ಮೈಸೂರು: ಇಂದಿನಿಂದ 90 ದಿನಗಳ ಕಾಲ ದಸರಾ ವಸ್ತು ಪ್ರದರ್ಶನ; ಪುನೀತ್ ರಾಜ್ಕುಮಾರ್ ಸ್ಯಾಂಡ್ ಮ್ಯೂಸಿಯಂ ಮೈಸೂರು(reporterkarnataka.com):ಮೈಸೂರು ದಸರಾ ಅಂಗವಾಗಿ ದೊಡ್ಡ ಕೆರೆ ಮೈದಾನದಲ್ಲಿ ದಸರಾ ವಸ್ತುಪ್ರದರ್ಶನ ಸೆ.26ರಿಂದ 90 ದಿನಗಳವರೆಗೆ ನಡೆಯಲಿದೆ. ಈ ಬಾರಿ ಪ್ರವಾಸಿಗರನ್ನು ಆಕರ್ಷಿಸಲು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಯಾಂಡ್ ಮ್ಯೂಸಿಯಂ ನಿರ್ಮಿಸಲಾಗಿದೆ. ... ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ: ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ ಮೈಸೂರು(reporterkarnataka.com):ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಲಿದ್ದು, ಮೈಸೂರಿಗೆ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏ... ರಾಹುಲ್ ಗಾಂಧಿ ಪ್ರಚಾರ ಮಾಡಿದ್ದಲೆಲ್ಲ ಕಮಲ ಅರಳಲಿದೆ: ಮುಖ್ಯಮಂತ್ರಿ ಬೊಮ್ಮಾಯಿ ಮೈಸೂರು(reporterkarnataka.com):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗಿ ಪ್ರಚಾರ ಮಾಡಿದ್ದರೋ ಅಲ್ಲೆಲ್ಲ ಕಮಲ ಅರಳಿದೆ. ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಮಾಡಲು ಬಂದರೆ ಇಲ್ಲೂ ಸಹ ಕಮಲ ಅರಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲ... ಶ್ವಾಸಕೋಶದ ಸೋಂಕು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಆಸ್ಪತ್ರೆಗೆ ದಾಖಲು; ಐಸಿಯುಲ್ಲಿ ಚಿಕಿತ್ಸೆ ಬೆಂಗಳೂರು(reporterkarnataka.com):ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್. ಎಂ ಕೃಷ್ಣ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರಿಗೆ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸದ್ಯ ಐಸಿಯುನಲ... ಕಡಲನಗರಿಯಲ್ಲಿ ಅರ್ಧಂಬರ್ಧ ಕಾಮಗಾರಿ!: ಜನರಿಗೆ ತಪ್ಪದ ಕಿರಿಕಿರಿ!!: ಅಭಿವೃದ್ಧಿ ಹೆಸರಿನಲ್ಲಿ ನಿತ್ಯ ನರಕ! ಅನುಷ್ ಪಂಡಿತ್ ಮಂಗಳೂರು /ಗಣೇಶ್ ಅದ್ಯಪಾಡಿ info.reporterkarnataka@gmail.com ಸ್ಮಾರ್ಟ್ ಸಿಟಿ ಆಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರ ಇನ್ನೂ ಹಲವಾರು ಮೂಲ ಸೌಕರ್ಯಗಳ ಸಮರ್ಪಕ ನಿರ್ವಹಣೆಯಲ್ಲಿ ಹಿಂದೆ ಉಳಿದಿದೆ ಎಂದರೆ ತಪ್ಪಾಗಲಾರದು. ಹೌದು, ನಗರದ ಮುಖ್ಯ ಸಮಸ್ಯೆಯಾದ ಚರಂಡಿಗಳ ನಿ... ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ. ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ... ಪಂಜಾಬ್: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ ಚಂಡೀಗಢ(reporterkarnataka.com),: ಪಂಜಾಬ್ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ. ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ... ಬೆಂಗಳೂರಿನಲ್ಲಿ ಪೇಸಿಎಂ ಪೋಸ್ಟರ್ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಎನ್ ಸಿಆರ್ ದಾಖಲು ಬೆಂಗಳೂರು(reporterkarnataka.com): ನಗರದಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎನ್ ಸಿಆರ್ ದಾಖಲು ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕ... ಭಕ್ತನೊಬ್ಬನಿಂದ ದೇವರಿಗೆ ಪತ್ರ!: ಕಳಸ ತಾಲೂಕಿನ ಕಳಸೇಶ್ವರ ದೇಗುಲದ ಹುಂಡಿಯಲ್ಲಿ ಪತ್ತೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವರಿಗೆ ಭಕ್ತನೊಬ್ಬ ವಿಚಿತ್ರ ಪತ್ರವೊಂದು ಬರೆದಿರುವುದು ಬೆಳಕಿಗೆ ಬಂದಿದೆ. ಕಳಸೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ ಪತ್ರ ಪತ್ತೆಯಾಗಿದೆ. ತಾಯಿ ನಮ್ಮವ್ವ, ... ಉತ್ತರಾಖಂಡದಲ್ಲಿ ಯುವತಿಯ ಹತ್ಯೆ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್ ಧ್ವಂಸಕ್ಕೆ ಸಿಎಂ ಆದೇಶ ಹರಿದ್ವಾರ(reporterkarnataka.com): ಉತ್ತರಾಖಂಡ ಮುಖ್ಯಮಂತ್ರಿಯ ಆದೇಶದಂತೆ 19ರ ಹರೆಯದ ರಿಸೆಪ್ಷನಿಸ್ಟ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಒಡೆತನದ ಋಷಿಕೇಶದಲ್ಲಿರುವ ವನತಾರಾ ರೆಸಾರ್ಟ್ ಅನ್ನು ಧ್ವಂಸಗೊಳಿಸಲಾಗಿದೆ. ರೆಸಾರ್ಟ್ನಲ್ಲಿ ರಿಸೆಪ್ಷನಿಸ್ಟ್... « Previous Page 1 …287 288 289 290 291 … 465 Next Page » ಜಾಹೀರಾತು