ಮತಾಂತರಗೊಂಡ ಬಳಿಕ ಮೀಸಲಾತಿ ಪಡೆಯಲು ಸಾಧ್ಯವಿಲ್ಲ: ಮದ್ರಾಸ್ ಹೈಕೋರ್ಟ್ ಚೆನ್ನೈ(reporterkarnataka.com): ಒಬ್ಬ ವ್ಯಕ್ತಿಯು ಬೇರೆ ಧರ್ಮಕ್ಕೆ ಮತಾಂತರಗೊಂಡ ನಂತರ ತನ್ನ ಜಾತಿಯನ್ನು ಒಯ್ಯುವಂತಿಲ್ಲ' ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಹಿಂದುಳಿದ ವರ್ಗಗಳ ಮೀಸಲಾತಿಯ ಹಿಂದೂ ಧರ್ಮದ ಹಕ್ಕೊತ್ತಾಯದಿಂದ ಇಸ್ಲಾಂಗೆ ಮತಾಂತರಗೊಂಡ ವ್ಯಕ್ತಿಯ ಅರ್ಜಿಯನ್ನು ಆಲಿಸಿ ಆದೇಶ ಹೇಳುವ... ಚಿಕ್ಕಮಗಳೂರು: ನರಹಂತಕ ಸಲಗ ವಿರುದ್ಧ ಕಾರ್ಯಾಚರಣೆ; ಮತ್ತೊಂದು ಪುಂಡಾನೆ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಿವಿಧ ಕಡೆ ಜನರ ಜೀವ ಬಲಿ ಹಾಗೂ ತೊಂದರೆ ನೀಡುತ್ತಿದ್ದ ಮತ್ತೊಂದು ಪುಂಡಾನೆ ಸೆರೆ ಹಿಡಿಯಲಾಗಿದೆ. ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿ... ಪುನೀತ್ ಉಪಗ್ರಹ ಚಿತ್ರಕಲಾ ಸ್ಪರ್ಧೆ: ಗಜೇಂದ್ರಗಡದ ಸುಹಾನ ತೋಟದ ಪ್ರಥಮ ಸ್ಥಾನ ಗದಗ(reporterlarnataka.com): ಪುನೀತ್ ನ್ಯಾನೋ ಉಪಗ್ರಹ ಉಡಾವಣಾ ಯೋಜನೆಯಡಿ ಆಯೋಜಿಸಲಾಗಿದ್ದ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಗಜೇಂದ್ರಗಡದ ಬಾಲಕಿಯರ ಪ್ರೌಢಶಾಲೆಯ 9ನೇ ತರಗತಿ ವಿದ್ಯಾಾರ್ಥಿನಿ ಸುಹಾನ ರಾಜೇಸಾಬ ತೋಟದ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ... ಹೊಸ ವರ್ಷಾಚರಣೆ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಮಂಗಳೂರು ಪೊಲೀಸ್ ಕಮಿಷನರ್ ಮಂಗಳೂರು(reporterkarnataka.com): ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನ ಪೊಲೀಸ್ ... ನವ ಮಂಗಳೂರು ಬಂದರಿಗೆ ಆಗಮಿಸಿದ ‘ಸೆವೆನ್ ಸೀಸ್ ಎಕ್ಸ್ಪ್ಲೋರರ್: ಪ್ರಸಕ್ತ ಋತುವಿನ 2ನೇ ಕ್ರೂಸ್ ಹಡಗು ಮಂಗಳೂರು(reporterkarnataka.com): ನವ ಮಂಗಳೂರು ಬಂದರಿಗೆ ಪ್ರಸಕ್ತ ಋತುವಿನ ಎರಡನೇ ಕ್ರೂಸ್ ಹಡಗು "ಸೆವೆನ್ ಸೀಸ್ ಎಕ್ಸ್ಪ್ಲೋರರ್" ಶುಕ್ರವಾರ ಆಗಮಿಸಿತು. ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿಗಳು ಇದ್ದರು. ಹಡಗಿನಲ್ಲಿ ಬಂದ ಪ್ರಯಾಣಿಕರು ಮಂಗಳೂರು ಮತ್ತು ಸುತ್ತಮುತ್ತಲಿನ ವಿವಿಧ ಪ... ಕಾಡಾನೆ ಸೆರೆ ಕಾರ್ಯಾಚರಣೆ 4ನೇ ದಿನಕ್ಕೆ: ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿದ ಮೂಡಿಗೆರೆ ಭೈರ ಸಂತೋಪ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿವಿಧೆಡೆ ನರಹಂತಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದ್ದು,ಡ್ರೋನ್ ಕ್ಯಾಮರಕ್ಕೂ ಮೂಡಿಗೆರೆ ಭೈರ ಚಳ್ಳೆಹಣ್ಣು ತಿನ್ನಿಸಿದೆ. ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ-ಹಾವಳಿ ಎಗ್... ಆಧಾರ್ ಕಾರ್ಡ್ ಇದ್ದರೆ ಸಾಕು ನಿಮ್ಮ ಮನೆಗೆ ನಳ್ಳಿ ನೀರು ಸೌಲಭ್ಯ!: ರಾಜ್ಯ ಸರಕಾರದಿಂದ ಹೊಸ ಯೋಜನೆ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರವು ಜಲ ನೀತಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ. ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿ... ದ.ಕ. ಜಿಲ್ಲೆಯಲ್ಲಿ ದನಗಳಿಗೆ ಚರ್ಮಗಂಟು ರೋಗ: ಮುನ್ನೆಚ್ಚರಿಕೆ ವಹಿಸಲು ಸೂಚನೆ ಸುಳ್ಯ(reporterkarnataka.com): ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ಚರ್ಮಗಂಟು ರೋಗ ಈಗ ದ.ಕ. ದಲ್ಲಿ ಕಾಣಿಸಿಕೊಂಡಿದೆ. ಆ ಮೂಲಕ ಹೈನುಗಾರರ ನಿದ್ದೆಗೆಡಿಸುವಂತೆ ಮಾಡಿದೆ. ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಕೆಲವು ಗ್ರಾಮಗಳಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬ... ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ಚಂಡಮಾರುತದ ಭೀತಿ; ಮುಂದಿನ 5 ದಿನ ಮಳೆ ಸಾಧ್ಯತೆ ಬೆಂಗಳೂರು(reporterkarnataka.com): ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ. ಮುಂದಿನ 48 ಗಂಟೆಗಳಲ್ಲಿ ಈ ಚಂಡಮಾರುತ ಬಂಗಾಳ ಕೊಲ್ಲಿಯತ್ತ ಸಾಗಲಿದ್ದು. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿ, ಕರ್ನಾಟಕದ ಕರಾವಳಿ ಸೇರಿದಂತೆ ದ.ಒಳನಾಡು ಮಲ... ನೆರೆ ಸಂತ್ರಸ್ತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ: ಸರಕಾರಕ್ಕೆ ಕಾಂಗ್ರೆಸ್ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣಾ ನದಿ ನೆರೆ ಸಂತ್ರಸ್ತರಿಗೆ ಡಿ.19ರ ಒಳಗಾಗಿ ಹಕ್ಕುಪತ್ರ ನೀಡದಿದ್ದರೆ ನೆರೆ ಸಂತ್ರಸ್ತರೊಂದಿಗೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸರಕ... « Previous Page 1 …316 317 318 319 320 … 514 Next Page » ಜಾಹೀರಾತು