ಕರಾವಳಿ ಜಿಲ್ಲೆಗಳಲ್ಲಿ ಪ್ರಕ್ಷುಬ್ಧಗೊಂಡ ಕಡಲು: 4 ಮೀಟರ್ ಎತ್ತರದ ಸಮುದ್ರದಲೆ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆ ಮಂಗಳೂರು(reporterkarnataka.com): ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗೆ ಭಾನುವಾರ ಸಮುದ್ರದ ಅಲೆಗಳ ಎತ್ತರ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿರಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ... ರಾಜ್ಯದಲ್ಲಿ ಇಂದಿನಿಂದ 2 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಬೆಂಗಳೂರು(reporterkarnataka.com): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಬಿರುಸಿನ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಇಂದಿನಿಂದ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗಗಳಲ್ಲಿ ಭಾರಿ ಮ... ಬಿರುಸಿನ ಮಳೆ: ಚಿಕ್ಕಮಗಳೂರಿನ 6 ತಾಲೂಕುಗಳ ಶಾಲಾ – ಕಾಲೇಜುಗಳಿಗೆ ನಾಳೆಯಿಂದ 2 ದಿನ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅವ್ಯಾಹತವಾಗಿ ಸುರಿಯುತ್ತಿದ್ದು,ಜಿಲ್ಲೆಯ ಮಲೆನಾಡು ಭಾಗದ 6 ತಾಲೂಕಿನ ಶಾಲೆ-ಕಾಲೇಜುಗಳಿಗೆ ಜುಲೈ 11ಮತ್ತು 12ರಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆ... ಜಯಪುರ- ಹೊರನಾಡು ರಸ್ತೆಯ ಗುಡ್ಡೆತೋಟದಲ್ಲಿ ಭಾರೀ ಗುಡ್ಡ ಕುಸಿತ: ಸಂಚಾರ ಸ್ಥಗಿತ ಶಶಿ ಬೆತ್ತದಕೊಳಲುಕೊಪ್ಪ info.reporterkarnataka@gmail.com ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜಯಪುರದಿಂದ ಹೊರನಾಡು ಹೋಗುವ ರಸ್ತೆ ಮಧ್ಯೆ ಗುಡ್ಡೆತೋಟ ಎಂಬಲ್ಲಿ ರಾತ್ರಿ ಧರೆ ಕುಸಿದು ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮುಂಜಾ... ಆಗುಂಬೆ ಘಾಟಿ 4ನೇ ತಿರುವಿನಲ್ಲಿ ಭಾರಿ ಗುಡ್ಡ ಕುಸಿತ: ವಾಹನ ಸಂಚಾರ ಅಸ್ತವ್ಯಸ್ತ; ಬದಲಿ ಮಾರ್ಗದಲ್ಲಿ ಸಂಚಾರ ಆಗುಂಬೆ(reporterkarnataka.com):ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಆಗುಂಬೆ ಘಾಟಿಯ ಗುಡ್ಡ ಭಾನುವಾರ ಬೆಳಗ್ಗೆ ಕುಸಿದು ಬಿದ್ದಿದೆ. ದಕ್ಷಿಣ ಭಾರತದಲ್ಲಿ ಚುರುಕುಗೊಂಡ ಮಳೆ: ರಾಜ್ಯದಲ್ಲಿ ಇನ್ನಷ್ಟು ಬಿರುಸುಗೊಳ್ಳಲಿದೆ ವರ್ಷಧಾರೆ ಬೆಂಗಳೂರು(reporterkarnataka.com):ಬದಲಾದ ಹವಾಮಾನದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆದುಕೊಳ್ಳುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮೂಲಗಳ ಪ್ರಕಾರ ದೇಶದ ಹವಾಮಾನದಲ್ಲಿ ಬದಲಾವಣೆಯಾಗುತ್ತಿದ... ಭಾರೀ ಮಳೆ: ಮೂಡಿಗೆರೆ ಬಾಳೂರಿನಲ್ಲಿ ಮನೆ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದರ್ಬಾರ್ ಪೇಟೆ ಗಣೇಶ್ ಅವರ ಮನೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಟ್ಟಿಗೆಹಾರದಿಂದ ಹೊರನಾಡು ... ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ: ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ಬೆಂಗಳೂರು(reporterkarnataka.com): ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಲಾಗಿದ್ದು, ಅವರಿಗೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಉದ್ದಗಲಕ್ಕೂ ಪರಿಸರ ರಕ್ಷಣೆಯ ಕ... ರಾಜ್ಯದಲ್ಲಿ ತೀವ್ರಗೊಂಡ ಮಳೆಯ ಅಬ್ಬರ: ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಬೆಂಗಳೂರು(reporterkarnataka.com):ರಾಜ್ಯದಲ್ಲಿ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು. ಸಿಎಂ ತಮ್ಮ ಗ್ರಹ ಕಚೇರಿ ಕೃಷ್ಣ ದಲ್ಲಿ ವಿಡಿಯೋ ಸಂವಾದದ ಮೂಲಕ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು ರಾಜ್ಯಸಭೆಯಲ್ಲಿ ಮೊಳಗಿದ ಕನ್ನಡ: ರಾಘವೇಂದ್ರ ಸ್ವಾಮಿ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್ ಹೊಸದಿಲ್ಲಿ(reporterkarnataka.com): ರಾಜ್ಯಸಭೆಗೆ ಆಯ್ಕೆಯಾಗಿರುವ ಸ್ಯಾಂಡಲ್ವುಡ್ ನಟ ಜಗ್ಗೇಶ್ ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಚ್ಚಾ ಕನ್ನಡದಲ್ಲೇ ಜಗ್ಗೇಶ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ... « Previous Page 1 …284 285 286 287 288 … 429 Next Page » ಜಾಹೀರಾತು