ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲ... ಕೊಡಗಿನ ಜಿ.ಕೆ ಮುತ್ತಮ್ಮಗೆ ವಾಲ್ಮೀಕಿ ಪ್ರಶಸ್ತಿ: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಪ್ರದಾನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯ ಸರ್ಕಾರ ನೀಡಲಾಗುವ ವಾಲ್ಮೀಕಿ ಪ್ರಶಸ್ತಿ ಈ ಬಾರಿ ಸಂಘಟನಾ ಕ್ಷೇತ್ರಕ್ಕೆ ಕೊಡಗಿನ ಜಿ.ಕೆ ಮುತ್ತಮ್ಮ ರವರಿಗೆ ನೀಡಲಾಗಿದೆ. ಸೂರಿಲ್ಲದವರಿಗೆ ಸೂರು ಕೊಡಿಸುವ ಬಗ್ಗೆ ಈ ಹಿಂದೆ ದಿಡ್ಡಳ್ಳಿ ಜನರ ಪುನರ್ವಸತಿ ಕೇಂದ್ರಕ್... Madikeri | ದಕ್ಷಿಣ ಕೊಡಗಿನಲ್ಲಿ ಮುಂದುವರೆದ ಹುಲಿ ದಾಳಿ: ಜಾನುವಾರು ಬಲಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಪಟ್ಟಣ ಸಮೀಪವೇ ಮೇಯಲು ಬಿಟ್ಟಿದ್ದ ಹಸುವೊಂದನ್ನು ಹುಲಿ ಬಲಿ ಪಡೆದುಕೊಂಡಿದೆ. ಗ್ರಾಮದ ಗಣಪತಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಇದೀಗ ಈ ಭಾಗದಲ್ಲಿ ಆತಂಕ ಉಂಟಾಗಿದೆ. ಕಳೆದ ಕೆಲವ... ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ರಥೋತ್ಸವ: ತ.ನಾ., ಕೇರಳ, ಆಂಧ್ರದಿಂದಲೂ ಭಕ್ತರ ದಂಡು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಹಾಗೂ ಭಕ್ತಿಯಿಂದ ರಥೋತ್ಸವ ನೆರವೇರಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮುಗಿದ ನಾಲ್ಕು ದಿನಗಳ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ರಾಜವಂಶಸ್ಥ ಹಾಗೂ ಸಂಸದ ಯದುವೀರ ಕ... ಬೆಂಗಳೂರು: 68 ಪರಿಸರಸ್ನೇಹಿ ವಾಹನಕ್ಕೆ ಮುಖ್ಯಮಂತ್ರಿ ಚಾಲನೆ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಿ: ಖಂಡ್ರೆ ಹಸಿರು ಪಟಾಕಿ ಮಾರುವುದಾಗಿ ಮುಚ್ಚಳಿಕೆ ಬರೆಸಿಕೊಳ್ಳಿ:ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಪಟಾಕಿ ಮಳಿಗೆ ಮಾಲೀಕರಿಂದ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ... ಹರ್ಷಿಕಾ ಪೂಣಚ್ಚ – ಭುವನ್ ದಂಪತಿ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ: ಹರಿದು ಬಂದ ಸ್ಯಾಂಡಲ್ ವುಡ್ ತಾರಾ ಬಳಗ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಸ್ಯಾಂಡಲ್ ವುಡ್ ತಾರಾ ದಂಪತಿ ಭುವನ್ ಹಾಗೂ ಹರ್ಷಿಕ ಪೂಣಚ್ಚ ಅವರ ಮಗುವಿನ ಹುಟ್ಟುಹಬ್ಬ ಆಚರಣೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿದ್ದು, ಸ್ಯಾಂಡಲ್ ವುಡ್ ತಾರಾ ಬಳಗವೇ ಕಾರ್ಯಕ್ರಮಕೆ ಆಗಮಿಸಿ ಸಂಭ್ರಮಿಸಿದರು. ಶಾಸಕ ಹಾ... Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail com ವಿರಾಜಪೇಟೆಯ ಬಾಳುಗೋಡುನಲ್ಲಿ ಹೆಂಡತಿಯೊಂದಿಗೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಗ್ರಾಮದ ನಿವಾಸಿ ಪಿ. ಪಿ ... ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ ಮುಳುಗಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmal.com ಸಂಬಂಧಿಕರೊಬ್ಬರ ಸಾವಿಗೆ ತೆರಳಿ ಸ್ನೇಹಿತರೊಂದಿಗೆ ಹಾರಂಗಿ ಮುಖ್ಯನಾಲೆಯಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಮೃತಪಟ್ಟ ಘಟನೆ ಹುದುಗೂರು ಬಳಿ ನಡೆದಿದೆ. ಕೂಡಿಗೆ ಬಸವರಾಜು ಎಂಬವರ ಪುತ್ರ ಸಂತೋಷ (28) ಮೃತ ದುರ್ದೈವಿ. ... ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದ ಬೆಂಗಳೂರು ವಿಭಾಗದಲ್ಲಿ ಚಿತ್ರದುರ್ಗ ಜಿಲ್ಲೆಯ ರಾಜ ವೀರ ಮದಕರಿ ನಾಯಕ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಚಿತ... ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ(reporterkarnataka.com): ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ... « Previous Page 1 …27 28 29 30 31 … 497 Next Page » ಜಾಹೀರಾತು