ಚಾರ್ಮಾಡಿ ಘಾಟಿ ಕಾಡ್ಗಿಚ್ಚು: ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿ ಶ್ರಮದಿಂದ ಬೆಂಕಿ ಹತೋಟಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಜೋಡಿಸುವ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಸೇರಿದಂತೆ ವಿವಿಧೆಡೆ ಶುಕ್ರವಾರ ರಾತ್ರಿ ಆವರಿಸಿದ ಕಾಡ್ಗಿಚ್ಚು ಶನಿವಾರವೂ ಸಹ ಮುಂದುವರಿದಿದ್ದು, ಅಗ್ನಿಶಾಮಕ ಹಾಗೂ ಅರಣ್ಯ ಇಲಾ... ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳು: •ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡ... ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸಕ್ಕೆ ಸುತ್ತೂರು ಶ್ರೀಗಳು ಚಾಲನೆ; ಮಹಾ ದಾಸೋಹಕ್ಕೆ ಕ್ಷಣಗಣನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜನವರಿ 26ರಿಂದ 31ರವರೆಗೆ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳು ಚಾಲನೆ ನೀಡಿದರು. ಬೃಹತ್ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸಿ ದೊಡ್ಡ ದೊಡ್ಡ ಪಾತ್ರೆಗಳಿಗೆ ... ಕುವೆಂಪು ಆಶಯಕ್ಕೆ ಕೊಳ್ಳಿ: ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ; ಸಿನಿಮಾ ತಾರೆಯರಿಗಾಗಿ ರಂಗು ರಂಗು *ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ* *ಸಿನಿಮಾ ತಾರೆಯರಿಗಾಗಿ ರಂಗು ರಂಗು ಎಲ್ಲಿಗೆ ಬಂತು ಕುವೆಂಪು ಆಶಯ ; ಬಡವರ ಮದುವೆಗೆ ಡೇಟ್ ಲಭ್ಯ ಇರಲ್ಲ* ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ... ಮನೆ ಸೀಝ್ ಮಾಡಿ ಬಾಣಂತಿ- ಮಗುವನ್ನು ಹೊರಹಾಕಿದ ಖಾಸಗಿ ಫೈನಾನ್ಸ್: ಬೀಗ ತೆರವುಗೊಳಿಸಿದ ಸಚಿವೆ ಹೆಬ್ಬಾಳ್ಕರ್ ಬೆಳಗಾವಿ(reporterkarnataka.com):ಸಾಲ ಮರುಪಾವತಿಸಿಲ್ಲ ಎನ್ನುವ ಕಾರಣಕ್ಕೆ ಬಾಣಂತಿ ಸೇರಿದಂತೆ ಕುಟುಂಬದವರನ್ನೆಲ್ಲ ಹೊರ ಹಾಕಿ ಬೀಗ ಹಾಕಲಾಗಿದ್ದ ಪ್ರಕರಣಕ್ಕೆ ತ್ವರಿತವಾಗಿ ಸ್ಪಂದಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮನೆಯ ಬೀಗ ತೆರವುಗೊಳಿಸಿ ಕುಟುಂಬದವರನ್ನು ಮನೆಗ... ಗೃಹಲಕ್ಷ್ಮೀ ಮೂಲಕ ಮಹಿಳೆಯರ ಸಬಲೀಕರಣ, ಮೈಕ್ರೋ ಫೈನಾನ್ಸ್ ಮೂಲಕ ಜೀವಹರಣ: ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ ಮೈಸೂರು(reporterkarnataka.com): ಮಹಿಳೆಯರಿಗೆ ₹2000 ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತೇವೆ ಎನ್ನುವ ರಾಜ್ಯ ಸರಕಾರ; ಇನ್ನೊಂದು ಕಡೆ ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು... 7-8 ವರ್ಷ ಕಳೆದರೂ ಹಸ್ತಾಂತರವಾಗದ ಶಾಲಾ ಕೊಠಡಿ: ಮಾಹಿತಿ ಇಲ್ಲವೆಂದ ಬಿಇಒ; ಶಿಕ್ಷಣ ಸಚಿವರೇ ಏನು ಮಾಡುತ್ತಿದ್ದೀರಿ? ಅಮರೇಶ ಗೋಸ್ಲಿ ಲಿಂಗಸಗೂರು ರಾಯಚೂರು info.reporterkarnataka@gmail.com ವಿದ್ಯಾರ್ಥಿಗಳ ಉಪಯೋಗಕ್ಕೆ ಎಂದು ನಿರ್ಮಿಸಲಾದ ಶಾಲಾ ಕೊಠಡಿಗಳು 7- 8 ವರ್ಷ ಕಳೆದರೂ ಹಸ್ತಾಂತವಾಗದೆ ಗಿಡಗಂಟಿ ಬೆಳೆದು ಉಪಯೋಗ ಶೂನ್ಯವಾದ ಪ್ರಸಂಗ ಲಿಂಗಸಗೂರು ತಾಲೂಕಿನ ಮಿಂಚೇರಿ ಗ್ರಾಮದಲ್ಲಿ ನಡೆದಿದ್ದು, ಶಿಕ್ಷಣ ಸ... ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಉಡುಪಿ(reporterkarnataka.com): ಮಂಗಳೂರಿನ ಯುನಿಸೆಕ್ಸ್ ಸೆಲೂನಿನ ಮೇಲೆ ನಡೆದ ದಾಳಿ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದ ಅವರು, ... ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಬೀದರ್ ನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಬೀದರ್(reporterkarnataka.com): ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪತಿನಿಧಿಗಳು ಮತ... ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್ - *ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈವರೆಗೆ 2.5 ಲಕ್ಷ ಪಂಪ್ ಸೆಟ್ ಗಳು ಸಕ್ರಮ* - *ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ಸಭೆ* ವಿಜಯಪುರ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆ... « Previous Page 1 …27 28 29 30 31 … 421 Next Page » ಜಾಹೀರಾತು