ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಪ್ರಥಮ ಸಮ್ಮೇಳನ: ಮುಂಜಾನೆ ಸತ್ಯ, ವಿರೂಪಾಕ್ಷ ಸ್ವಾಮಿ ಸಹಿತ ಹಲವರಿಗೆ ಪ್ರಶಸ್ತಿ ಪ್ರದಾನ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಬೆಂಗಳೂರು info.reporterkarnataka@gmail.com ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪ್ರಥಮ ಸಮ್ಮೇಳನದಲ್ಲಿ ಮುಂಜಾನೆ ಸತ್ಯ,ರುದ್ರಣ್ಣ ಹರ್ತಿಕೋಟೆ, ಸತ್ಯಧ್ವನಿ ವಾರ್ತೆಯ ಸಂಪಾದಕ ವಿರೂಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ಸಹಿತ ಹಲವು ... ಮಾ.5: ಸುದ್ದಿ ಸಂತ ಜಿನ್ನಪ್ಪ ಗೌಡ ಸಹಿತ 10 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಪುರಸ್ಕಾರ ಮಂಗಳೂರು(reporterkarnataka.com): ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ, ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿ- 2022 ಪ್ರದಾನ ಮತ್ತು ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌ... ಬೆಂಗಳೂರಿನಲ್ಲಿ ನಾಳೆ ಬೃಹತ್ ‘ಕರ್ನಾಟಕ ಉದ್ಯೋಗ ಮೇಳ’; 10,000ಕ್ಕೂ ಹೆಚ್ಚು ಉದ್ಯೋಗಾವಕಾಶ ಬೆಂಗಳೂರು(reporterkarnataka.com): ರಾಜ್ಯದ ಹಲವು ಸಂಘಟನೆಗಳ ಮುಂದಾಳತ್ವದಲ್ಲಿ ಬೃಹತ್ ಕರ್ನಾಟಕ ಉದ್ಯೋಗ ಮೇಳವು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಮಾರ್ಚ್ 4ರಂದು ಬೆಂಗಳೂರಿನ ಲಾಲ್ಬಾಗ್ ಮುಖ್ಯ ಗೇಟ್ ಬಳಿಯ ಅಲ್ ಅಮೀನ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಬ... ಈಶಾನ್ಯ ರಾಜ್ಯಗಳ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಉಡುಪಿ ಬಿಜೆಪಿ ಫುಲ್ ಖುಷಿ ಉಡುಪಿ(reporterkarnataka.com): ಈಶಾನ್ಯ ರಾಜ್ಯಗಳ ಚುನಾವಣೆಯ ಪಲಿತಾಂಶ ಬಿಜೆಪಿಗೆ ಹೊಸ ಚೈತನ್ಯ ತುಂಬಿದೆ. ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮಗದೊಮ್ಮೆ ಸರಕಾರ ರಚಿಸಲಿದೆ. ಮೇಘಾಲಯದಲ್ಲೂ ಪಕ್ಷದ ಶಕ್ತಿ ಹೆಚ್ಚಿದೆ. ಈ ಚುನಾವಣಾ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗ... ದೆಹಲಿಯಲ್ಲಿ ಮಿಂಚಿದ ಕೂಡ್ಲಿಗಿ ಶ್ರೀಪೇಟೆ ಬಸವೇಶ್ವರ ಸಂಗೀತ ಸಾಂಸ್ಕೃತಿಕ ಕಲಾ ತಂಡ: ರಾಜಧಾನಿಯಲ್ಲಿ ಹರಿದ ಸಂಗೀತ ಸುಧೆ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ಸಾಂಸ್ಕೃತಿಕ ಹಾಗೂ ಸಂಗೀತ ಕಲಾ ಶಾಲೆ ದೆಹಲಿಯಲ್ಲಿನ ಕರ್ನಾಟಕ ಸಂಘ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ ಸಂಗೀತ ಹಾಗೂ ಕಲಾ ಪ್ರತಿಭೆಯನ್ನು ಪ್ರಸ್ತುತಪಡಿ... ಬಂಟ್ವಾಳ ವಿಧಾನಸಭೆ ಕ್ಷೇತ್ರ: ಮತ್ತೆ ಹಾಲಿ V/S ಮಾಜಿ: ರೈ ಅವರಿಗೆ ಇದು ಕೊನೆಯ ಚುನಾವಣೆಯಂತೆ! ಬಂಟ್ವಾಳ(reporterkarnataka.com): ಇದು ನನ್ನ ಕೊನೆಯ ಚುನಾವಣೆ. ನಾನು ಕೊನೆಯ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಕ್ಷೇತ್ರದ ಜನತೆ ಮತ್ತೆ ಆಶೀರ್ವಾದ ಮಾಡಿದರೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸುತ್ತೇನೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಇಲ್ಲಿ ಪತ್ರಿಕ... ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರ: ಕಡಲನಗರಿ ಮಂಗಳೂರಿನಲ್ಲೂ ಸಾರ್ವಜನಿಕ ಸೇವೆ ಸ್ತಬ್ದ ಮಂಗಳೂರು(reporterkarnataka.com): 7ನೇ ವೇತನ ಪರಿಷ್ಕರಣೆಗೆ ಆಗ್ರಹಿಸಿ ಕರಾವಳಿ ಜಿಲ್ಲೆ ಗಳು ಸೇರಿದಂತೆ ರಾಜ್ಯಾದ್ಯಂತ ರಾಜ್ಯ ಸರಕಾರಿ ನೌಕರರು ಬುಧವಾರ ಮುಷ್ಕರ ನಡೆಸಿದ್ದು, ಮುಷ್ಕರದ ಬಿಸಿ ಕಡಲನಗರಿ ಮಂಗಳೂರಿಗೂ ತಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗಿನಿಂದ ಸರಕಾರಿ ನೌಕರರು ಕರ್ತವ್... ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ದುಷ್ಕರ್ಮಿಗಳು ಪರಾರಿ; ಹಾಡಹಗಲೇ ನಡೆದ ಘಟನೆ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಕಾಂಗ್ರೆಸ್ ಮುಖಂಡನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾದ ಘಟನೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಪ್ರಶಾಂತ ಅಪರಾಜ ಮೇಲೆ ಹಲ್ಲೆ ನಡೆದಿದೆ. ಮಧ್ಯಾಹ್ನ ಸುಮಾರು ೪.೩೦ ಕ್ಕೆ ಪ್ರಶಾಂತ ಅವ... ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮಧ್ಯಾಹ್ನ 1 ಗಂಟೆಗೆ ವಿಧಾನಸೌಧ ಖಾಲಿ ಮಾಡುತ್ತಿದ್ದರು: ಮಾಜಿ ಸಿಎಂ ಕುಮಾರಸ್ವಾಮಿ ಗರಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಸಿದ್ದರಾಮಯ್ಯ ಅವರೆ, ಪದೇ-ಪದೇ ಜೆಡಿಎಸ್ ಬಗ್ಗೆ ಚರ್ಚೆ ಮಾಡ್ಬೇಡಿ. ರಾಜ್ಯದ ಆರ್ಥಿಕ ಪರಿಸ್ಥಿರಿ ಎಲ್ಲಿಗೆ ತಂದಿದ್ದೀರಾ? ಆರ್ಥಿಕ ಪರಿಸ್ಥಿತಿ ಕೆಟ್ಟು ಹೋಗಲು ಬಿಜೆಪಿಯದ್ದು ಮಾತ್ರವಲ್ಲ, ನಿಮ್ಮದೂ ಪಾಲಿದೆ ಎಂದು ಮಾಜಿ ... ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಗ್ಯಾರಂಟಿ: ಉಡುಪಿಯಲ್ಲಿ ಅಣ್ಣಾಮಲೈ ಭವಿಷ್ಯ ಉಡುಪಿ(reporterkarnataka.com): ಅಭಿವೃದ್ಧಿಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಿಂದ ಹೊರಗೆ ನಿಂತು ನೋಡಿದಾಗ ಅಭಿವೃದ್ಧಿ ತಿಳಿಯುತ್ತದೆ. ಹಾಗೆ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ... « Previous Page 1 …288 289 290 291 292 … 515 Next Page » ಜಾಹೀರಾತು