ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಕೊಡಗು ಜಿಲ್ಲೆಯ 6 ಮಂದಿ ಸ್ಥಳದಲ್ಲೇ ಸಾವು; ಇಬ್ಬರು ಗಂಭೀರ ಹುಣಸೂರು(reporterkarnataka.com): ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೊಲೊರೋದಲ್ಲಿ ಹಿಂತಿರುತ್ತಿದ್ದಾಗ ವಾಹನ ಮರಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಹುಣಸೂರು ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವ... ಲಿಂಗಸುಗೂರು: ಸಮಾಜ ಕಲ್ಯಾಣ ಇಲಾಖೆ ಹೊರಗುತ್ತಿಗೆ ಕಾರ್ಮಿಕರಿಗೆ 9 ತಿಂಗಳಿನಿಂದ ಸಂಬಳ ಇಲ್ಲ! ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka.com ಒಂದು ತಿಂಗಳು ಸಂಬಳವಾಗದಿದ್ದರೆ ಈ ದುಬಾರಿ ಕಾಲದಲ್ಲಿ ಬದುಕುವುದು ಕಷ್ಟ. ಹಾಗಾದರೆ 9 ತಿಂಗಳಿನಿಂದ ವೇತನ ಕೊಡದಿದ್ದರೆ, ಆ ಕಾರ್ಮಿಕರು ಹೇಗೆ ಬದುಕು ನಡೆಸಬೇಕು? ಇಂತಹದ್ದೊಂದು ಭಯಾನಕ ವಾಸ್ತವ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ. ... ಅಂಜನಾದ್ರಿಯಿಂದ ಅಯೋಧ್ಯಗೆ ಶೀಘ್ರದಲ್ಲೆಯೇ ರೈಲು ಸಂಚಾರ ಪ್ರಾರಂಭಿಸಲಿ: ಸಮ್ಮೇಳನಾಧ್ಯಕ್ಷ ಕುಂದರ್ಗಿ ಅಭಿಮತ ಕೊಪ್ಪಳ(reporterkarnataka.com): ಪವಿತ್ರ ಯಾತ್ರಾ ಸ್ಥಳವಾದ ಅಂಜನಾದ್ರಿ ಪರ್ವತವನ್ನು ಅಭಿವೃದ್ಧಿಗೊಳಿಸಬೇಕು. ಪ್ರವಾಸಿಗಳಿಗೆ ಹಾಗೂ ಭಕ್ತರಿಗೆ ಮೂಲಭೂತ ಸೌಕರ್ಯ ನೀಡುವ ನಿಟ್ಟಿನಲ್ಲಿ ಅಂಜನಾದ್ರಿಯಿಂದ ಅಯೋಧ್ಯಗೆ ಶೀಘ್ರದಲ್ಲೆಯೇ ರೈಲು ಸಂಚಾರ ಪ್ರಾರಂಭಿಸಬೇಕು ಎಂದು ಸಮ್ಮೇಳನಾಧ್ಯಕ್ಷ ಕೆ .ಎಲ್ .ಕುಂದ... ತಿರುಪತಿ ದೇಗುಲ: ಏಪ್ರಿಲ್ 11ರಿಂದ 17 ರವರೆಗೆ 5,29,926 ಭಕ್ತರು ಭೇಟಿ ಹೈದರಾಬಾದ್(reporterkarnataka.com): ಕಳೆದೊಂದು ವಾರದಿಂದ ತಿರುಮಲದಲ್ಲಿ ಭಕ್ತರ ದಂಡೇ ಇತ್ತು. ತಿಮ್ಮಪ್ಪನ ದರ್ಶನಕ್ಕೆ ಎರಡ್ಮೂರು ದಿನ ಬೇಕಾಗುವುದರಿಂದ ಭಕ್ತರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಟಿಟಿಡಿ ಶುಭ ಸುದ್ದಿ ನೀಡಿದೆ. ಭಕ್ತ ಸಮೂಹಕ್ಕೆ ಅನುಕೂಲವಾಗುವಂತೆ ತಿರುಮಲದಲ್ಲಿ ಸಕಲ ಸೌಲಭ್ಯ... ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ, ಗೃಹ ಸಚಿವರ ವಿರುದ್ಧ ಅಶ್ಲೀಲ ಪದಬಳಕೆ: ಆರೋಪಿ ಬಂಧನ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದ ಮತ್ತು ಕೆಟ್ಟದಾಗಿ ಅಪಹಾಸ್ಯ ಮಾಡಿದ್ದ ವ್ಯಕ್ತಿಯೊಬ್ಬನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆದಿಲ್ ಅಲಿ(38) ಎಂದು ಗುರುತಿಸಲಾಗಿ... ದಿಲ್ಲಿ ಹಿಂಸಾಚಾರ ಪ್ರಕರಣ: ಇಬ್ಬರು ಅಪ್ರಾಪ್ತರು ಸೇರಿದಂತೆ 21 ಮಂದಿ ಬಂಧನ; ಪಿಸ್ತೂಲ್ ವಶ ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯ ಜಹಾಂಗೀರ್ ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿ 21 ಮಂದಿ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಸಮುದ... ಕಾಫಿನಾಡು ಚಿಕ್ಕಮಗಳೂರಿಗೆ ಇಂದು ಮುಖ್ಯಮಂತ್ರಿ ಬೊಮ್ಮಾಯಿ: ಶೃಂಗೇರಿ, ಹರಿಹರಪುರ ಮಠಕ್ಕೆ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಎಂದೇ ಪ್ರಖ್ಯಾತವಾಗಿರುವ ಚಿಕ್ಕಮಗಳೂರು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿಯವರು ... ಹುಬ್ಬಳ್ಳಿ ಹಿಂಸಾಚಾರ: 90ಕ್ಕೂ ಹೆಚ್ಚು ಮಂದಿ ಅರೆಸ್ಟ್; 50ಕ್ಕೂ ಅಧಿಕ ಬೈಕ್ ಗಳು ಪೊಲೀಸ್ ವಶಕ್ಕೆ ಹುಬ್ಬಳ್ಳಿ(reporterkarnataka.com): ಬೆಂಗಳೂರಿನ ಡಿಜೆಹಳ್ಳಿ ಹಿಂಸಾಚಾರದಂತೆ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 90ಕ್ಕೂ ಅಧಿಕ ಜನ ಬಂಧಿಸಲಾಗಿದೆ. ಪುಂಡರ ವಿರುದ್ಧ ಐಪಿಸಿ 143, 147, 148, 341, 353, 307, 427, 504, 506 ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ 1984ರ ಕಾಯ್... ಮಠಗಳ ಅನುದಾನದಲ್ಲಿ ಪರ್ಸೆಂಟೇಜ್ ಆರೋಪ: ಮಠಾಧೀಶರು ದಾಖಲೆ ಕೊಟ್ಟರೆ ತನಿಖ: ಸಿಎಂ ಬೊಮ್ಮಾಯಿ ಬೆಂಗಳೂರು(reporterkarnataka.com): ಬಾಳೆಹೊಸೂರು ಮಠದ ದಿಂಗಾಲೇಶ್ವರ ಶ್ರೀಗಳ 30 ಪರ್ಸೆಂಟ್ ಕಮಿಷನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾವ ಮಠಾಧೀಶರು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕೊಟ್ಟಿದ್ದಾರೆ ದಾಖಲೆ ನೀಡಲಿ ತನಿಖೆ ಮಾಡುತ್ತೇವೆ’ ಎಂದರು. ದಿಂಗಾಲೇ... ಹುಬ್ಬಳ್ಳಿ: ವಿವಾದಾತ್ಮಕ ಸ್ಟೇಟಸ್ ಪ್ರಕರಣ; ಆರೋಪಿಗೆ ಏ.30ರ ತನಕ ನ್ಯಾಯಾಂಗ ಬಂಧನ ಹುಬ್ಬಳ್ಳಿ (reporterkarnataka.com): ವಿವಾದಾತ್ಮಕ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಯನ್ನು ನಾಲ್ಕನೆಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ವಿವಾ... « Previous Page 1 …310 311 312 313 314 … 429 Next Page » ಜಾಹೀರಾತು