ಬಾಲಿವುಡ್ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ಮುಂಬೈ(reporterkarnataka.com): ಬಾಲಿವುಡ್ನ ದಿಗ್ಗಜ ನಟ, ಭಾರತೀಯ ಚಿತ್ರರಂಗದ ಪ್ರೀತಿಯ 'ಹೀ-ಮ್ಯಾನ್' ಎಂದು ಕರೆಯಲ್ಪಡುತ್ತಿದ್ದ ಧರ್ಮೇಂದ್ರ ಅವರು ತನ್ನ 89ನೇ ವಯಸ್ಸಿನಲ್ಲಿ ಇಂದು ನಿಧನರಾದರು. ಈ ತಿಂಗಳ ಆರಂಭದಲ್ಲಿ, ನವೆಂಬರ್ 12 ರಂದು ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಬಿಡುಗಡ... ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ ಬೊಮ್ಮಾಯಿ ಲೇವಡಿ *ರೆಬೆಲಿಯನ್ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ: ಬಸವರಾಜ ಬೊಮ್ಮಾಯಿ* ಮೈಸೂರು(reporterkarnataka.com): ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡು... ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಗೋಣಿಕೊಪ್ಪಲು ವಿರಾಜಪೇಟೆಯ ಮುಖ್ಯ ರಸ್ತೆ ಕೈಕೇರಿ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ಪಾದಚಾರಿಗೆ ವಾಹನ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ತಲೆ ಹಾಗೂ ... ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ * *ನವೆಂಬರ್ 28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ* * *ಪ್ಯಾಲೇಸ್ ಮೈದಾನದಲ್ಲಿ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವರು* ಬೆಂಗಳೂರು(reporterkarnataka.com): ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್... ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ ಸಂಚಾರಕ್ಕೆ ಅಡಚಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕರ್ನಾಟಕ ಕೇರಳ ರಾಜ್ಯ ಹೆದ್ದಾರಿ, ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿ ಗೇಟಿನಿಂದ 15 ಕಿಲೋಮೀಟರ್ ದೂರದ ರಕ್ಷಿತಾ ಅರಣ್ಯದ ನಡುವೆ ಹಾದು ಹೋಗುವ ಮುಖ್ಯರಸ್ತೆಯಲ್ಲಿ ನಿನ್ನೆ ರಾತ್ರಿ ಸರಕು ತುಂಬಿದ ಲಾರಿ ಒಂದು ರಸ್ತೆಗೆ ಮಗುಚಿ... Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ ಮುಂದುವರಿದಿದೆ. ಎನ್.ಆರ್.ಪುರ ತಾಲೂಕಿನ ಹಳೇಹಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿ ಜನರಲ್ಲಿ ಮತ್ತೊಮ್ಮೆ ಆತಂಕ ಉಂಟು ಮಾಡಿದೆ. ಬಾಳೆಹೊನ್ನೂರು-ಎನ್.ಆರ್.ಪುರ ಸಂಪರ್ಕದ ರಾಜ... ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ ಗುಡುಗು *ಈ ವ್ಯಕ್ತಿ ಏನ್ ಆಕ್ಸ್ಫರ್ಡ್ ಪದವೀಧರನಾ? ಸುಪ್ರೀಂ ಕೋರ್ಟ್ ಲಾಯರಾ? ಹೈಕೋರ್ಟ್ ಲಾಯರಾ?* ಬೆಂಗಳೂರು(reporterkarnataka.com): ಯಾವುದೇ ಕಾರಣಕ್ಕೂ ನಾವು ಎನ್ ಡಿಎ ಜತೆ ಮೈತ್ರಿ ಕಡಿದುಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ವಿಶ್ವಾಸ ಇರಿಸಿದ್ದೇವೆ ... ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಹುಬ್ಬಳ್ಳಿ(reporterkarnataka.com): ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಮತ್ತು ಆಮದು ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಹಸಿ ಸುಳ್ಳುಗಳನ್ನೇ ಬಿತ್ತರಿಸುತ್ತ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು.... ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಆಡಳಿತ ಯಂತ್ರ ಕೋಮಾ ಸ್ಥಿತಿಯಲ್ಲಿದ್ದು, ಜನರ ಸಮಸ್ಯೆಗಳನ್ನು ಕೇಳುವವರಿಲ್ಲದ ಸ್ಥಿತಿ ನಿರ್ಮಾಣವಾಗಿದೆ* *ಅಪರಾಧ ಚಟುವಟಿಕೆ ಹೆಚ್ಚಿದೆ, ದುಷ್ಕರ್ಮಿಗಳಿಗೆ ಪೊಲೀಸರ ಭಯ ಇಲ್ಲವಾಗಿದೆ* ಬೆಂಗಳೂರು(reporterkarnataka.com): ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ... ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದಿಂದ ಮಡಿಕೇರಿ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ಮಿಂಚಿನ ಪದವು ಎಂಬಲ್ಲಿಂದ ಸುಮಾರು 400 ಕೆಂಪು ಕಲ್ಲುಗಳನ್ನು ... « Previous Page 1 …29 30 31 32 33 … 512 Next Page » ಜಾಹೀರಾತು