ಎಸ್ ಡಿಪಿಐ, ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗುತ್ತಾ?: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು? ಬೆಂಗಳೂರು(reporterkarnataka.com): ಎಸ್ ಡಿಪಿಐ ಮತ್ತು ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗಲಿದೆಯೇ..? ಅಂತಹದೊಂದು ಸೂಚನೆ ಬರಲಾರಂಭಿಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ . ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (... ‘ಪೇ ಸಿಎಂ’ ಅಭಿಯಾನ: ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಆಕ್ರೋಶ; ಕಾಂಗ್ರೆಸ್ ವಿರುದ್ಧ ಚಾಟಿ ಬೆಂಗಳೂರು(reporterkarnataka.com): ಪೇ ಸಿಎಂ ಅಭಿಯಾನದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫುಲ್ ಗರಂ ಆಗಿದ್ದಾರೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯದ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್... ದಕ್ಷಿಣಕನ್ನಡ ಜಿಲ್ಲಾದ್ಯಂತ ಪಿಎಫ್ ಐ ನಾಯಕರ ಮನೆಗಳಿಗೆ ಎನ್ ಐಎ ದಾಳಿ: ಭಾರಿ ಪ್ರತಿಭಟನೆ ಮಂಗಳೂರು(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ದ.ಕ. ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಪಿಎಫ್ ಐ ನಾಯಕರ ಮನೆ ಮೇಲೆ ಕೆಲವು ದಿನಗಳಿಂದ ದಾಳಿ ನಡೆಸುತ್ತಿರುವ ಎನ್ಐಎ ಗುರುವಾ... ‘ನಾವು ಹೋಗುತ್ತಿದ್ದೇವೆ, ಕ್ಷಮಿಸಿ!’: ಪತ್ರ ಬರೆದಿಟ್ಟು ಹಾಸ್ಟೆಲ್ ನಿಂದ ನಾಪತ್ತೆಯಾದ 3 ಮಂದಿ ವಿದ್ಯಾರ್ಥಿನಿಯರು ಮಂಗಳೂರು(reporterkarnataka.com): ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿ ಮುರಿದು ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್... ಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ಕೋಲಾರದ ನಿವಾಸಿಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದರು ಉಡುಪಿ(reporterkarnataka.com) : ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ರಕ್ಷಿಸಿದ ಘಟನೆ ನಗರದಲ್ಲಿ ನಡೆದಿದೆ. ಕೋಲಾರ ನಿವಾಸಿ ಅಣ್ಣಪ್ಪಯ್ಯ (76) ಎಂಬವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್... ಸೂಡ: ಅಡುಗೆ ಕೋಣೆಯಲ್ಲಿ ಕುಸಿದು ಬಿದ್ದು ಸಂಧಿವಾತದಿಂದ ಬಳಲುತ್ತಿದ್ದ ವ್ಯಕ್ತಿ ಸಾವು ಶಿರ್ವ(reporterkarnataka.com): ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸೂಡ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸೂಡ ಗ್ರಾಮದ ಪೆರ್ನಾಲ್ ನಿವಾಸಿ 59 ವರ್ಷದ ಫೆಲಿಕ್ಸ್ ನಜರತ್ ಎಂದು ಗುರುತಿಸಲಾಗಿದೆ. ಇವರು ಕಾಲು ನೋವಿನಿಂದ ಬಳಲುತ್ತಿದ್ದು, ಮನೆಯಲ್ಲಿ ಒಬ್ಬರೇ ವಾ... ಕುಂದಾಪುರ, ಬೈಂದೂರು: ಅಕ್ರಮ ಮರಳುಗಾರಿಕೆ ಧಕ್ಕೆಗೆ ಗಣಿ ಇಲಾಖೆ ತಂಡ ದಾಳಿ: 3 ಲಾರಿ ವಶ ಕುಂದಾಪುರ(reporterkarnataka.com);ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ತಾಲೂಕು ತ್ರಾಸಿ, ಮೊವಾಡಿ ಗ್ರಾಮ ಹ... ಬೆಂಗಳೂರು ನಗರದಲ್ಲಿ ಸರಕಾರವನ್ನು ಅಣಕಿಸುವ ಪೇಸಿಎಂ ಮಾದರಿಯ ಪೋಸ್ಟರ್: ಕೇಸ್ ದಾಖಲು ಬೆಂಗಳೂರು(reporterkarnataka.com): ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ ಮಾದರಿಯ ಪೋಸ್ಟರ್ ನ್ನು ನಗರದ ಹಲವೆಡೆ ಅಂಟಿಸಿರುವ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ನಗರದ ಜಯಮಹಲ್ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್ ಬಳಿ ಗೋಡೆಗೆ ಪೇ ಸಿಎಂ ಎ... ಕಾನೂನು ಉಲ್ಲಂಘಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ಬೈಕ್ ಚಲಾಯಿಸಿದ ಕಾನ್ ಸ್ಟೇಬಲ್!: ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ವನ್ ವೇ ನಲ್ಲಿ ಬೈಕ್ ಚಲಿಸಿಕೊಂಡು ಹೋದಾಗ ಟ್ರಾಫಿಕ್ ಪೊಲೀಸ್ ಅವರ ಫೋಟೋ ಕ್ಲಿಕ್ಕಿಸಿ ವೃತ್ತಿಧರ್ಮ ಮೆರೆದ ಘಟನೆ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ. ನಗರದ ಹೃದಯಭಾಗವಾದ ಕ್ಲಾಕ್ ಟವರ್ ನಿಂದ ಫ... ಹಗಲಿನಲ್ಲೇ ಕಾಡು ಕೋಣಗಳ ದರ್ಶನ: ಮಲೆನಾಡಿನಲ್ಲಿ ಹೆದ್ದಾರಿಯಲ್ಲೇ ಸಾಲು ಸಾಲು ಮೆರವಣಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನದ್ಯಂತ ಕಾಡು ಪ್ರಾಣಿಗಳ ಉಪಟಳ ಮಿತಿಮೀರಿದ್ದು ಹಾಡು ಹಗಲೇ ಕಾಡು ಪ್ರಾಣಿಗಳು ಎಲ್ಲೆಂದರಲ್ಲಿ ವಾಹನಗಳಿಗೆ ಅಡ್ಡ ಬರುತ್ತಿದ್ದು ಸಾರ್ವಜನಿಕರು ಭಯಭೀತರಾಗಿದ್ದಾರೆ. ಇಂದು ಬೆಳಿಗ್ಗೆ ಮೂಡಿಗೆರೆ ತಾಲೂಕಿನ ಜಾವಳಿ... « Previous Page 1 …289 290 291 292 293 … 465 Next Page » ಜಾಹೀರಾತು