ಸುರತ್ಕಲ್ ಟೋಲ್ ಸುಲಿಗೆಯ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಕೂಟಗಳ ಪಾಲು: ಅಭಯ ಚಂದ್ರ ಜೈನ್ ಆರೋಪ ಮಂಗಳೂರು(reporterkarnataka.com):ಸರಕಾರದ ತೀರ್ಮಾನದ ಹೊರತಾಗಿಯೂ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸದೆ ಇರುವುದರ ಹಿಂದೆ ಬಿಜೆಪಿಯ ಶಾಸಕ, ಸಂಸದರು ಇದ್ದಾರೆ. ಅಲ್ಲಿ ಜನರಿಂದ ಸುಲಿಗೆ ಮಾಡುವ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಗಳ, ಗೂಂಡಾಗಳ ಪಾಲಾಗುತ್ತದೆ. ಕ್ರಿಮಿನಲ್ ಗೂಂಡಾಗಳನ್ನು ಸಾಕಲೆಂದ... ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಭಾರೀ ಮಳೆ: 3 ತಾಸಿಗೂ ಅಧಿಕ ಕಾಲ ಸುರಿದ ವರ್ಷಧಾರೆ; ಜನಜೀವನ ಅಸ್ತವ್ಯಸ್ತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಬೆಳ್ಳಂಬೆಳಗ್ಗೆಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೂರು ತಾಸಿಗೂ ಅಧಿಕ ಕಾಲ ನಿರಂತರವಾಗಿಮಳೆ ಸುರಿದಿದೆ. ಜಯಪುರ, ಬಾಳೆಹೊನ್ನೂರು ಪಟ್ಟಣದಲ್ಲಿ ರಸ್ತೆ ಮೇಲೆ ನೀರು ನು... ಸಮಾಜವಾದಿ ಪಕ್ಷದ ಸ್ಥಾಪಕ, ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ ಲಖನೌ(reporterkarnataka.com): ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಅ.10 ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು ನಿರುದ್ಯೋಗಿಗಳಿಗೆ Good News: ಪಾದುವದಲ್ಲಿ ಇಂದು ಮೆಗಾ ಉದ್ಯೋಗ ಮೇಳ ಮಂಗಳೂರು(reporter Karnataka.com): ‘ಸೇ ನೋ ಟು ಡ್ರಗ್ಸ್’: ಸಾಲಿಡಾರಿಟಿ ಯೂತ್ ಮೂವ್’ಮೆಂಟ್ ನಿಂದ ‘ಮಾದಕ ದ್ರವ್ಯ ಮುಕ್ತ ಕರ್ನಾಟಕ’ ಅಭಿಯಾನ ಬೆಂಗಳೂರು(reporter Karnataka): ಸಾಲಿಡಾರಿಟಿ ಯೂತ್ ಮೂವ್'ಮೆಂಟ್ ಕರ್ನಾಟಕದ ವತಿಯಿಂದ "ನಶಾ ಮುಕ್ತ ಕರ್ನಾಟಕ" ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಲಬೀದ್ ಶಾಫಿ ಮಾತನಾಡಿ, ಯುವ ಪೀಳಿಗೆ ದಿನೇ ದಿನೇ ಮಾದಕ ದ್ರವ್ಯ ವ್ಯಸನಿಗಳಾಗುತ್ತಿದ್ದು ಅದರಲ್ಲೂ ವಿದ್ಯಾರ್ಥಿಗಳು... ಬಿಜೆಪಿ ಕೋರ್ ಕಮಿಟಿ ಸಭೆ: ಕಾಂಗ್ರೆಸ್ ಪಾದಯಾತ್ರೆ, ಮುಂಬರುವ ಅಸೆಂಬ್ಲಿ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ಬೆಂಗಳೂರು(reporter Karnataka.com): ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಪಕ್ಷದ ರಾಜ್ಯಾಧ್ಯಕ್ಷರ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಕಾಂಗ್ರೆಸ್ ಪಾದಯಾತ್ರೆ, ಮುಂಬರುವ ಅಸೆಂಬ್ಲಿ ಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಅಡಿಕೆಗೆ ಎಲೆಚುಕ್ಕಿ ರೋಗ: ಕಂಗಾಲಾದ ರೈತರ ಕೈಹಿಡಿಯಲು ಮುಂದಾಗಿದೆ ರಾಜ್ಯ ಸರಕಾರ ಬೆಂಗಳೂರು(reporter Karnataka.com): ಅಡಿಕೆ ತೋಟಗಳಿಗೆ ಎಲೆಚುಕ್ಕಿ ರೋಗದಿಂದ ಕಂಗಲಾಗಿರುವ ರೈತರಿಗೆ ರಾಜ್ಯ ಸರಕಾರವು ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಿಗಳನ್ನು ವಿತರಿಸಲು ಮುಂದಾಗಿದೆ. ಈ ಬಗ್ಗೆ ಆದೇಶ ನೀಡಲಾಗಿದೆ. ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ... ಆನ್ ಲೈನ್ ಬ್ಯಾಂಕಿಂಗ್ ಗೆ ಮೊಬೈಲ್ ವೈರಸ್ ಕಾಟ: ಸ್ಮಾರ್ಟ್ ಪೋನ್ ಸೇರುತ್ತಿರುವ ಭಯಾನಕ SOVA ಹೊಸದಿಲ್ಲಿ(reporterKarnataka.com): ದೇಶದ ಬ್ಯಾಂಕ್ ಗಳಿಗೆ ಮೊಬೈಲ್ ವೈರಸ್ ಕಾಟ ಶುರುವಾಗಿದೆ. ಆ ವೈರಸ್ ಹೆಸರೇ SOVA . ಎಸ್ಬಿ ಐ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ಗಳು SOVA ವೈರಸ್ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಿವೆ. ಯಾವುದೇ ಕಾರಣಕ್ಕೂ ಅನಧಿಕೃತ ಮೂಲಗಳಿಂದ ಸ್ವೀಕರಿಸಿದ ಲಿಂಕ್ ಕ್ಲಿ... ವೈದ್ಯಕೀಯ ಸಾಧನಗಳ ಉದ್ಯಮ ನಿಯಂತ್ರಣ: ನೋಂದಣಿ ಪ್ರಮಾಣಪತ್ರ ಹೊಂದಿದ್ದರೆ ಮಾತ್ರ ಮಾರಾಟಕ್ಕೆ ಅವಕಾಶ ಹೊಸದಿಲ್ಲಿ(reporter Karnataka.com): ಕೇಂದ್ರ ಸರ್ಕಾರವು ದೇಶದಲ್ಲಿ ವೈದ್ಯಕೀಯ ಸಾಧನಗಳ ಉದ್ಯಮವನ್ನು ನಿಯಂತ್ರಿಸಲು ನೋಂದಣಿ ಪತ್ರ ಕಡ್ಡಾಯ ಗೊಳಿಸಿದೆ . ವಿಟ್ರೋ ಡಯಾಗ್ನೋಸ್ಟಿಕ್ ವೈದ್ಯಕೀಯ ಸಾಧನ ಸೇರಿದಂತೆ ವೈದ್ಯಕೀಯ ಸಾಧನವನ್ನು ಮಾರಾಟ ಮಾಡಲು, ದಾಸ್ತಾನು ಮಾಡಲು, ಪ್ರದರ್ಶಿಸಲು, ಮಾರಾಟ ಮಾಡಲ... ಕೊಲ್ಲೂರು ಮೂಕಾಂಬಿಕ ದೇವಳದಲ್ಲಿ ಗುರುವಾಯುರು ಸಹೋದರಿಯರಿಂದ ಮಹಾನವಮಿ ಸಂಗೀತ ಕಛೇರಿ ಕೊಲ್ಲೂರು(reporterKarnataka.com): ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವಮಿ ಸಂಗೀತ ಕಛೇರಿ ಕೇರಳದ ಗುರುವಾಯುರಿನ ಇಬ್ಬರು ಬಾಲಕಿಯರಿಂದ ನಡೆಯಿತು. ಶ್ರೀಲಕ್ಷ್ಮೀ ಸಿ. ಹಾಗೂ ಅನುಶ್ರೀ ಸಿ. ಅವರಿಂದ ಮೂಕಾಂಬಿಕೆಯ ಸನ್ನಿಧಿಯಲ್ಲಿ ಶಾಸ್ತ್ರೀಯ ಸಂಗೀತ ಕಚೇರಿ ಮೇಳೈಸಿತು. ನವರಾತ್ರಿ ಸಂದ... « Previous Page 1 …307 308 309 310 311 … 489 Next Page » ಜಾಹೀರಾತು