ನೀಟ್ ಫಲಿತಾಂಶ: ರಾಜಸ್ಥಾನದ ತನಿಷ್ಕಾ ಏರ್ ಪ್ರಥಮ, ಕರ್ನಾಟಕದ ಹೃಷಿಕೇಶ್ ತೃತೀಯ ಹೊಸದಿಲ್ಲಿ(reporterkarnataka.com): ನೀಟ್ 2022 ಫಲಿತಾಂಶ ಪ್ರಕಟವಾಗಿದ್ದು,ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ 9.93 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು ರಾಜಸ್ಥಾನದ ತನಿಷ್ಕಾ ಮೊದಲ Rank ಪಡೆದಿದ್ದಾರೆ. ಕರ್ನಾಟಕದ ಹೃಷಿಕೇಶ್ ನಾಗಭೂಷಣ್ ಗಂಗುಲೆ ತೃತೀಯ Rank ಗಳಿಸಿದ್ದಾರೆ. ... ಬುದ್ದಿಮಾಂಧ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ: ಬಸ್ ಚಾಲಕ 66ರ ಹರೆಯದ ವೃದ್ಧನ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಎನ್.ಆರ್.ಪುರ ಪಟ್ಟಣ ವ್ಯಾಪ್ತಿಯಲ್ಲಿ ಬುದ್ದಿಮಾಂಧ್ಯೆ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವೃದ್ಧರೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯ ಬಸ್ ಚಾಲಕ ತಾಲ್ಲೂಕಿನ ಮಲ್ಲಂದೂರು ಗ್ರಾಮ ... ಪುತ್ತೂರಿನ ‘ಬಿಂದು’ ಖರೀದಿಗೆ ಮುಂದಾದ ಅಂಬಾನಿ; ರಿಲಯನ್ಸ್ ನ ಬಹುಕೋಟಿ ಆಫರ್ ತಿರಸ್ಕರಿಸಿದ ಎಸ್ ಜಿ ಗ್ರೂಪ್ ಮುಂಬೈ/ಮಂಗಳೂರು(reporterkarnataka.com): ಅಂಬಾನಿಯ ರಿಲಯನ್ಸ್ ಕಂಪನಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಪು ಪಾನಿಯ ಸಂಸ್ಥೆಯ ಖರೀದಿಗೆ ಮುಂದಾಗಿದೆ. ಪುತ್ತೂರಿನ ಸಣ್ಣ ಗ್ರಾಮದಲ್ಲಿ ಆರಂಭವಾದ ಈ ಉದ್ಯಮದ ಮೇಲೆ ರಿಲಯನ್ಸ್ ಕಣ್ಣು ಇಟ್ಟಿದೆ. ಆದರೆ ಈ ಆಫರನ್ನು ಪುತ್ತೂರಿನ ಸಂಸ್ಥೆ ಮಾತ್ರ ತಿರಸ್ಕರ... ಮೂಡಿಗೆರೆ: ಗಣಪತಿ ವಿಸರ್ಜನೆ ವೇಳೆ ವಿದ್ಯುತ್ ಶಾಕ್ ಹೊಡೆದು 3 ಮಂದಿ ಸಾವು; 6 ಮಂದಿ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ನಿಂದ ಇಬ್ಬರು ಮಹಿಳೆಯರು ಸೇರಿದಂತೆ 3 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್ ನಲ್ಲಿದ... ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ತುಮಕೂರು, ವಿಜಯಪುರದ11 ಮಂದಿ ಸಿಐಡಿ ಬಲೆಗೆ ತುಮಕೂರು/ವಿಜಯಪುರ(reporterkarnataka.com): ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಅಕ್ರಮದ ಆರೋಪದ ಮೇಲೆ ಸಿಐಡಿ ಅಧಿಕಾರಿಗಳು 11 ಮಂದಿಯನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ 10 ಜನ ಹಾಗೂ ವಿಜಯಪುರದ ಒಬ್ಬ ಶಿಕ್ಷಕನನ್ನು ಬಂಧಿಸಲಾಗಿದ್ದು, ಅವರನ್ನು ಬ... ಬೆಂಗಳೂರು: ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಐಟಿ ದಾಳಿ; ದಾಖಲೆ ಪರಿಶೀಲಿಸಿದ ಅಧಿಕಾರಿಗಳು ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಬುಧವಾರ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೆರಿಗೆ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳು ಇಂದು ಬೆಳಗ್ಗೆ 6:30ರ ಸುಮಾರಿಗೆ ಏಕಕ... ಅಗುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆ ಪ್ರತ್ಯಕ್ಷ; ಬರ್ಕಣ ಜಲಪಾತ ಪ್ರವಾಸಿಗರಿಗೆ ಜಾಗ್ರತೆ ವಹಿಸಲು ಸೂಚನೆ ಕಾರ್ಕಳ(reporterkarnataka.com): ಆಗುಂಬೆ ಮಲ್ಪೆ ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಆನೆಯೊಂದು ಪ್ರತ್ಯಕ್ಷ ವಾಗಿದ್ದು ಆಗುಂಬೆ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಪ್ರಯಾಣಿಕರು ಸ್ವಲ್ಪ ಹೊತ್ತು ಆತಂಕಕ್ಕೀಡಾದರು. ಪ್ರತಿ ವರ್ಷದ ಮಳೆಗಾಲದಲ್ಲಿ ಅನೆಯೊಂದು ಅಹಾರ ... ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಸ್ವೀಕರಿಸಲು ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ನಕಾರ ತಿರುವನಂತಪುರ(reporterkarnataka.com): ಕಮ್ಯುನಿಸ್ಟರ ವಿರುದ್ಧ ಫಿಲಿಪ್ಪೀನ್ಸ್ನ ದಿವಂಗತ ಅಧ್ಯಕ್ಷರು ಕ್ರೂರ ವರ್ತನೆಗೆ ತೋರಿಸಿರುವುದನ್ನು ಪ್ರತಿಭಟಿಸಿ ಸಿಪಿಎಂ ಹಿರಿಯ ನಾಯಕಿ ಮತ್ತು ಕೇರಳದ ಮಾಜಿ ಆರೋಗ್ಯ ಸಚಿವ ಕೆ.ಕೆ. ಶೈಲಜಾ ಅವರು ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿ... ಎಸಿಬಿ ರದ್ದತಿ ವಿರುದ್ಧ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ಹೊಸದಿಲ್ಲಿ(reporterkarnataka.com): ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ನ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕನಕರಾಜು ... ಹಳೆ ಪ್ರಶ್ನೆ ಪತ್ರಿಕೆ ಪೂರೈಕೆ; ಬಿಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ ಮಂಗಳೂರು(Reporterkarnataka.com):ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಬಿಬಿಎ ದ್ವಿತೀಯ ಸೆಮಿಸ್ಟರ್ನ ಕನ್ನಡ ಪರೀಕ್ಷೆಗೆ ಹಳೆಯ ಪ್ರಶ್ನೆ ಪತ್ರಿಕೆ ನೀಡಿ ಎಡವಟ್ಟಿನಿಂದ ಪರೀಕ್ಷೆಯನ್ನೇ ಮುಂದೂಡಲಾಗಿದೆ. ಈ ಹಿನ್ನೆಲೆ ವಿವಿ ವ್ಯಾಪ್ತಿಯ 34ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ಮ... « Previous Page 1 …318 319 320 321 322 … 489 Next Page » ಜಾಹೀರಾತು