನಿಗಾಗುವ ಮಾನಸಿಕ ಕ್ರೌರ್ಯವೆಂದು ಪರಿಗಣಿಸಿ ಮದ್ರಾಸ್ ಹೈಕೋರ್ಟ... ಸರಕಾರಿ ಕಚೇರಿಯಲ್ಲಿ ಅನಧಿಕೃತ ಪೋಟೊ, ವೀಡಿಯೋ ನಿಷೇಧ: 24 ತಾಸಿನೊಳಗೆ ಸರಕಾರ ಯುಟರ್ನ್ !; ಆದೇಶ ವಾಪಸ್ ಬೆಂಗಳೂರು(reporterkarnataka.com): ರಾಜ್ಯ ಸರಕಾರ ತಾನು ಮಾಡಿದ ಆದೇಶವನ್ನು 24 ತಾಸಿನೊಳಗೆ ವಾಪಸ್ ಪಡೆದಿದೆ. ರಾಜ್ಯದ ಎಲ್ಲ ಸರಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡಬಾರದು ಎಂದು ಹೊರಡಿಸಿದ ಆದೇಶವನ್ನು ತಡರಾತ್ರಿ ವಾಪಸ್ ಪಡೆದಿದೆ. ... ಕಪಿತಾನಿಯೋ: ಭಾರೀ ಗಾತ್ರದ ಮರ ಬಿದ್ದು ವಿದ್ಯುತ್ ಕಂಬ ಧರಾಶಾಯಿ; ವಾಹನ ಜಖಂ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು:Reporterkarnataka.com:ನಗರದ ಕಪಿತಾನಿಯೋ ಬೋರ್ಡ್ ಶಾಲಾ ಹಿಂಬದಿ ಹೊಸಮನೆ ಕಾಂತಪ್ಪ ರಸ್ತೆಯ ಮಧ್ಯೆ ಭಾರೀ ಗಾತ್ರದ ಮರವೊಂದು ಬಿದ್ದು ವಿದ್ಯುತ್ ತಂತಿಗಳು ರಸ್ತೆ ಮಧ್ಯೆ ಬಿದ್ದು ಖಾಸಗಿ ಕಂಪನಿ ವಾಹನ ಜಖಂಗೊಂಡಿದೆ. ... ಬಹುಭಾಷಾ ನಟ, ಪ್ರಶಸ್ತಿ ವಿಜೇತ ಪ್ರತಾಪ್ ಪೋಥೆನ್ ಶವ ಪತ್ತೆ; ಫ್ಲ್ಯಾಟ್ ನಲ್ಲಿ ನಿಗೂಢ ಸಾವು ಚೆನ್ನೈ(reporterkarnataka.com): ಮಲಯಾಳಂ ಖ್ಯಾತ ನಟ ಹಾಗೂ ನಿರ್ಮಾಪಕ ಪ್ರತಾಪ್ ಪೋಥೆನ್ ಅವರು ಚೆನ್ನೈನ ತಮ್ಮ ಫ್ಲಾಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 70ರ ಹರೆಯದ ಪೋಥೆನ್ ಅವರು ಆಗಸ್ಟ್ 13, 1952 ರಂದು ಜನಿಸಿದರು. ಊಟಿಯಲ್ಲಿರುವ ಲಾರೆನ್ಸ್ ಸ್ಕೂಲ್, ಲವ್ಡೇಲ್ ಮತ್ತು ಮದ್ರಾಸ್ ಕ್ರಿಶ್... ಸಂಬಳದ ಹೆಂಡ್ತಿಯಾಗಲು ಪ್ರಶಸ್ತಿ ವಿಜೇತ ನಟಿಗೆ ಉದ್ಯಮಿ ಆಫರ್: ಆತ ಫಿಕ್ಸ್ ಮಾಡಿದ ತಿಂಗಳ ಸ್ಯಾಲರಿ ಎಷ್ಟು ಗೊತ್ತೆ? ಮುಂಬೈ(reporterkarnataka.com): ಉದ್ಯಮಿಯೊಬ್ಬರು ತಮ್ಮ ಸಂಬಳದ ಹೆಂಡತಿಯಾಗಲು ಖ್ಯಾತ ನಟಿಯೊಬ್ಬಳಿಗೆ ಆಫರ್ ನೀಡಿದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಸಂದರ್ಶನವೊಂದರಲ್ಲಿ ನಟಿ ನೀತು ಚಂದ್ರ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತಿಂಗಳಿಗೆ 25 ಲಕ್ಷ ನೀಡುವುದಾಗಿ ಆಫರ್ ಮಾಡಿದ್ದರು ಎಂದು ನೀತು ... « Previous Page 1 …282 283 284 285 286 … 429 Next Page » ಜಾಹೀರಾತು