ಬಿಜೆಪಿ ಕೋರ್ ಕಮಿಟಿ ಸಭೆ: ಕಾಂಗ್ರೆಸ್ ಪಾದಯಾತ್ರೆ, ಮುಂಬರುವ ಅಸೆಂಬ್ಲಿ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ಬೆಂಗಳೂರು(reporter Karnataka.com): ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಪಕ್ಷದ ರಾಜ್ಯಾಧ್ಯಕ್ಷರ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಕಾಂಗ್ರೆಸ್ ಪಾದಯಾತ್ರೆ, ಮುಂಬರುವ ಅಸೆಂಬ್ಲಿ ಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಅಡಿಕೆಗೆ ಎಲೆಚುಕ್ಕಿ ರೋಗ: ಕಂಗಾಲಾದ ರೈತರ ಕೈಹಿಡಿಯಲು ಮುಂದಾಗಿದೆ ರಾಜ್ಯ ಸರಕಾರ ಬೆಂಗಳೂರು(reporter Karnataka.com): ಅಡಿಕೆ ತೋಟಗಳಿಗೆ ಎಲೆಚುಕ್ಕಿ ರೋಗದಿಂದ ಕಂಗಲಾಗಿರುವ ರೈತರಿಗೆ ರಾಜ್ಯ ಸರಕಾರವು ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಿಗಳನ್ನು ವಿತರಿಸಲು ಮುಂದಾಗಿದೆ. ಈ ಬಗ್ಗೆ ಆದೇಶ ನೀಡಲಾಗಿದೆ. ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ... ಆನ್ ಲೈನ್ ಬ್ಯಾಂಕಿಂಗ್ ಗೆ ಮೊಬೈಲ್ ವೈರಸ್ ಕಾಟ: ಸ್ಮಾರ್ಟ್ ಪೋನ್ ಸೇರುತ್ತಿರುವ ಭಯಾನಕ SOVA ಹೊಸದಿಲ್ಲಿ(reporterKarnataka.com): ದೇಶದ ಬ್ಯಾಂಕ್ ಗಳಿಗೆ ಮೊಬೈಲ್ ವೈರಸ್ ಕಾಟ ಶುರುವಾಗಿದೆ. ಆ ವೈರಸ್ ಹೆಸರೇ SOVA . ಎಸ್ಬಿ ಐ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ಗಳು SOVA ವೈರಸ್ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಿವೆ. ಯಾವುದೇ ಕಾರಣಕ್ಕೂ ಅನಧಿಕೃತ ಮೂಲಗಳಿಂದ ಸ್ವೀಕರಿಸಿದ ಲಿಂಕ್ ಕ್ಲಿ... ವೈದ್ಯಕೀಯ ಸಾಧನಗಳ ಉದ್ಯಮ ನಿಯಂತ್ರಣ: ನೋಂದಣಿ ಪ್ರಮಾಣಪತ್ರ ಹೊಂದಿದ್ದರೆ ಮಾತ್ರ ಮಾರಾಟಕ್ಕೆ ಅವಕಾಶ ಹೊಸದಿಲ್ಲಿ(reporter Karnataka.com): ಕೇಂದ್ರ ಸರ್ಕಾರವು ದೇಶದಲ್ಲಿ ವೈದ್ಯಕೀಯ ಸಾಧನಗಳ ಉದ್ಯಮವನ್ನು ನಿಯಂತ್ರಿಸಲು ನೋಂದಣಿ ಪತ್ರ ಕಡ್ಡಾಯ ಗೊಳಿಸಿದೆ . ವಿಟ್ರೋ ಡಯಾಗ್ನೋಸ್ಟಿಕ್ ವೈದ್ಯಕೀಯ ಸಾಧನ ಸೇರಿದಂತೆ ವೈದ್ಯಕೀಯ ಸಾಧನವನ್ನು ಮಾರಾಟ ಮಾಡಲು, ದಾಸ್ತಾನು ಮಾಡಲು, ಪ್ರದರ್ಶಿಸಲು, ಮಾರಾಟ ಮಾಡಲ... ಕೊಲ್ಲೂರು ಮೂಕಾಂಬಿಕ ದೇವಳದಲ್ಲಿ ಗುರುವಾಯುರು ಸಹೋದರಿಯರಿಂದ ಮಹಾನವಮಿ ಸಂಗೀತ ಕಛೇರಿ ಕೊಲ್ಲೂರು(reporterKarnataka.com): ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವಮಿ ಸಂಗೀತ ಕಛೇರಿ ಕೇರಳದ ಗುರುವಾಯುರಿನ ಇಬ್ಬರು ಬಾಲಕಿಯರಿಂದ ನಡೆಯಿತು. ಶ್ರೀಲಕ್ಷ್ಮೀ ಸಿ. ಹಾಗೂ ಅನುಶ್ರೀ ಸಿ. ಅವರಿಂದ ಮೂಕಾಂಬಿಕೆಯ ಸನ್ನಿಧಿಯಲ್ಲಿ ಶಾಸ್ತ್ರೀಯ ಸಂಗೀತ ಕಚೇರಿ ಮೇಳೈಸಿತು. ನವರಾತ್ರಿ ಸಂದ... ಅಥಣಿ: 12 ಅಡಿ ಆಳದ ಟ್ಯಾಂಕ್ ನಲ್ಲಿ ಕುಸಿದು ಬಿದ್ದ 3 ಪುರಸಭೆ ಸಿಬ್ಬಂದಿಗಳ ರಕ್ಷಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪಟ್ಟಣದ ಉರ್ದು ಶಾಲೆಯ ಹತ್ತಿರ 12 ಅಡಿ ಆಳವಿರುವ ಚೆಂಬರನಲ್ಲಿ ಪೌಡರ್ ಸಿಂಪಡನೆ ಮಾಡಿ ಚೆಂಬರನ ವಾಲ್ ಬಂದ ಮಾಡಬೇಕೆಂದು ಟ್ಯಾಂಕನಲ್ಲಿ ಕೆಳಗಿಳಿದು ಕಾರ್ಯಚರಣೆಯನ್ನು ಮಾಡುವ ಸಂದರ್ಭದಲ್ಲಿ ಮೂವರು ಪುರಸಭೆ ಸಿಬ್ಬಂದಿಗಳಿಗೆ ಆಮ್... ಮಂಗಳೂರು ದಸರಾ ವೈಭವದ ಶೋಭಾಯಾತ್ರೆ: ಕಡಲನಗರಿಯಲ್ಲಿ ಎಲ್ಲೆಂದರಲ್ಲಿ ಜನಸಾಗರ!; ಲಾಡ್ಜ್ ಗಳು ಫುಲ್ ! ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporter Karnataka): ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಪಡೆದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿವರ್ಷ ನಡೆಯುವ ನವರಾತ್ರಿ ಮಹೋತ್ಸವದ ಕೊನೆಯ ದಿನವಾದ ಬುಧವಾರ ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ಭಕ್ತಿ ಸಂಭ್ರಮದಿಂದ ನಡೆಯಿತು. ... ಪರೇಶ್ ಮೇಸ್ತಾ ಕುಟುಂಬ ಮೇಲ್ಮನವಿ, ಮರು ತನಿಖೆಗೆ ಬಯಸಿದ್ರೆ ಅವರ ಜತೆ ನಿಲ್ಲುತ್ತೇವೆ: ಸಿ.ಟಿ.ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು Info.reporter Karnataka agnail.com ನಾವು ಪರೇಶ್ ಮೇಸ್ತಾ ಕುಟುಂಬದ ಪರ ನಿಲ್ಲುತ್ತೇವೆ. ಮೇಲ್ಮನವಿ, ಮರು ತನಿಖೆಗೆ ಕುಟುಂಬ ಬಯಸಿದ್ರೆ ಅವರ ಜೊತೆ ನಿಲ್ಲುತ್ತೇವೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಗಣಪತಿ ಲೈವ್ ಸ್ಟ... ಭಾರಿ ಮಳೆಗೆ ಬಿರುಕು ಬಿಟ್ಟ ಭದ್ರಾ ಜಲಾಶಯದ ಬಲದಂಡೆ ನಾಲೆಯ ತೊಟ್ಟಿಲು ಸೇತುವೆ: ಸ್ಥಳಕ್ಕೆ ಪವಿತ್ರಾ ರಾಮಯ್ಯ ಭೇಟಿ ದಾವಣಗೆರೆ(reporterKarnataka.com): ಜಿಲ್ಲೆಯ ಅಣಬೇರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಲ್ಕುಂದ ಗ್ರಾಮದಲ್ಲಿ ಭದ್ರಾ ಜಲಾಶಯದ ಬಲದಂಡೆಯ ನಾಲೆಯ ತೊಟ್ಟಿಲು ಸೇತುವೆ ಕಳೆದ ರಾತ್ರಿ ಸುರಿದ ಬಾರಿ ಮಳೆಗೆ ಒಡೆದಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿಕೊಟ್ಟ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ... ಅಥಣಿ ಮಿನಿ ವಿಧಾನ ಸೌಧದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ: 2 ಕಿಮೀ ರಸ್ತೆಯಲ್ಲಿ ಬರೇ ಹೊಂಡ ಗುಂಡಿ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನ ಸಂಚಾರ ಮಾಡುವ ಅಥಣಿ- ವಿಜಯಪುರ ರಾಜ್ಯ ಹೆದ್ದಾರಿ ದುಸ್ಥಿತಿ ಇನ್ನೂ ಸುಧಾರಣೆಗೊಂಡಿಲ್ಲ. ಇದರೊಂದಿಗೆ ಅಥಣಿ ಮಿನಿ ವಿಧಾನ ಸೌದದ ರಸ್ತೆಗಿಲ್ಲ ಅಭಿವೃದ್ಧಿ ಭಾಗ್ಯ ಇನ್ನೂ ದೊರೆತಿಲ್ಲ. ... « Previous Page 1 …283 284 285 286 287 … 465 Next Page » ಜಾಹೀರಾತು