ದೈವ ನರ್ತಕರಿಗೆ ಮಾಶಾಸನ: ಬಿ.ಟಿ.ಲಲಿತಾ ನಾಯ್ಕ್ ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಖಂಡನೆ ಮಂಗಳೂರು(reporterkarnataka.com); ಸರಕಾರ ದೈವ ನರ್ತಕರಿಗೆ ಘೋಷಿಸಿರುವ ಮಾಶಾಸನದ ಕುರಿತು ಬಿ.ಟಿ.ಲಲಿತಾ ನಾಯ್ಕ್ ರವರ ಹೇಳಿಕೆಯನ್ನು ಪ್ರತಿಪಕ್ಷ ನಾಯಕ ಯು.ಟಿ.ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯು.ಟಿ.ಖಾದರ್ ಮಾನ್ಯ ಬಿ ಟಿ ಲಲಿತಾ ನಾಯಕ್ ಅವರೇ, ನಿಮ್ಮ ಬಗ್ಗೆ ನಮಗ... ಪೋಷಕರ ಸಭೆಯಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ; ಆರೋಪಿ ಬಂಧನ; ಗಾಯಾಳು ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕರ- ಪೋಷಕರ ಸಭೆಯಲ್ಲಿ ವ್ಯಕ್ತಿಯೊಬ್ಬ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದು,ಆರೋಪಿಯನ್ನು ಬಂಧಿಸಿದ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ. ಕಾಟಿಪಳ್ಳ ಎರಡನೇ ಬ್ಲಾಕ್ನ ಶಂಶುದ್ದೀನ್ ಸರ್ಕಲ್ ಬಳಿಯ ಖಾಸಗಿ ಶಿಕ್ಷಣ ಸಂಸ್ಥೆ... ಮುಖ್ಯಮಂತ್ರಿ ಬೊಮ್ಮಾಯಿ 7ರಂದು ಉಡುಪಿಗೆ; ಕಾಪು ಜನಸಂಕಲ್ಪ ಸಮಾರಂಭದಲ್ಲಿ ಭಾಗಿ ಉಡುಪಿ (reporter Karnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 7ರಂದು ಉಡುಪಿಗೆ ಆಗಮಿಸಲಿದ್ದಾರೆ. ನ.7ರಂದು ಬೆಳಗ್ಗೆ 10:30ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ಗೆ ಬೊಮ್ಮಾಯಿ ಆಗಮಿಸಲಿದ್ದಾರೆ. ನಂತರ ಕಾಪುವಿಗೆ ತೆರಳಿ 11 ಗಂಟೆಗೆ ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.... ಮಾನಸಿಕ ಖಿನ್ನತೆ: ಅಪ್ರಾಪ್ತ ವಯಸ್ಸಿನ ಬಾಲಕ ನೇಣು ಬಿಗಿದು ಸಾವಿಗೆ ಶರಣು ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಮಾನಸಿಕ ಖಿನ್ನತೆಯಿಂದ ವಿದ್ಯಾರ್ಥಿಯೊಬ್ಬ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾರ್ತಿಕ ಕಾಂಬಳೆ (16) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾ... ಲಿಂಗ ಸಮಾನತೆಗೆ ಹೆಚ್ಚು ಒತ್ತು ಕೊಟ್ಟ ರಾಜ್ಯ ಕರ್ನಾಟಕ: ಸಚಿವ ಹಾಲಪ್ಪ ಬಸಪ್ಪ ಆಚಾರ್ ಬೆಂಗಳೂರು(reporterkarnataka.com) ಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ. ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅಭಿಪ್ರಾಯಪಟ್ಟರು. ನಗರದ ಅರಮನೆ ಆ... ಸಿಎಂ ಬೊಮ್ಮಾಯಿ ಸಮ್ಮುಖ ಚಲನಚಿತ್ರ ನಟ ಶಶಿಕುಮಾರ್, ಮಾಜಿ ಸಂಸದರು, ಐಎಎಸ್ ಅಧಿಕಾರಿ ಸೇರಿದಂತೆ ಹಲವು ಮಂದಿ ಬಿಜೆಪಿ ಸೇರ್ಪಡೆ ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಮಾಜಿ ಸಂಸದರು ಸೇರಿದಂತೆ ಹಲವು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು. ಮಾಜಿ ಸಂಸದ ಮುದ್ದಹನುಮೇಗೌಡ, ಚಲನಚಿತ್ರ ನಟರು ಹಾಗೂ ಮಾಜಿ ಸಂಸದ ಶಶಿಕುಮಾರ್, ಮಾಜಿ... ಹದಗೆಟ್ಟ ರಸ್ತೆ: ನಿದ್ರೆಗೆ ಜಾರಿದ ಪಿಡಬ್ಲ್ಯುಡಿ ಅಧಿಕಾರಿಗಳು; ಶಾಸಕರು ಏನು ಮಾಡುತ್ತಿದ್ದಾರೆ? ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಅಥಣಿ ಪಟ್ಟಣದ ಹೊರವಲಯದ ಸುಮಾರು 5 ಕಿಲೋ ಮೀಟರ್ ರಸ್ತೆ ಹಾಳಾಗಿದ್ದು ದಿನಂಪ್ರತಿ ವಾಹನ ಸವಾರರು ಈ ರಸ್ತೆಯಲ್ಲಿ ಪ್ರಯಾಣಿಸಲು ಸರ್ಕಸ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆ ನಿರ್ಮಿಸಿ ಎಂದು ರಸ್ತೆಯಲ್ಲಿ ಗಿಡನೆಟ... ಮಲ್ಪೆ ಬಂದರು ಪ್ರದೇಶದಲ್ಲಿ ದಿಢೀರ್ ಕಾರ್ಯಾಚರಣೆ: 16 ಮಂದಿ ಅಪ್ರಾಪ್ತ ಮೀನು ಆಯುವ ಮಕ್ಕಳ ರಕ್ಷಣೆ ಉಡುಪಿ(reporterkarnataka.com): ಮಲ್ಪೆ ಬಂದರು ಪ್ರದೇಶದಲ್ಲಿ ಮೀನು ಆಯುವ ಕೆಲಸ ಮಾಡುತ್ತಿದ್ದ ಹೊರ ಜಿಲ್ಲೆಗಳ ಸುಮಾರು 16 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರನ್ನು ದಿಢೀರ್ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್... ಗುಜರಾತ್ ವಿಧಾನಸಭೆ ಎಲೆಕ್ಷನ್ ದಿನಾಂಕ ಫಿಕ್ಸ್: ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಚುನಾವಣೆ ಅಹ್ಮದಾಬಾದ್ (reporter Karnataka.com): ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು,ವ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ. ನವದೆಹಲಿಯ ಆಕಾಶವಾಣಿ ಭವನದಲ್ಲಿ ಚುನಾವಣಾ ಆಯ... 0% ಕಮೀಷನ್ 100% ಕೆಲಸ ಆಮ್ ಆದ್ಮಿ ಪಕ್ಷದ ಗುರಿ: ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಂಗಳೂರು(reporter Karnataka.com): ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ಪಕ್ಷದ ರಾಜ್ಯ ಅಧ್ಯಕ್ಷ ಪೃಥ್ವಿ ರ... « Previous Page 1 …300 301 302 303 304 … 489 Next Page » ಜಾಹೀರಾತು