ಮುಖ್ಯಮಂತ್ರಿ ಬೊಮ್ಮಾಯಿ ಆಪ್ತ ಸಹಾಯಕನ ಹನಿಟ್ರ್ಯಾಪ್: ಗೌಪ್ಯ ದಾಖಲೆ ಸಂಗ್ರಹ; ಬ್ಲ್ಯಾಕ್ ಮೇಲ್ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್ ಮಾಡಲಾಗಿದ್ದು, ಅವರಿಂದ ಗೌಪ್ಯ ದಾಖಲೆಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ನೋಂದಾಯಿತ ಸಾರ್ವಜನಿಕ ಸಂಸ್ಥೆಯ ಜನ್ಮಭೂಮಿ ಪ್ರತಿಷ್ಠಾನದ ಅಧ್ಯಕ್ಷ ನಟರಾಜ... ಹೋರಾಟಗಾರರ ಜತೆ ಕೂತು ಪ್ರಚಾರ ಪಡೆದ ಯು.ಟಿ. ಖಾದರ್ ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೆ?: ಶಾಸಕ ಡಾ.ಭರತ್ ಶೆಟ್ಟಿ ತಿರುಗೇಟು ಮಂಗಳೂರು(reporterkarnataka.com): ಅಧಿಕಾರದಲ್ಲಿದ್ದಾಗ ಟೋಲ್ ಗೇಟ್ ತೆರವು ಮಾಡುವ ಮಾತು ನೀಡಿ ಹೋರಾಟಗಾರರ ಜೊತೆ ಭಾಗವಹಿಸಿ ಪ್ರಚಾರ ಪಡೆದುಕೊಂಡು ಎದ್ದು ಹೋಗಿರುವ ಹೋಗಿರುವ ಶಾಸಕ ಯು. ಟಿ. ಖಾದರ್ ಅವರಿಗೆ ಟೋಲ್ ಗೇಟ್ ತೆರವಿಗೆ ಪ್ರಕ್ರಿಯೆ ಆರಂಭಿಸಲೂ ವಿಫಲರಾಗಿ, ಇದೀಗ ನನ್ನ ವಿರುದ್ಧ ಮಾತನಾಡ... ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡೆ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ; ರಸ್ತೆ ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು Info.reporterkarnataka.com ಚಿಕ್ಕಮಗಳೂರಿನ ಪ್ರಭಾವಿ ಕಾಂಗ್ರೆಸ್ ಮುಖಂಡೆ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ಮನೆ ಮೇಲಿನ ಐಟಿ ದಾಳಿ ಇಂದೂ ಕೂಡ ಮುಂದುವರೆದಿದೆ. ಸತತ ಎರಡನೇ ದಿನವೂ ಐಟಿ ಅಧಿಕಾರಿಗಳ ಶೋಧ ಮುಂದುವರೆದಿದೆ. ನಿನ್ನೆಯಿಂದ ... ಮಂಜೇಶ್ವರ: 9ರ ಹರೆಯದ ಪುಟ್ಟ ಬಾಲಕಿಯ ನೆಲಕ್ಕಪ್ಪಳಿದ ದುಷ್ಟ: ಸಿಸಿ ಕ್ಯಾಮೆರಾ ದೃಶ್ಯ ವೈರಲ್ ಮಂಜೇಶ್ವರ(reporterkarnataka.com): ಒಂಟಿಯಾಗಿ ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಯುವಕನೋರ್ವ ಅನಾಮತ್ತಾಗಿ ಎತ್ತಿ ನೆಲಕ್ಕೆ ಅಪ್ಪಳಿಸಿದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಸಿಸಿ ಟಿವಿ ಫೋಟೇಜ್ ಆಧಾರದಲ್ಲಿ ಈ ಘಟನೆ ಗುರುವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ ಎಂದ... ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ವೈಯಕ್ತಿಕ ಆ(ನಾ)ಚಾರಕ್ಕೆ ಸರಕಾರಿ ವಾಹನ ದುರ್ಬಳಕೆ: ಕ್ರಮಕ್ಕೆ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ, ತಾಲೂಕಿನಲ್ಲೆಡೆಗಳಲ್ಲಿ ಸರ್ಕಾರಿ ವಾಹನಗಳ ಬಳಕೆಗೆ ಸಂಬಂಧಿಸಿದಂತೆ ಕೆಲ ಇಲಾಖೆಗಳ ಅಧಿಕಾರಿಗಳು ಹಾಗೂ ಕೆಲ ಸಿಬ್ಬಂದಿಯಿಂದ , ಸರ್ಕಾರ ವಿಧಿಸಿರುವ ನಿಯಮಗಳನ್ನು ಗಾಳಿ... ಚಾರ್ಮಾಡಿ ಘಾಟ್: ಹಂದಿಗಳ ಕಳೇಬರ ಎಸೆದು ಹೋದ ಕಿಡಿಗೇಡಿಗಳು; ಗಬ್ಬು ವಾಸನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ನ ಮಲಯ ಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ. ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು ರಸ್ತೆ ಬದಿಯಲ್ಲಿ ಎಸೆದಿರುವು... ಕಡಲನಗರಿಯಲ್ಲಿ ಸಮರ ವೀರನ ಪ್ರತಿಮೆ ಅನಾವರಣ: ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 19ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅವರು ಅಂದು ಬೆಳಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ... ಸರಕಾರ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಬಿಜೆಪಿ ಮಾಡುತ್ತಿದೆ: ಮಾಜಿ ಸಚಿವ ರೈ ಆರೋಪ ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ರಮಾನಾಥ ರೈ ಆರೋ... ಗೋವಾ ಕನ್ನಡಿಗರಿಗೆ ಸರಕಾರದ ಎಲ್ಲ ಯೋಜನೆಗಳ ಲಾಭ ನೀಡಲು ಸಿದ್ಧ: ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪಣಜಿ(reporterkarnataka.com): ಗೋವಾದಲ್ಲಿ 15 ವರ್ಷಗಳಿಂದ ವಾಸ್ತವ್ಯದ ದಾಖಲಾತಿ ಹೊಂದಿರುವ ಎಲ್ಲ ಕನ್ನಡಿಗರಿಗೆ ಗೋವಾ ಸರ್ಕಾರದ ಎಲ್ಲ ಯೋಜನೆಗಳ ಲಾಭ ಲಭಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ಅವರು ಗೋವಾದ ಬಿಚೋಲಿಯಂ ನ ಹೀರಾಬಾಯಿ ಸಭಾಂಗಣದಲ್ಲಿ ಅಖಿಲ ಗೋವಾ ಕನ್ನಡ ... ರಾಷ್ಟ್ರೀಯ ಕೋಳಿ ದಿನ ಅಂಗವಾಗಿ 3 ದಿನಗಳ ವಿಶೇಷ ಅಭಿಯಾನ: ಮಾರಾಟದಲ್ಲಿ ಶೇ. 10 ರಿಯಾಯಿತಿ ಮಂಗಳೂರು(reporterkarnataka.com): ರಾಷ್ಟ್ರೀಯ ಕೋಳಿ ದಿನ ಅಭಿಯಾನ ಭಾರತೀಯ ಕೋಳಿಗಳ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪದ್ಮಶ್ರೀ ಡಾ. ಬಿ.ವಿ.ರಾವ್ ಅವರ ಜನ್ಮದಿನದ ನೆನಪಿಗಾಗಿ ನ.16ರಂದು ರಾಷ್ಟ್ರೀಯ ಕೋಳಿ ದಿನ ಎಂದು ಆಚರಿಸಲಾಗುತ್ತದೆ. ನ.16ರಿಂದ 18ರವರೆಗೆ ದೇಶದ ವಿವಿಧ ಕುಕ್ಕುಟೋದ್ಯಮ ಸಂಸ್ಥೆಗ... « Previous Page 1 …297 298 299 300 301 … 489 Next Page » ಜಾಹೀರಾತು