ಚಿಕ್ಕಮಗಳೂರು: ಹಣಕಾಸಿನ ವ್ಯವಹಾರ; ಯುವಕನ ಭೀಕರ ಕೊಲೆ; ಆರೋಪಿಗಳು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವಕರ ನಡುವಿನ ಹಣಕಾಸಿನ ವ್ಯವಹಾರ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆ ಸಮೀಪ ನಡೆದಿದೆ. ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕೊಲೆಗೀಡಾದ ಯುವಕನನ್ನು ಗವನಹಳ್ಳಿಯ ದ್ರುವರಾಜ್ ಅರಸ... ಸ್ಮಾರ್ಟ್ ಸಿಟಿ: ಮಾಡಿದ್ದೇ ಕಾಮಗಾರಿ; ನಾಗರಿಕರೊಬ್ಬರ ಅಭಿಪ್ರಾಯ ಏನು ಕೇಳೋಣ ಬನ್ನಿ ಮಂಗಳೂರು(reporterkarnataka.com): 'ಸ್ಮಾರ್ಟ್ ಸಿಟಿ ಕಾಮಗಾರಿ: ಆಡಿದ್ದೇ ಆಟ, ಮಾಡಿದ್ದೇ ಕಾಮಗಾರಿ; ಕಮಿಷನ್ ವ್ಯವಹಾರ, ಭ್ರಷ್ಟಾಚಾರ ವಾಸನೆ' ಶೀರ್ಷಿಕೆಯಲ್ಲಿ ಪ್ರಕಟಿಸಲಾದ ವಿಶೇಷ ವರದಿಯ ಬಗ್ಗೆ ನಾಗರಿಕರ ಅಭಿಪ್ರಾಯ ಹರಿದು ಬರಲಾರಂಭಿಸಿದೆ. ಇದರಲ್ಲಿ ಮಂಗಳೂರಿನ ಪ್ರಜ್ಞಾವಂತ ನಾಗರಿಕರಾದ ಲಕ್ಷ್ಮೀನಾ... ಬೆಲೆಯೇರಿಕೆ ನಡುವೆ ರಾಜ್ಯದ ಜನತೆಗೆ ಕರೆಂಟ್ ಶಾಕ್: ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ! ಬೆಂಗಳೂರು(reporterkarnataka.com): ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿಮುಟ್ಟಿದ್ದು ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ. ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ... ಮಂಗಳೂರು ಸ್ಮಾರ್ಟ್ ಸಿಟಿ: ಆಡಿದ್ದೇ ಆಟ, ಮಾಡಿದ್ದೇ ಕಾಮಗಾರಿ; ಕಮಿಷನ್ ವ್ಯವಹಾರ, ಭ್ರಷ್ಟಾಚಾರದ ವಾಸನೆ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು(reporterkarnataka news): ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆ ಎಂದರೆ ಬರೇ ಕಟ್ಟುವುದು- ಬಿಚ್ಚುವುದು ಅಲ್ಲ. ಇದು ನಗರದ ಪ್ರತಿಯೊಬ್ಬ ನಾಗರಿಕನಿಗೂ ಆರ್ಥಿ... ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣ; ಬನ್ನಂಜೆ ರಾಜಾ ಸೇರಿ 4 ಮಂದಿಗೆ ಜೀವಾವಧಿ ಶಿಕ್ಷೆ ಬೆಳಗಾವಿ(reporterkarnataka.com): ಹಫ್ತಾಕ್ಕೆ ಬೇಡಿಕೆಗೆ ಒಪ್ಪದ ಅಂಕೋಲಾದ ಉದ್ಯಮಿ ಆರ್.ಎನ್. ನಾಯಕ್ ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಕೋಕಾ ನ್ಯಾಯಾಲಯದಿಂದ ಇಂದು ತೀರ... ಹುಲಿ ಹತ್ಯೆ ಪ್ರಕರಣದ ಆರೋಪಿಗಳ ಸೆರೆ; ವ್ಯಾಘ್ರ ಉಗುರು ವಶ: 7 ಮಂದಿಯ ಬಂಧನ ಮಡಿಕೇರಿ(reporterkarnataka.com): ಹುಲಿಯ ಹಲ್ಲು ಮತ್ತು ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿರುವ ಸಿಐಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು,ಇದರೊಂದಿಗೆ ಕಳೆದ ಒಂದು ವರ್ಷದ ಹಿಂದೆ ನಡೆದ ಹುಲಿ ಹತ್ಯೆ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಸ್ವಿಯಾಗಿದ್ದಾರೆ. ... ಹಲಾಲ್ v/s ಜಟ್ಕಾ ಕಟ್ ವಿವಾದ: ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹಲಾಲ್ ಕಟ್ ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಖಡಕ್ ಆದೇಶ ಹೊರಡಿಸಿದೆ. ಮೊದಲಿಗೆ ಪ್ರಾಣಿ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ. ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸ... ಯುಗಾದಿ ಟ್ವೀಟ್ ನಲ್ಲಿ ಮಾಜಿ ಸಿಎಂ ಎಚ್ ಡಿಕೆ ಹೇಳಿದ್ದೇನು?: ಬಿಜೆಪಿಗೆ ಅವರು ಮಾಡಿದ ಪಾಠವೇನು ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಯುಗಾದಿ ಪ್ರಯುಕ್ತ ಟ್ವೀಟ್ ಮಾಡಿದ್ದಾರೆ. ಪ್ರಸಕ್ತ ವಿದ್ಯಮಾನಗಳ ಉಲ್ಲೇಖಿಸಿ, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿಗೆ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಯುಗಾದಿ ಪರ್ವದಿ... ಚಿಕ್ಕಮಗಳೂರು ದೇವರ ಮನೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ದೇವರಮನೆ ರಸ್ತೆಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ದೇವರಮನೆಗೆ ಹೋಗಿ ಹಿಂದಿರುಗುತ್ತಿದ್ದ ಪ್ರಯಾಣಿಕರೊಬ್ಬರು ಕೂದಲೆಳೆ ಅಂತರದಲ್ಲಿ ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ. ಬಕ್ಕಿ ಗ್ರಾಮದ ಸುರೇಂದ್ರ ಎಂಬ... ಮುದ್ದೇನಹಳ್ಳಿ: 400 ಹಾಸಿಗೆಗಳ ಉಚಿತ ಮಲ್ಟಿಪ್ಲೇಟ್ ಸ್ಪೆಷಾಲಿಟಿ ಆಸ್ಪತ್ರೆಗೆ ಗೃಹ ಸಚಿವ ಅಮಿತ್ ಶಾ ಶಿಲಾನ್ಯಾಸ ಮುದ್ದೇನಹಳ್ಳಿ(reporterkarnataka.com): ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆಯ ಪಕ್ಕದಲ್ಲಿ ಸಂಪೂರ್ಣ ಉಚಿತವಾಗಿ 400 ಹಾಸಿಗೆಗಳ ಬಹುವಿಶೇಷ ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು. ಸದ್ಗುರು ಶ್ರೀ ಮಧ... « Previous Page 1 …316 317 318 319 320 … 429 Next Page » ಜಾಹೀರಾತು