ಉತ್ತರ ಪ್ರದೇಶ; ಸಚಿವರು ಹೊಟೇಲ್ಗಳಲ್ಲಿ ತಂಗುವಂತಿಲ್ಲ, ಅಧಿಕಾರಿಗಳಿಗೆ 30 ನಿಮಿಷಗಳಿಗೂ ಹೆಚ್ಚು ಲಂಚ್ ಬ್ರೇಕ್ ಇಲ್ಲ ಲಕ್ನೋ (reporterkarnataka.com): ಸಚಿವರು ಇನ್ನು ಮುಂದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೊಟೇಲ್ಗಳಲ್ಲಿ ಉಳಿದುಕೊಳ್ಳುವ ಬದಲು ಗೆಸ್ಟ್ ಹೌಸ್ಗಳಲ್ಲಿ ಉಳಿದುಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಯೋಗಿ ಆದಿತ್ಯನಾಥ್ ತಮ್ಮ ನಿವಾಸದಲ್ಲಿ... ಮೇ 12ರಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರ ತನಕ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು 3 ದಿನಗಳ ಕಾಲಾವಕಾಶ ನೀಡಲಾಗಿದೆ. ಇದೀಗ ಪರೀಕ್ಷಾ ಮಂಡಳಿಯು ಎಸ್ಎಸ್ಎಲ್... ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ... ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ: ಬಿಜೆಪಿ ನಾಯಕರು ಗೈರು; ಕಾಂಗ್ರೆಸ್ ನ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು ಬೆಳಗಾವಿ(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರ... ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದ... ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು ಮನಿಲಾ(reporterkarnataka.com): ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಫಿಲಿಪೈನ್ಸ್ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗ... ಫರಂಗಿಪೇಟೆ: ಮುಖ್ಯಮಂತ್ರಿ ಕಾರಿಗೆ ಎಸ್ ಡಿಪಿಐ ಕಾರ್ಯಕರ್ತರಿಂದ ಮುತ್ತಿಗೆ ಯತ್ನ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ನಗರದ ಹೊರವಲಯದ ಫರಂಗಿಪೇಟೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ನಡೆದಿದೆ. ಅಲ್ಪಸಂಖ್ಯಾತರ ವಿರೋಧಿ ಸಿಎಂ ಗೋ ಬ್ಯಾಕ್ ಎಂದು ಘೋಷ... ಸಚಿವ ಈಶ್ವರಪ್ಪ ಕೊರಳಿಗೆ ಬಿಗಿಯಾಗುತ್ತಿರುವ ಸಂತೋಷ್ ಆತ್ಮಹತ್ಯೆಯ ಉರುಳು: ಸಂಜೆಯೊಳಗೆ ರಾಜೀನಾಮೆ? ಮೈಸೂರು (reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ಕಾರ್ಯಕ್ರಮವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಸಚಿವರು ರಾಜ್ಯಪಾಲರನ್ನು ಭೇಟಿಯಾಗಿ ಸಂಜೆ... ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು ಬೆಂಗಳೂರು(reporterkarnataka.com): ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಓರ್ವ ವ್ಯಕ್ತಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂ... ಪೊಳಲಿ ರಾಜರಾಜೇಶ್ವರಿಯ ದರ್ಶನ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ: ವಿಶೇಷ ಪೂಜೆ ಸಲ್ಲಿಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳ ಬಂಟ್ವಾಳ ತಾಲೂಕಿನ ಪೊಳಲಿಯ ರಾಜರಾಜೇಶ್ವರಿ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ರಾತ್ರಿ ಭೇಟಿ ನೀಡಿ ಶ್ರೀ ರಾಜರಾಜೇಶ್ವರಿ ಮಾತೆಯ ದರ್ಶನ ಪಡೆದರು. ... « Previous Page 1 …312 313 314 315 316 … 429 Next Page » ಜಾಹೀರಾತು