ಯಡ್ತರೆ: ನ್ಯಾನೋ ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಪೊಲೀಸರ ದಾಳಿ, ಓರ್ವನ ಬಂಧನ, ಇನ್ನೋರ್ವ ಪರಾರಿ ಬೈಂದೂರು(reporterkarnataka.com): ಕುಂದಾಪುರದಿಂದ ಭಟ್ಕಳಕ್ಕೆ ಗೋ ಮಾಂಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದು ಪರಾರಿಯಾಗಿರುವ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬ... ಗಾಂಜಾ ಸೇವನೆ: ತ್ರಾಸಿ ಬೀಚ್ ನಲ್ಲಿ 6 ಯುವಕರು ಪೊಲೀಸ್ ವಶಕ್ಕೆ; ವೈದ್ಯಕೀಯ ಪರೀಕ್ಷೆಯಲ್ಲಿ ದೃಢ ಕುಂದಾಪುರ(reporterkarnataka.com) ಗಾಂಜಾ ಸೇವನೆ ಸಂಬಂಧಿಸಿದಂತೆ 6 ಮಂದಿ ಯುವಕರನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದ ಘಟನೆ ತ್ರಾಸಿ ಪ್ರವಾಸಿ ಮಂದಿರದ ಬಳಿ ಬೀಚ್ ನಲ್ಲಿ ಆ.20ರಂದು ನಡೆದಿದೆ. ಆಶಿಶ್, ಅಕ್ಷಿತ್, ನಿಯಾಝ್, ಹರ್ಷವರ್ಧನ್, ವಿಶಾಲ್ ಹಾಗೂ ಆದಿತ್ಯ ಬರಂಬೆ ಪೊಲೀಸರು ವಶಕ್ಕೆ ಪಡೆದ... ಸಿದ್ದರಾಮಯ್ಯ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಕೈಯಲ್ಲಿ ಕತ್ತಿ ಇತ್ತು: ಕೆಪಿಪಿಸಿ ವಕ್ತಾರ ಲಕ್ಷ್ಮಣ್ ಸ್ಫೋಟಕ ಹೇಳಿಕೆ ಮಡಿಕೇರಿ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಬಳಿ ಕತ್ತಿ ಇತ್ತು ಎಂದು ಕೆಪಿಸಿಸಿ ವಕ್ತಾರ, ಕೊಡಗು ಉಸ್ತುವಾರಿ ಲಕ್ಷ್ಮಣ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೊಲೀಸ್ ವೈಫಲ್ಯವನ್ನು ಖಂಡಿಸಿ ಮಡಿಕೇರಿ ಎಸ್.ಪಿ ಕಚೇರಿ ಮುಂದೆ... ವಿಜಯಪುರದಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.5 ರಷ್ಟು ದಾಖಲು ವಿಜಯಪುರ(reporterkarnataka.com):ವಿಜಯಪುರದಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5 ರಷ್ಟು ದಾಖಲಾಗಿದೆ. 5 ಕಿ.ಮಿ ಆಳದಲ್ಲಿ ಭೂಕಂಪನವಾಗಿದೆ. ಶನುವಾರ ರಾತ್ರಿ ಸುಮಾರು 8.16ಕ್ಕೆ ಭೂಕಂಪನ ಆಗಿದೆ ಸಿದ್ದರಾಮಯ್ಯಗೆ ಜೀವ ಬೆದರಿಕೆ: ಸಂಪೂರ್ಣ ತನಿಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆಯೊಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಆ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ನಿವಾಸದ ಬ... ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: ಹಿಂದೂ ಸಂಘಟನೆಗಳ 9 ಮಂದಿ ವಿರುದ್ದ ಎಫ್ಐಆರ್ ಮಡಿಕೇರಿ(reporterkarnataka.com): ಕಾಂಗ್ರೆಸ್ ದೂರಿನ ಹಿನ್ನಲೆ 9 ಬಿಜೆಪಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ... ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರ: ಯಶ್ ಪಾಲ್ ಸುವರ್ಣ ಮಂಗಳೂರು(reporterkarnataka.com): ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಪ್ಲೆಕ್ಸ್ ಮಾತ್ರವಲ್ಲ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್... ಕಟಪಾಡಿಯಲ್ಲಿ ಹೋಟೆಲ್ ಗೆ ನುಗ್ಗಿದ ಬಂಟಕಲ್ಲಿಗೆ ತೆರಳುತ್ತಿದ್ದ ಕಾರು: ಇಬ್ಬರಿಗೆ ಗಾಯ ಉಡುಪಿ(reporterkarnataka.com): ರಾಷ್ಟ್ರೀಯ ಹೆದ್ದಾರಿ ೬೬ರ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ್ದು, ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಮಹೀಂದ್ರಾ ಎಕ್ಸ್ ಯು ವಿ ಕಾರು ಉಡುಪಿ ಕಡೆಯಿಂದ ಬಂಟಕಲ್ಲುಗೆ ತೆರಳುವ ವೇಳೆ ಕಟಪಾಡಿ... ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಮಾಜಿ ಸಿಎಂ ಯಡಿಯೂರಪ್ಪ ಗರಂ ಬೆಂಗಳೂರು(reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ರೀತಿಯ ... ಮೊಟ್ಟೆ ಎಸೆಯೋದು ಹೇಡಿಗಳ ಕೆಲಸ; ಇವರಿಗೆ ಸರಕಾರ ನಡೆಸೋಕೆ ಬರೋಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ(reporterkarnataka.com): ಮೊಟ್ಟೆ ಎಸೆಯೋದು ಹೇಡಿಗಳು ಮಾಡುವ ಕೆಲಸ. ಇವರು ಇಲ್ಲಿನ ಬಿಜೆಪಿ ಕಾರ್ಯಕರ್ತರಾ? ದುಡ್ಡು ಕೊಟ್ಟು ಇವರನ್ನೆಲ್ಲ ಕರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಧ್ಯಮ ಜತೆ ಗುರುವಾರ ಮಾತನಾಡಿದ ಅವರು, ಇವರಿಗೆ ಸರಕಾರ ನಡೆಸೋಕೆ ಬರೋಲ್ಲ. ಸ... « Previous Page 1 …300 301 302 303 304 … 464 Next Page » ಜಾಹೀರಾತು