ಕೋವಿಡ್ ಹೆಚ್ಚಳ; ಮಾಸ್ಕ್ ಧರಿಸುವುದು ಮತ್ತೆ ಕಡ್ಡಾಯ: ರಾಜ್ಯ ಸರಕಾರ ಅದೇಶ ಬೆಂಗಳೂರು(reporterkarnataka.com): ಶಾಪಿಂಗ್ ಮಾಲ್, ಚಿತ್ರ ಮಂದಿರ, ರೆಸ್ಟೋರೆಂಟ್, ಕಚೇರಿ ಕಾರ್ಖಾನೆ ಗಳು, ಶಿಕ್ಷಣ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸ್ವಂತ ವಾಹನ ಸೇರಿದಂತೆ ಸಾರ್ವಜನಿಕ ವಾಹನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಗೊಳಿಸಿ ಸರಕಾರ ಅದೇಶಿಸಿದೆ. ಕೋವಿಡ್-1... ಇನ್ನೂ 3 ದಿನ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಜೂನ್ 12 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇಂದು ಬೆಂಗಳೂರು, ಮಲೆನಾಡು ಜಿಲ... ‘ಮಂಕಿ ಫಾಕ್ಸ್’; ಸಮುದಾಯದತ್ತ ಹರಡುವ ಸಾಧ್ಯತೆ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ಹೊಸದಿಲ್ಲಿ(reporterkarnataka.com): ಕೋವಿಡ್ ಬೆನ್ನಲ್ಲಿಯೇ ಜಗತ್ತಿನ ನಿದ್ದೆಗೆಡಿಸಿರುವ ಮಂಕಿ ಪಾಕ್ಸ್, ಸಮುದಾಯಕ್ಕೆ ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಖುದ್ದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಜಗತ್ತಿನ 29 ರಾಷ್ಟ್ರಗಳಲ್ಲಿ ಈಗಾಗಲೇ ಬಿರುಗಾಳಿ ಎಬ್ಬಿಸಿರುವ ಈ ಕಾಯಿಲೆ ಇನ್ನಷ್ಟು... ರಾಷ್ಟ್ರಪತಿ ಚುನಾವಣೆ: ಜುಲೈ 18ರಂದು ಮತದಾನ; ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ಹೊಸದಿಲ್ಲಿ(reporterkarnataka.com): ರಾಷ್ಟಪತಿ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗ... ಚಿರತೆ ಚರ್ಮ ಮಾರಾಟಕ್ಕೆ ಯತ್ನ: 3 ಮಂದಿ ವಶಕ್ಕೆ; ಅರಣ್ಯ ಸಂಚಾರಿ ದಳದಿಂದ ಮತ್ತೊಂದು ಬೇಟೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಇಂದಾವರ ಗ್ರಾಮದ ಬಡಾವಣೆ ಒಂದರ ಮಲ್ನಾಡ್ ಸಮುದಾಯದ ಭವನದ ಬಳಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ . ಇಂದಾವರದ ಪರ್ವತ... ಆನೆ ದಂತ ಮಾರಾಟ ಯತ್ನ: 5 ಮಂದಿ ಸೆರೆ; ಜೂ 18 ರವರೆಗೆ ನ್ಯಾಯಾಂಗ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇಲ್ಲಿಗೆ ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ . ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ . ಶಿವಕುಮಾರ್,ಮಸ್ಕಲ್ ಮರ... ಪಿಯು ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ; ಹಿಂದಿನ ಪಠ್ಯವನ್ನೇ ಮುಂದುವರೆಸುತ್ತೇವೆ: ಸಚಿವ ಬಿ.ಸಿ. ನಾಗೇಶ್ ಬೆಂಗಳೂರು(reporterkarnataka.com): ಪಠ್ಯಪುಸ್ತಕರ ಪರಿಷ್ಕರಣೆ ವಿವಾದ ಭುಗಿಲೆದ್ದ ಬಳಿಕ ರಾಜ್ಯ ಬಿಜೆಪಿ ಸರಕಾರ ಎಚ್ಚೆತ್ತುಕೊಂಡಿದೆ. ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ, ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ. ... ಸಂಘಟನೆ ಹೆಸರಲ್ಲಿ ಹಗಲು ದರೋಡೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ಕರ್ನಾಟಕ ಜನಜಾಗೃತಿ ವೇದಿಕೆಯ ತಿಲಕ್ ರಾಜ್ ಒತ್ತಾಯ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಪ್ರತಿಷ್ಠಿತ ಸಂಘಟನೆಗಳ ಹೆಸರಿನಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡಿ ಅಂಗನವಾಡಿ ಶಾಲಾ-ಕಾಲೇಜುಗಳು ನ್ಯಾಯಬೆಲೆ ಅಂಗಡಿಗಳು ಸರಕಾರ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಹಣ ಬೇಡಿಕೆ ಮಾಡುವವರ ವಿರುದ್ಧ ಪ್ರಕರ... ಆನ್ಲೈನ್ ಜೂಜಾಟಕ್ಕಾಗಿ ಸಂಬಂಧಿಕರೊಂದಿಗೆ ಸಾಲ: ಹಣ ಮರುಪಾವತಿಸಲಾಗಿದೆ ಯುವತಿ ಆತ್ಮಹತ್ಯೆ ಚೆನ್ನೈ(reporterkarnataka.com): ಲಾಕ್ಡೌನ್ ಸಮಯದಲ್ಲಿ ಆನ್ಲೈನ್ ಜೂಜಾಟದ ಗಿಳಿಗೆ ಬಿದ್ದಿದ್ದ ತಮಿಳುನಾಡಿನ ಮಹಿಳೆಯರು, ಅದಕ್ಕಾಗಿ ತನ್ನ ಸಂಬಂಧಿಕರಲ್ಲಿ ಸಾಲ ಪಡೆದುಕೊಂಡು, ಸಾಲ ಮರುಪಾವತಿಸಲಾಗಿದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತಮಿಳುನಾಡಿನ ಭವಾನಿ (29) ಎಂಬ ಮಹಿಳೆ, ಖಾಸಗಿ ಸಂಸ್ಥೆಯ... ಮೂಡಿಗೆರೆ: ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಕಾಮುಕನ ಬಂಧನ ಮೂಡಿಗೆರೆ(reporterkarnataka.com): ಕಾಲೇಜಿಗೆ ಹೋಗಿ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಗೆ ಅದೇ ಊರಿನ ಪಕ್ಕದ ಗ್ರಾಮಸ್ಥ ಅತ್ಯಾಚಾರ ಮಾಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ವಿದ್ಯಾರ್ಥಿನಿ ಕಾಲೇಜಿನಿಂದ ಕ್ಲಾಸ್ ಮುಗಿಸಿ ಮನೆಗೆ ಬರುವ... « Previous Page 1 …294 295 296 297 298 … 428 Next Page » ಜಾಹೀರಾತು