ಮೂಡಿಗೆರೆ: ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರ ದಾರುಣ ಸಾವು; ಕಾಫಿನಾಡಿನಲ್ಲಿ ಮುಂದುವರಿದ ಮಳೆ ಅಬ್ಬರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಮನೆ ಮೇಲೆ ಬೃಹತಾಕಾರದ ಮರ ಒಂ... ಎನ್.ಆರ್.ಪುರ: ಹಳ್ಳದಲ್ಲಿ ಕೊಚ್ಚಿ ಹೋದ ಕಾರು; ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಬಂದ ವ್ಯಕ್ತಿ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಹೋಗುವಾಗ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ನಡೆದಿದೆ. ಮೃತರನ್ನು ದುರ್ದೈವಿಯನ್ನು ಪ್ರಸನ್ನ (... ಈ ವಾರ ಕಡಿಮೆ ಕೆಲಸ ಹೆಚ್ಚು ರಜೆ!: ಸಾಲು ಸಾಲು ಹಾಲಿಡೇ!!; ಯಾವಾಗೆಲ್ಲ ರಜೆ..? ಮುಂದಕ್ಕೆ ಓದಿ ಬೆಂಗಳೂರು(reporterkarnataka.com): ಹಬ್ಬ ಬಂತೆಂದರೆ ಸರಕಾರಿ ನೌಕರರಿಗೆ ಮಜಾವೇ ಮಜಾ. ಯಾಕೆಂದರೆ ಸಾಲು ಸಾಲು ರಜೆಗಳು ಧುತ್ತೆಂದು ಎದುರು ಬಂದು ನಿಲ್ಲುತ್ತವೆ. ಅಂದ ಹಾಗೆ ಈ ವಾರ ಪೂರ್ತಿ ರಜಾದಿನಗಳೇ ತುಂಬಿದ್ದು, ಇಂದು (ಆಗಸ್ಟ್ 9) ಮೊಹರಂ ಹಬ್ಬದ ಕಾರಣದಿಂದ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ... ಚಿಕ್ಕಮಗಳೂರು: ಮಳೆಯ ಅಬ್ಬರಕ್ಕೆ 24 ತಾಸಿನಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ; ಮಹಿಳೆ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಕ್ಕೆ ಕಳೆದ 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ.ವರುಣನ ರುದ್ರ ನರ್ತನಕ್ಕೆ 4 ಹಸುಗಳು ಸಾವನ್ನಪ್ಪಿವೆ. ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಸಾವಿನಿಂದ... ಏಕಾಂಗಿ ಲೇಡಿ ಬೈಕ್ ರೈಡರ್!: 22 ಸಾವಿರ ಕಿಮೀ ಯಾತ್ರೆ ಫಿನಿಶ್!; ಅಗಸ್ಟ್ 10ರಂದು ಕೆನರಾ ಹೈಸ್ಕೂಲಿಗೆ ಭೇಟಿ ಮಂಗಳೂರು(reporterkarnataka.com): ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಅಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದು, ಕೆನ... ಮಹಿಳೆಗೆ ಅವಮಾನ: ಬಿಜೆಪಿ ಮುಖಂಡನ ಫ್ಲಾಟ್ನ ಹೊರಗಿನ ಅಕ್ರಮ ಕಟ್ಟಡ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನೋಯ್ಡಾ( reporterkarnataka.com):ಮಹಿಳೆಯೊಬ್ಬರ ಜತೆ ಗಲಾಟೆ ಮಾಡಿ ಅವಾಚ್ಯ ಪದ ಬಳಸಿದ ಬಿಜೆಪಿ ಮುಖಂಡರೊಬ್ಬರ ನೋಯ್ಡಾ ಫ್ಲಾಟ್ನ ಹೊರಗಿನ ಅಕ್ರಮ ಕಟ್ಟಡಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಕಿತ್ತು ಹಾಕಿದೆ. ಬಿಜೆಪಿ ಕಿಸಾನ್ ಮೋರ್ಚಾದ ಮುಖಂಡ ಶ್ರೀ... ಬೈಂದೂರು: ಕಾಲ್ತೋಡು ಗ್ರಾಮದಲ್ಲಿ ಕಾಲುಸಂಕದಿಂದ ಹಳ್ಳಕ್ಕೆ ಬಿದ್ದು ಶಾಲಾ ಬಾಲಕಿ ನೀರುಪಾಲು ಬೈಂದೂರು(reporterkarnataka.com):ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ಎರಡನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ. ಚಪ್ಪರಿಕೆ ಶಾಲೆಯ 2ನೇ ... ಚಿಕ್ಕಮಗಳೂರು: ಗೋ ಹತ್ಯೆ ಮಾಡುತ್ತಿದ್ದ ಮನೆಗೆ ನಗರಸಭೆ ದಾಳಿ; ವಿದ್ಯುತ್ ಸಂಪರ್ಕ ಕಟ್; ಆಸ್ತಿ ಮುಟ್ಟುಗೋಲಿಗೂ ಚಿಂತನೆ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ನಗರಸಭೆ ದಾಳಿ ನಡೆಸಿ ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿದೆ. ಮನೆಯ ದಾಖಲೆಗಳನ್ನ ರದ್ದು ಮ... ಹಂದಾಡಿ: ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು ಬ್ರಹ್ಮಾವರ(reporterkarnataka.com): ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಮಕ್ಕಿಮನೆ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಕ್ಕಿಮನೆ ನಿವಾಸಿ ಬಾಬು ಪೂಜಾರಿ ಮೃತ ದುರ್ದೈವಿ. ಇ... ತ್ರಾಸಿ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ವಂಚನೆ; ರಾಜಕಾರಣಿಗಳ ಹೆಸರಿನಲ್ಲಿ ಪಂಗನಾಮ ಕುಂದಾಪುರ(reporterkarnataka.com): ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಪಡೆದು ವಂಚನೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದಲ್ಲಿ ನಡೆದಿದೆ. ತ್ರಾಸಿ ನಿವಾಸಿ ರೆಹಾನ್ ಅಹಮ್ಮದ್ ಎಂಬವರು ಹಣ ಕಳೆದುಕೊಂಡ ವ್ಯಕ್ತಿ. ಇವರಿಗೆ ಒಂದು ವರ್ಷದ ಹಿಂ... « Previous Page 1 …305 306 307 308 309 … 464 Next Page » ಜಾಹೀರಾತು