ಕಳಸ: ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ; ಅದೃಷ್ಟವಶಾತ್ ದಂಪತಿ ಸಹಿತ ಇಬ್ಬರು ಮಕ್ಕಳು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅವ್ಯಾಹತವಾಗಿ ಮಳೆ ಮುಂದುವರಿದ್ದು, ಕಳಸ ತಾಲೂಕಿನ ಹೆಮ್ಮಕ್ಕಿ ಗ್ರಾಮದಲ್ಲಿ ಕೂಲಿ ಕಾರ್ಮಿಕ ಕ್ಲೆಮೆಂಡ್ ಡಿಸೋಜ ಎಂಬುವರ ಮನೆ ಮೇಲೆ ಮರ ಬಿದ್ದು ಮನೆ ಸಂಪೂ ರ್ಣ ಹಾನಿಗೀಡಾಗಿದ... ಗೃಹ ಸಚಿವರ ಸೂಚನೆ: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ 518 ವಿದೇಶಿ ಪ್ರಜೆಗಳು ಪೊಲೀಸ್ ವಶಕ್ಕೆ ಮಂಗಳೂರು(reporterkarnataka.com): ನಗರದಲ್ಲಿ ಅಕ್ರಮವಾಗಿ ನೆಲೆಸಿರುವ 518 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಲನಗರಿಯಲ್ಲಿ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವ ಕಾರ್ಯ ಭರದಿಂದ ನಡೆದಿದ್ದು,ಕಳೆದ ಒಂದು ವಾರದಲ್ಲಿ 4 ಸಾವಿರ ಮಂದಿಯ ದಾಖಲೆ ಪರಿಶೀಲಿಸಲಾಗಿದೆ. ಈ ಪೈಕಿ ಸೂ... ಅವ್ಯಾಹತ ಮಳೆ; ದ.ಕ. ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ಇಂದು ರಜೆ; ಜಿಲ್ಲಾಧಿಕಾರಿ ಘೋಷಣೆ ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ದ.ಕ.ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಸಾರಲಾಗಿದೆ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ5ರಂದು ಜಿಲ್ಲೆಯ ಎಲ್ಲ ಅಂ... ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ: ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಹುಮತ ಪ್ರಾಪ್ತಿ ಮುಂಬೈ(reporterkarnataka.com): ಬಿಜೆಪಿ ಬೆಂಬಲದೊಂದಿಗೆ ನೂತನವಾಗಿ ಅಸ್ತಿತ್ವಕ್ಕೆ ಬಂದ ಏಕನಾಥ್ ಶಿಂಧೆ ನೇತೃತ್ವದ ಸರಕಾರ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದೆ. ಶಿಂಧೆ ಅವರು164 ಮತಗಳಿಂದ ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದು ಸದನದಲ್ಲಿ ತನ್ನ ಬಹುಮತ.ಸಾಬೀತುಪಡಿಸಿದರು.ಹ... ರಾಜಸ್ಥಾನ ಕನ್ಹಯ್ಯ ಲಾಲ್ ಹತ್ಯೆ: ಬಣಕಲ್, ಕೊಟ್ಟಿಗೆಹಾರದಲ್ಲಿ ಬಂದ್ ನಡೆಸಿ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಬಣಕಲ್, ಕೊಟ್ಟಗೆಹಾರ, ಚಕಮಕ್ಕಿ, ಫಲ್ಗುಣಿ ಹಾಗೂ ಸಬ್ಬೇನಹಳ್ಳಿಯಲ್ಲಿ ಬಂದ್ ಆಚರಿಸಿ ಪ್ರತಿಭಟನೆ ನಡೆಸಲಾಯಿತು. ವಿಶ್ವ ಹಿಂದ... ಕಾರ್ಕಳ: ಅಕ್ರಮ ಜಾನುವಾರು ಸಾಗಾಟ; ಓರ್ವನ ಬಂಧನ, ಮತ್ತೊಬ್ಬ ಪರಾರಿ ಕಾರ್ಕಳ(reporterkarnataka.com): ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ಸ್ವಿಫ್ಟ್ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ದನ ಸಾಗಿಸುತ್ತಿದ್ದ ಕಾರನ್ನು ಹೆಬ್ರಿ ಪೋಲೀಸರು ಬ... ರಾಜ್ಯ ಪೊಲೀಸ್ ಇಲಾಖೆ ಇತಿಹಾಸದಲ್ಲೇ ಮೊದಲ ಘಟನೆ: ಎಡಿಜಿಪಿ ಅಮೃತ್ ಪೌಲ್ ಬಂಧನ ಬೆಂಗಳೂರು(reporterkarnataka.com): ರಾಜ್ಯದ ಪೊಲೀಸ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಎಡಿಜಿಪಿ ಬಂಧನವಾಗಿದೆ. ಪಿಎಸ್ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್ಪಿ ಹಾಗೂ ಎಫ್ಡಿಎಯ... ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾಫಿನಾಡಿನ ಭದ್ರಾ: ಕಳಸದ ಹೆಬ್ಬಾಳ ಸೇತುವೆ ಮುಳುಗಡೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಕುದುರೆಮುಖ ಸುತ್ತಮುತ್ತ ಭಾನುವಾರ ರಾತ್ರಿಯಿಡಿ ಭಾರಿ ಮಳೆಯಾಗಿದ್ದು,ಕಳಸದ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಮಲೆನಾಡಿನಲ್ಲಿ ಭಾರೀ ಮಳೆಗೆ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ಭದ್ರಾ... ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ಅತ್ಯಾಚಾರ ಮಾಡಿ ಕೊಲೆ ಶಂಕೆ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಿಂದ ಮತ್ತೊಂದು ಭಯಾನಕ ಸುದ್ದಿ ಹೊರಬಿದ್ದಿದೆ. ನಗರದ ಕೆಂಗೇರಿ ರಾಮಸಂದ್ರದಲ್ಲಿ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬಳ ದೇಹ ಪತ್ತೆಯಾಗಿದೆ. ಕೊಲೆಯಾದ ಮಹಿಳೆ ಯಾರು ಎಂಬ ಮಾಹಿತಿ ಇನ್ನೂ ದೊರೆತಿಲ್ಲ.ಕೊಲ... ಸುಂಕ ಕಡಿತ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟು ಇಳಿಕೆಯಾಗಿದೆ? ಇಲ್ಲಿದೆ ವಿವರ! ಬೆಂಗಳೂರು(reporterkarnataka.com): ಸರಕಾರ ಸುಂಕ ಕಡಿತಗೊಳಿಸಿದ ಬಳಿಕ ರಾಜ್ಯದಲ್ಲಿ ಇಂಧನ ದರ ಇಳಿಕೆಯಾಗಿದೆ. ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಹೇಗಿದೆ ನೋಡೋಣ ಬನ್ನಿ. * ಇಂದಿನ ಪೆಟ್ರೋಲ್ ದರ ಬೆಂಗಳೂರು: ರೂ. 101.94 ಬೆಂಗಳೂರು ಗ್ರಾಮಾಂತರ: ರೂ. 101.94 ಬೆಳಗಾವಿ: ರೂ. 1... « Previous Page 1 …286 287 288 289 290 … 429 Next Page » ಜಾಹೀರಾತು