Kodagu | ಸುಂಟಿಕೊಪ್ಪ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕ ಹೃದಯಘಾತದಿಂದ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಕೆಂಚಟ್ಟಿಯಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಡುವ ವೇಳೆ ಹೃದಯಾಘತ ದಿಂದ ಯುವಕ ಮೃತಾಪಟ್ಟಿದ್ದಾನೆ. ಮೃತನನ್ನು ಗ್ರಾಮದ ರೈಟರ್ ಆಗಿದ್ದ ರಾಮಣ್ಣ ಪೂಜಾರಿ ಅವರ ಮೊಮ್ಮಗ ಅರುಣ್ ಪೂಜಾರ... ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ ಬೆಂಗಳೂರು(reporterkarnataka.com): ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರು ಘೋಷಿಸಿದರು. ... Bangaluru | ಪಿಡಿಪಿಎಸ್ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಬೆಂಗಳೂರು(reporterkarnataka.com): ಈರುಳ್ಳಿ ಬೆಲೆ ಕುಸಿತ ಹಿನ್ನೆಲೆಯಲ್ಲಿ ಪಿಡಿಪಿಎಸ್ (ಪ್ರೈಸ್ ಡಿಪಿಷಿಯನ್ಸಿ ಪ್ರೊಕ್ಯೂರ್ಮೆಂಟ್ ಸ್ಕೀಂ) ಅಡಿಯಲ್ಲಿ ಖರೀದಿಸುವ ಪ್ರಯತ್ನ ನಡೆದಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸುರ... Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ: ಸಿಎಂ ಸ್ವೀಕಾರ ಬೆಂಗಳೂರು(reporterkarnataka.com): ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಕೆ.ಎಸ್.ಡಿ.ಎಲ್ ಅಧ... ಬೆಂಗಳೂರು ಲಾಡ್ಜ್ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ: ಮರಣೋತ್ತರ ಪರೀಕ್ಷಾ ವರದಿಯಿಂದ ಬಹಿರಂಗ ಗಿರಿಧರ್ ಕೊಂಪುಳಿರ ಬೆಂಗಳೂರು info.reporterkarnataka@gmail com ಬೆಂಗಳೂರು ನಗರದ ಮಡಿವಾಳದಲ್ಲಿರುವ ಲಾಡ್ಜ್ನಲ್ಲಿ ಪುತ್ತೂರು ಮೂಲದ ಯುವಕ ತಕ್ಷಿತ್ ಸಾವಿಗೀಡಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದ ಮರಣೋತ್ತರ ಪರೀಕ್ಷಾ ವರದಿ ಈ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಾಮಳೆಗೆ ಕಾಫಿನಾಡ ಬಯಲುಸೀಮೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟಾಗಿದೆ. ಚಿಕ್ಕಮಗಳೂರು-ಚಿತ್ರದುರ್ಗ ಗಡಿ ಭಾಗವಾಗಿರೋ ಕಡೂರು ತಾಲೂಕಿನ ಹಡಗಲು ಗ್ರಾಮ ಅಕ್ಷರಶಃ ಜಲಾವೃತಗೊಂಡಿದೆ. ಡ್ರೋನ್ ಕಣ್ಣಲ್ಲಿ ರೈತರ ಬದುಕು ಜಲಾವೃತವ... ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಗ್ರಾಮದ ಅಬ್ಬಿ ಮಠ ಬಾಚಳ್ಳಿ ಯಲ್ಲಿ ಅಸ್ಸಾಂ ಮೂಲದ ಮೂವರು ಕಾರ್ಮಿಕರು ಆಟೋ ಚಾಲಕನ ಮೇಲೆ ಗಂಭೀರ ವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಆಟೋ ಬಾಡಿಗೆ ನೆಪದಲ್ಲಿ ಗಲಾಟೆ ನಡೆದಿದ್ದು, ಮೂವ... ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ ಪರಾರಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkatnstaka@gmail.com ಸೋಮವಾರಪೇಟೆ ತಾಲೂಕಿನ ಉದ್ಯಮಿಯೊಬ್ಬರ ಕೊಲೆ ಯತ್ನ ನಡೆದಿದೆ. ಇಲ್ಲಿನ ಹ್ಯಾಂಡ್ ಪೋಸ್ಟ್ ಬಳಿಯ ಪೆಟ್ರೋಲ್ ಬಂಕ್ ಮಾಲೀಕ ಹಾಗೂ ಕೊಡ್ಲಿಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜೆ. ಕೆ. ತೇಜ ಕುಮಾರ್ ಅವರು ಕಾರಿನಲ್ಲಿ ಪೆಟ... ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ, ಮತ್ತೋರ್ವ ಪರಾರಿ ಪುತ್ತೂರು(reporterkarnataka.com): ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಷರ್ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸರ ಜೀಪಿಗೆ ಡಿಕ್ಕಿ ಹೊಡೆದು ಕೊಲೆಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದ ಘಟನೆ ಬುಧವಾರ ಮುಂಜಾನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾ... ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಶಾಸಕ ಡಾ.ಮಂತರ್ ಗೌಡ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail com ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಮರುದಿನ ಹಾರಂಗಿ ಜಲಾಶಯದ ಕ್ರೆಸ್ಟ್ಗೇಟ್ ಬಳಿ ಇರುವ ತಾಯಿ ಕಾವೇರಿ ಮಾತೆ ಪ್ರತಿಮೆಗೆ ಶಾಸಕ ಡಾ.ಮಂತರ್ ಗೌಡ ಅವರು ಶನಿವಾರ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಾರಂಗಿ ಜಲಾಶ... « Previous Page 1 2 3 4 5 … 475 Next Page » ಜಾಹೀರಾತು