ಹುಬ್ಬಳ್ಳಿ: ವಿವಾದಾತ್ಮಕ ಸ್ಟೇಟಸ್ ಪ್ರಕರಣ; ಆರೋಪಿಗೆ ಏ.30ರ ತನಕ ನ್ಯಾಯಾಂಗ ಬಂಧನ ಹುಬ್ಬಳ್ಳಿ (reporterkarnataka.com): ವಿವಾದಾತ್ಮಕ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಯನ್ನು ನಾಲ್ಕನೆಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ವಿವಾ... ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅವ್ಯವಹಾರ ಆರೋಪ: ಬಿಜೆಪಿ ನಾಯಕಿ ಮನೆಗೆ ಸಿಐಡಿ ದಾಳಿ ಕಲಬುರಗಿ(reporterkarnataka.com): ರಾಜ್ಯದಲ್ಲಿ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು ಇಂದು ಬಿಜೆಪಿ ಜಿಲ್ಲಾ ನಾಯಕಿ ದಿವ್ಯಾ ಹಾಗರಗಿ ಮನೆಗೆ ದಾಳಿ ನಡೆಸಿದೆ. ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಬಿಜೆಪಿ ಮುಖ... ಸಂತೋಷ್ ಗೊತ್ತೇ ಇಲ್ಲ ಅಂದ ಈಶ್ವರಪ್ಪ ಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದ್ದು?: ಸಿದ್ದರಾಮಯ್ಯ ಪ್ರಶ್ನೆ ಚಿಕ್ಕಮಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಯಾರೆಂದು ಗೊತ್ತಿಲ್ಲ ಅಂದ ಮೇಲೆ ಮಾನನಷ್ಟ ಮೊಕದ್ದಮೆ ಯಾರ ಮೇಲೆ ಹಾಕಿದ್ದಪ್ಪಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಚಿವ ಈಶ್ವರಪ್ಪ ಅವರನ್ನು ಪ್ರಶ್ನಿಸಿದ್ದಾರೆ. ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾ... ಹುಬ್ಬಳ್ಳಿ ಗಲಭೆಕೋರರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆಯಡಿ ಬಂಧಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಸಪೇಟೆ(reporterkarnataka.com) : ಹುಬ್ಬಳ್ಳಿ ಗಲಭೆಕೋರರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆಯಡಿ ಬಂಧಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಮುಸ್ಲಿಂ ಗೂಂಡಾಗಳು ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ ಹಾಗೂ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಸುದ... ಮಂಗಳೂರು ವಿವಿ ಕಾಲೇಜು: ಫುಟ್ ಪಾತ್ ನಲ್ಲಿ ಬಸ್ ಸ್ಟಾಂಡೋ? ಬಸ್ ಸ್ಟಾಂಡ್ ಒಳಗೆ ಫುಟ್ ಪಾತೋ? ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಫುಟ್ ಪಾತ್ ನಲ್ಲಿ ಬಸ್ ತಂಗುದಾಣವೋ ಅಥವಾ ಬಸ್ ತಂಗುದಾಣದೊಳಗೆ ಫುಟ್ ಪಾತೋ ಎನ್ನುವ ಪ್ರಶ್ನೆ ಈ ತಂಗುದಾಣವನ್ನು ಕಂಡವರಿಗೆ ಮೂಡುವುದರಲ್ಲಿ ಯಾವುದೇ ಸಂಶಯವಿಲ್ಲ. ಯಾಕೆಂದರೆ ಈ ಬಸ್ ತಂಗುದಾಣ ಫುಟ್ ಪಾತ್ ನಲ್ಲೇ ನಿರ್ಮ... ಮಂಗಳೂರು: ಈಶ್ವರಪ್ಪ ಬಂಧನ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್. ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟ... ಈಶ್ವರಪ್ಪ ಬಂಧನ ತನಿಖಾಧಿಕಾರಿ ವಿವೇಚನೆಗೆ ಬಿಟ್ಟಿದ್ದು: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಎಸ್. ಈಶ್ವರಪ್ಪ ಅವರ ಬಂಧನ ತನಿಖಾಧಿಕಾರಿಗೆ ಬಿಟ್ಟ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ... ಹೀಗೊಂದು ಕೋಮು ಸೌಹಾರ್ದತೆ: ಹಿಂದೂ ಕುಂಭಾಭಿಷೇಕಕ್ಕೆ ಮಸೀದಿಯಿಂದ ಶುಭ ಹಾರೈಕೆಯ ಫ್ಲೆಕ್ಸ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ತಾಲೂಕಿನ ಜಯಪುರದ ಬದ್ರಿಯಾ ಜುಮ್ಮಾ ಮಸೀದಿ ವತಿಯಿಂದ ಮಸೀದಿ ಆವರಣದಲ್ಲಿಯೇ ಹಿಂದೂಗಳ ಕುಂಭಾಭಿಷೇಕ್ಕೆ ಶುಭ ಹಾರೈಸುವ ಫ್ಲೆಕ್ಸ್ ಹಾಕಲಾಗಿದೆ. ಹರಿಹರಪುರದಲ್ಲಿ ನಡೆಯುತ್ತಿರುವ ಆದಿ ಶಂಕರಾಚಾರ್ಯ ಮಹಾ ಕುಂಬ... ನಿಷ್ಕ್ರಿಯ- ನಿರ್ಲಿಪ್ತ- ಭ್ರಷ್ಟ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ದ.ಕ. ಜಿಲ್ಲೆಯ 3 ಮಂದಿ ಹಾಲಿಗಳಿಗೆ ಕೊಕ್? ಬೆಂಗಳೂರು(reporterkarnataka.com): ಒಂದು ಕಡೆ ಈಶ್ವರಪ್ಪ ಪ್ರಕರಣ ಆಡಳಿತರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದರೆ, ಇನ್ನೊಂದು ಕಡೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಟಿಕೆಟ್ ಹಂಚಿಕೆಯ ಪಾರಮರ್ಶೆ ಪ್ರಕ್ರಿಯೆ ಆರಂಭಗೊಂಡಿದೆ. ಕಳೆದ ಬಾರಿ ... ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಸಾವು ಬಾಗೆಪಲ್ಲಿ(reporterkarnataka.com): ಬಾಗೆಪಲ್ಲಿ ಮಾಜಿ ಶಾಸಕ, ಸಿಪಿಎಂ ಹಿರಿಯ ನಾಯಕ ಜಿ.ವಿ.ಶ್ರೀರಾಮ ರೆಡ್ಡಿ ಹೃದಯಾಘಾತದಿಂದ ಇಂದು ನಿಧನರಾದರು. ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟ ನಡೆಸುತ್ತಿದ್ದ ಶ್ರೀರಾಮ ರೆಡ್ಡಿ ಅವರು ಕೋಮುವಾದದ ವಿರುದ್ಧದ ಗಟ್ಟಿ ದನಿಯಾಗಿದ್ದರು. ಇತ್ತೀಚೆಗೆ ... « Previous Page 1 …311 312 313 314 315 … 429 Next Page » ಜಾಹೀರಾತು