ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka gmail.com ಮಡಿಕೇರಿ -ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಇಂದು ಮತ್ತೊಂದು ಅವಘಡ ಸಂಭಾವಿಸಿದೆ. ಸುಂಟಿಕೊಪ್ಪ ಸಮೀಪದ ಕೊಡಗರಳ್ಳಿ ಯಲ್ಲಿ ಮಡಿಕೇರಿ ಕಡೆಯಿಂದ ಬರುತ್ತಿದ್ದ ಆಡಿ ಕಾರು ಇತ್ತ ಕುಶಾಲನಗರ ಕಡೆಯಿಂದ ಬರುತ್ತಿದ... Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ ಪುತ್ರನ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಆಸ್ತಿಗಾಗಿ ಸ್ನೇಹಿತರೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿದಲ್ಲದೆ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಥೆ ಕಟ್ಟಿದ್ದ ಆರೋಪಿ ಮಗನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.... SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಮಹಿಳಾ ಆಯೋಗದ ಒತ್ತಾಯಕ್ಕೆ ಮಣಿದ ಸರಕಾರ ಮಂಗಳೂರು(reporterkarnataka.com): ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶದಲ್ಲಿ ಶವಗಳನ್ನು ಹೂತಿರುವ ಬಗ್ಗೆ ಹಾಗೂ ಇಲ್ಲಿಯ ಅಸ್ವಾಭಾವಿಕ ಸಾವು, ಕೊಲೆ ಪ್ರಕರಣಗಳ ಕುರಿತಾಗಿ ತನಿಖೆ ನಡೆಸಲು ಸರಕಾರ ವಿಶೇಷ ತನಿಖಾ ತಂಡ(Special Investigation Team)ವನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಧರ್... ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ ಡಿಕ್ಕಿ: ವಾಹನ ನಿಯಂತ್ರಿಸಲು ಪೊಲೀಸರ ಹರಸಾಹಸ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಈ ಮಧ್ಯೆ ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮತ್ತು ಜೀಪ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರು-ಬೈಕ್-ಟಿಟ... ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಬೆಂಗಳೂರು(reporterkarnataka.com): ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ, ನ್ಯಾಯಮೂರ್ತಿ ವಿಭು ಬಖ್ರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿ... Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ ಆರಂಭ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ಜಾನುವಾರ ಹಂತಕ ಹುಲಿಯ ಸೆರೆಗೆ ಬೆಳ್ಳೂರು ಪ್ರಾಥಮಿಕ ಶಾಲಾ ಆವರಣದಿಂದ ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಮತ್ತಿಗೂಡು ಹಾಗೂ ಬೆಳ್ಳ ಆನೆ ಶಿಬಿರದ ಮಹೀಂದ... ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14 ದಿನಗಳ ಹಸುಳೆ ನಾರಾಯಣ ಹೃದಯಾಲಯಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಕೇವಲ 14 ದಿನಗಳ ಹಸುಳೆಯನ್ನು ಸುಳ್ಯದ ಕೆವಿಜಿ ಆಸ್ಪತ್ರೆಯ ಆಂಬುಲೆನ್ಸ್ ಕೇವಲ 4 ಗಂಟೆಗಳಲ್ಲಿ ಮಂಗಳೂರು -ಬೆಂಗಳೂರು ಪ್ರಯಾಣಿಸಿದೆ. ... ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಪವರ್ ಮ್ಯಾನ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ ಯುವ ಲೈನ್ ಮ್ಯಾನ್ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್. ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಮೃತ ದುರ್ದೈವಿ. ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಪ್ರವೀಣ್ ಅವರ ಮದ... ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ ಗದಗ(reporterkarnataka.com): ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಯಾರಿಗೆ ನ್ಯಾಯ ಕೊಟ್ಟರು ಯಾರಿಗೂ ಗೊತ್ತಿಲ್ಲ. ಅವರ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ ಕೊಟ್ಟಿದ್ದಾರೆ. ಅವರಿಗೆ ಶುಭವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ಗದಗನಲ... ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಕೊಡಗಿನಲ್ಲಿ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯ ಬಿರುಸುಗೊಂಡಿದ್ದು, ಎರಡು ದಿನದ ಹಿಂದೆಯಷ್ಟೇ ತಿತಿಮತಿ ಭಾಗದಿಂದ ಯಶಸ್ವಿಯಾಗಿ ದೊಡ್ಡ ಗಾತ್ರದ ಹಿಂಡುವೊಂದನ್ನು ಕಾಡಿಗೆ ಅಟ್ಟಿದ್ದ ಬೆನ್ನಲ್ಲೇ ಇಂದು ಮರಿಗಳು ಇರುವ ಮತ... « Previous Page 1 …27 28 29 30 31 … 476 Next Page » ಜಾಹೀರಾತು