ಗೃಹ ಸಚಿವ ಅರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ: ಆಟೋ ಬ್ಲಾಸ್ಟ್ ಸ್ಥಳ ಪರಿಶೀಲನೆ ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ಮಂಗಳೂರಿಗೆ ಭೇಟಿ ನೀಡಿ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸುವರು. ಗೃಹ ಸಚಿವರು ಇಂದು ಬೆಳಿಗ್ಗೆ 10.40ಕ್ಕೆ ಆಟೋದಲ್ಲಿ ಸ್ಫೋಟ ನಡೆದ ನಗರದ ನಾಗೋರಿಗೆ ಭೇಟಿ ನೀಡಿ... ಕಳಸ: ಕಂದಕಕ್ಕೆ ಬಿದ್ದ ಜೀಪ್; ಯುವತಿ ಸ್ಥಳದಲ್ಲೇ ಸಾವು; ಹೊರನಾಡಿಗೆ ತೆರಳುತ್ತಿದ್ದಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.con ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ಚಾಲಕಿಯ ನಿಯಂತ್ರಣ ತಪ್ಪಿ ಜೀಪ್ ಕಂದಕಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ಬಪ್ಪಿದ್ದಾಳೆ. ಮೃತಪಟ್ಟವರನ್ನು ಅಕ್ಷತಾ (35) ಎಂದು ಗುರ... ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿಗೆ ಪಿತೃ ವಿಯೋಗ: ಸಾಮಾಜಿಕ ಧುರೀಣ ಧರ್ಮಕ್ಕಿ ಸಂಜೀವ ಗಟ್ಟಿ ನಿಧನ ಮಂಗಳೂರು(reporterkarnataka.com): ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ, ಕಾಂಗ್ರೆಸ್ ಮುಖಂಡೆ ಮಮತಾ ಗಟ್ಟಿ ಅವರ ತಂದೆ ಹಿರಿಯ ಕಾಂಗ್ರೆಸ್ ಮುಖಂಡರೂ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಕೈರಂಗಳ ಧರ್ಮಕ್ಕಿ ನಿವಾಸಿ ಸಂಜೀವ ಗಟ್ಟಿ ಅಸೌಖ್ಯದಿಂದ ಮಂಗಳವಾರ ನಿಧನರಾದರು. ಮೃತರ ಅಂತ್ಯ ಕ್ರಿಯೆಯ... ಚಾರ್ಮಾಡಿ ಘಾಟಿ: ಕಾರು ಪಲ್ಟಿಯಾಗಿ 5 ಮಂದಿಗೆ ಸಣ್ಣಪುಟ್ಡ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಗಳೂರು info.reporterkarnataka..com ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ 5 ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ. ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು20 ಅಡಿ ಪ್ರಪಾತಕ... ಶೃಂಗೇರಿ ಕಾಂಗ್ರೆಸ್ ಶಾಸಕರಿಗೆ ಬಿಗ್ ಶಾಕ್: 300ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ನೀಡಲಾಗಿದೆ. 300ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಗ್ರಾಪಂ ಮಾಜಿ ಅಧ್ಯಕ್ಷ... ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನ ಅಟ್ಟಾಡಿಸಿ ಹಲ್ಲೆ ನಡೆಸಿದರು: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈನಲ್ಲೂ ದೊಣ್ಣೆ ಇತ್ತು. ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನ ಅಟ್ಟಾಡಿಸಿದರು. ಇದು ಆನೆ ಪ್ರಕರಣ ಅಲ್ಲ, ರಾಜಕೀಯ ದಾಳಿ ಎಂದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹೇಳಿದರು. ಮಾಧ... ಅಬ್ದುಲ್ಲತೀಫ್ ಕೊಲೆ ಪ್ರಕರಣ: ಡಿಜಿಪಿ, ಮಂಗಳೂರು ಪೊಲೀಸ್ ಕಮಿಷನರ್ ಗೆ ಹೈಕೋರ್ಟ್ ಸಮನ್ಸ್; ಖುದ್ದು ಹಾಜರಾಗಲು ಸೂಚನೆ ಮಂಗಳೂರು(reporterkarnataka.com): ಉದ್ಯಮಿ ಅಬ್ದುಲ್ಲತೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ,ಮಂಗಳೂರಿನ ಪೊಲೀಸ್ ಕಮಿಷನರ್ ಸೇರಿದಂತೆ ಮೂವರಿಗೆ ಹೈಕೋರ್ಟ್ ಸಮನ್ಸ್ ನೀಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವರದಿ ಸಲ್ಲಿಸುವಂತೆ ಮತ್ತು ನ.30ರಂದು ಖುದ್ದು ಹಾಜರಾಗ... ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು, ಮಂಗಳೂರು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು: ಯು.ಟಿ.ಖಾದರ್ ಆಗ್ರಹ ಮಂಗಳೂರು(reporterkarnataka.com): ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಹಾಗೆಯೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು ಇಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡಿದ್ದಾರೆ... ಚಿತ್ರೀಕರಣದ ವೇಳೆ ಅವಘಡ: ‘ಕುಸಲ್ದ ಅರಸ’, ನಟ ನವೀನ್ ಪಡೀಲ್ ಗೆ ಗಾಯ; ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ರಂಗಭೂಮಿ ಕಲಾವಿದ, ಚಿತ್ರನಟ ಕುಸಲ್ದ ಅರಸ ಖ್ಯಾತಿಯ ನವೀನ್ ಡಿ. ಪಡೀಲ್ ಅವರು ಬೆಳ್ತಂಗಡಿ ಸಮೀಪ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿಚಿತ್ರೀಕರಣ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಅವರು ಬಿದ್ದು... ಉಡುಪಿ: ಮಗುವಿನ ಚಿಕಿತ್ಸೆ ಗೆ ಬಂದಿದ್ದ ಮಂಗಳೂರಿನ ವ್ಯಕ್ತಿ ನಾಪತ್ತೆ ಉಡುಪಿ(reporterkarnataka.com): ಮಗುವಿನ ಚಿಕಿತ್ಸೆಗಾಗಿ ಕೊಡವೂರು ಮಧ್ವನಗರದ ಮೂಡುಬೆಟ್ಟುವಿಗೆ ಬಂದಿದ್ದ ಮಂಗಳೂರಿನ ಮೇರ್ಲಪದವಿನ ನಿವಾಸಿ ವಿಜಯ ಶೆಟ್ಟಿ (47) ಎಂಬ ವ್ಯಕ್ತಿಯು ನವೆಂಬರ್ 6ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನ... « Previous Page 1 …319 320 321 322 323 … 514 Next Page » ಜಾಹೀರಾತು