ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ: ಜಿಲ್ಲೆಯ ಶಾಸಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ ಬೆಂಗಳೂರು(reporterkarnataka.com): ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ ರೂ. 52 ಕೋಟಿ ಮನ್ನಾ ಮಾಡಿರುವ... ವಿಜಯಪುರ: ಫೇಕ್ ಡಾಕ್ಟರ್ ಇದ್ದಾರೆ ಎಚ್ಚರ; ನಾಲತವಾಡದಲ್ಲೂ ನಕಲಿ ವೈದ್ಯರುಗಳ ಹಾವಳಿ ಶಿವು ರಾಠೋಡ ಹುಣಸಗಿ ವಿಜಯಪುರ info.reporterkarnataka@gmail.com ರಾಜ್ಯದ ಹಲವೆಡೆ ನಕಲಿ ವೈದ್ಯರ ಕಾಟ ಜಾಸ್ತಿಯಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿಯೂ ಫೇಕ್ ಡಾಕ್ಟರ್ ಗಳ ಹಾವಳಿ ಹೆಚ್ಚಾಗಿದೆ. ನಾಲತವಾಡ ಪಟ್ಟಣವು ಸುಮಾರು 20 ಸಾವಿರ ಜನಸಂಖ್ಯೆ... ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು, ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ. ತಮಿಳುನಾಡಿನ ತಿರುವೈಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರು ಪೊಲೀಸರು ಸ್ಥಳ ಮಹಜರಿಗೆ ಕರೆ... ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸುಮಾರು 10 ಕೋಟಿ ರೂ. ಮೌಲ್ಯದ ನಗ ಮತ್ತು ನಗದು ದರೋಡೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುವೈಯಲ್ಲಿ ಈ ಮೂವರು ಆರೋಪಿಗಳನ್ನು ಪ... ಗಾಂಧಿ ಭಾರತ ಮರು ನಿರ್ಮಾಣ ಕನ್ನಡ- ಆಂಗ್ಲ ಪುಸ್ತಕ ಬಿಡುಗಡೆ: ಬೃಹತ್ ಗಾಂಧಿ ಪುತ್ಥಳಿ ಅನಾವರಣ ಬೆಳಗಾವಿ(reporterkarnataka.com): 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ... ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ ಸಚಿವ ಖಂಡ್ರೆ ಎಚ್ಚರಿಕೆ ಬೆಂಗಳೂರು(reporterkarnataka.com): ಹಾಸನದ ಸಕಲೇಶಪುರ ಬಳಿಯ ಯಸಳೂರು ವಲಯದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾಂತಾರ: ಚಾಪ್ಟರ್ 1 ಸಿನಿಮಾ ಚಿತ್ರೀಕರಣ ವೇಳೆ ಷರತ್ತು ಉಲ್ಲಂಘನೆ ಮಾಡಿದ್ದಲ್ಲಿ ಚಿತ್ರೀಕರಣವನ್ನು ನಿರ್ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮ... ನಂಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ(reporterkarnataka.com): ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.... ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು: ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಬೆಂಗಳೂರು(reporterkarnataka.com): ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನ... ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ ಸಚಿವ ಕುಮಾರಸ್ವಾಮಿ *ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಬೆಂಗಳೂರು ದಾಪುಗಾಲು* ಮಾನೇಸರ್ (ಹರಿಯಾಣ): ಬೆಂಗಳೂರು ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International... ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು(reporterkarnataka.com): ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ... « Previous Page 1 …28 29 30 31 32 … 421 Next Page » ಜಾಹೀರಾತು