ರಸ್ತೆ ಗುಂಡಿಗೆ ಬಲಿಯಾದ ಎಂಜಿನಿಯರಿಂಗ್ ವಿದ್ಯಾರ್ಥಿ: ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಗೆಳೆಯನಿಂದ ಒಂಟಿ ಪ್ರತಿಭಟನೆ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡ ತನ್ನ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭ... ಮರವಂತೆ ವರಾಹಸ್ವಾಮಿ ದೇವಸ್ಥಾನ: ಭಕ್ತರ ವೇಷದಲ್ಲಿ ಬಂದ ದಂಪತಿಯಿಂದ ಕಾಣಿಕೆ ಡಬ್ಬಿ ಕಳವು ಯತ್ನ; ಸೆರೆ ಕುಂದಾಪುರ(reporterkarnataka.com):ಮರವಂತೆ ಮಹಾರಾಜ ವರಾಹಸ್ವಾಮಿ ದೇವಸ್ಥಾನಕ್ಕೆ ಭಕ್ತರ ವೇಷದಲ್ಲಿ ಬಂದು ಹಾಡಹಗಲೇ ಕಾಣಿಕೆ ಡಬ್ಬಿ ಕಳವು ಮಾಡಲು ಯತ್ನಿಸಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ ಆತನ ಅಪ್ರಾಪ್ತ ಪತ್ನಿ ಬಂಧಿತ ದಂಪತಿ. ದೇವಸ್ಥಾನದ... ಆಷಾಢಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜತೆ ಪರಾರಿ: ಸಿಕ್ಕಿ ಬಿದ್ದ ಬಳಿಕ ಮನನೊಂದು ನೇಣಿಗೆ ಶರಣು ಮೈಸೂರು(reporterkarnataka.com):ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದಿದ್ದ ನವ ವಧು ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜತೆ ಪರಾರಿಯಾಗಿದ್ದು, ಪೊಲೀಸರಿಗೆ ಸಿಕ್ಕಿ ಬಿದ್ದ ಬಳಿಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲ... ಶ್ರೀನಿವಾಸಪುರ: ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್ ನಿಂದ ಸಹಕಾರ ಸಂಘಗಳಿಗೆ ಸಾಲ ವಿತರಣೆ ಆರೋಪ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್ ವತಿಯಿಂದ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಸಹಕಾರ ಸಂಘಗಳಿಗೆ ಸಾಲ ವಿತರಣೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಿ.ಕೆ.ವೆ... ಅಥಣಿ: ಕೃಷ್ಣಾ ನದಿಯಲ್ಲಿ ತೇಲಿಬಂದ ಮೃತ ದೇಹ; ಮೃತರ ಗುರುತು ಪತ್ತೆಗೆ ಹರಸಾಹಸ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದ ಕೃಷ್ಣಾ ನದಿಯಲ್ಲಿ ಮೃತ ದೇಹವೊಂದು ತೇಲಿಬಂದಿದೆ. ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳವಾಗಿದ್ದರಿಂದ ಬೇರೆ ಕಡೆಯಿಂದ ತೇಲಿ ಬಂದಿರಬಹುದು ಎಂದು ಜನರು ಶಂಕೆ ವ್ಯಕ್ತಪಡಿಸುತ್ತಿದ್ದಾ... ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ತಿರುವನಂತಪುರ(reporterkarnataka.com);ಕೇರಳ ರಾಜ್ಯಪಾಲರು 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ಕಳುಹಿಸುವುದರೊಂದಿಗೆ ಕೇರಳದಲ್ಲಿ ಸರಕಾರ ಮತ್ತು ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ನಡುವೆ ಶೀತಲ ಸಮರ ಮುಂದುವರಿದಿದೆ. ಇದರೊಂದಿಗೆ ವಿಶೇಷ ಅಧಿವೇಶನಕ್ಕೆ ಕೇರಳ ಸರಕಾರ ಮೊರೆ ಹೋಗಿದೆ. ರಾಜ... ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ: 3 ಮಂದಿ ಪ್ರಮುಖ ಆರೋಪಿಗಳ ಬಂಧನ? ಎಲ್ಲರೂ ಸ್ಥಳೀಯರು? ಸುಳ್ಯ(reporterkarnataka.com): ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ 3 ಮಂದಿ ಆರೋಪಗಳನ್ನು ಪೋಲಿಸರು ಬಂಧಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇದರೊಂದಿಗೆ ಪ್ರವೀಣ್ ಹಂತಕರನ್ನು ದಸ್ತಗಿರಿ ಮಾಡುವುದರಲ್ಲಿ... ಮಡಿಕೇರಿ: ಆನೆ ದಂತ ಮಾರಾಟ ಯತ್ನ; ಇಬ್ಬರು ಆರೋಪಿಗಳ ಬಂಧನ, ದಂತ ವಶ ಮಡಿಕೇರಿ(reporterkarnataka.com): ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಳಿ ಆನೆ ದಂತ ಮಾರಾಟ ಮಾಡಲೆತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ದಂತ ವಶಪಡಿಸಿಕೊಂಡಿದ್ದಾರೆ. ಆಶಿತ್ ಪಿ. ಮತ್ತು ಸುಭಾಷ್ ಬಂಧಿತ ಆರೋಪಿಗಳಾಗಿದ್ದಾರೆ. ಅರಣ್ಯ ಘಟಕದ ಸಿಐಡಿ ಪೊಲೀಸ... ನಿನ್ನೆ ರಾಜೀನಾಮೆ ಇಂದು ಮತ್ತೆ ಗದ್ದುಗೆಗೆ!: ಬಿಹಾರದಲ್ಲಿ 8ನೇ ಬಾರಿಗೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್ ಪಾಟ್ನಾ(reporterkarnataka.com): ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ್ ಇಂದು ಮಹಾ ಘಟಬಂಧನ್ ಸರ್ಕಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಪ... ಮಡಿಕೇರಿ – ಮಂಗಳೂರು ಹೆದ್ದಾರಿ; ಇಂದು ರಾತ್ರಿ ವಾಹನ ಸಂಚಾರ ಬಂದ್: ಜಿಲ್ಲಾಧಿಕಾರಿ ಆದೇಶ ಮಡಿಕೇರಿ (reporterkatanak.com): ಮಡಿಕೇರಿ - ಮಂಗಳೂರು ಹೆದ್ದಾರಿಯ ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ ಎದುರಾದ ಪರಿಣಾಮ ಮಡಿಕೇರಿ -ಮಂಗಳೂರು ರಸ್ತೆ ಸಂಚಾರವನ್ನು ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30 ಗಂಟೆವರೆಗೂ ನಿರ್ಬಂಧಿಸಲಾಗಿದೆ. ಎಲ್ಲ ತರಹದ ವಾಹನ ಸಂಚಾರ ಬಂದ್ ಮಾಡಿ ಕೊಡಗು ಜಿ... « Previous Page 1 …304 305 306 307 308 … 464 Next Page » ಜಾಹೀರಾತು