ನಂದಿನಿ ಹಾಲಿನ ದರ ಏರಿಕೆ ಕುರಿತು ಶೀಘ್ರ ತೀರ್ಮಾನ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ... ನವೆಂಬರ್ 23: ತೇಜಸ್ವಿ ಪ್ರತಿಷ್ಠಾನದಲ್ಲಿ ‘ಕನ್ನಡ ಭಾಷಾಭಿವೃದ್ದಿಗೆ ತಂತ್ರಜ್ಞಾನದ ಪಾತ್ರ’ ವಿಚಾರಗೋಷ್ಠಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನವೆಂಬರ್ 23 ರಂದು ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ವಿಚಾರಗೋಷ್ಠಿ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತೇಜಸ್ವಿ ಸಾಹಿತ್ಯ-ನುಡಿ ಸಂಭ್ರಮ ... ಐ ಸ್ಟ್ಯಾಂಡ್ ವಿತ್ ಸತೀಶ ಜಾರಕಿಹೊಳಿ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ನಗರದ ಸಿಪಿಎಡ್ ಮೈದಾನದಿಂದ ಪ್ರತಿಭಟನೆ ನಡೆಸಿ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ... ಪ್ರತಿಭಾ ಕಾರಂಜಿಯ ಅನುದಾನ ಹೆಚ್ಚಳಕ್ಕೆ ಪ್ರಯತ್ನ ಶಾಸಕ ಎಂ.ಪಿ ಕುಮಾರಸ್ವಾಮಿ ಅಭಿಮತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸಲು ಸರ್ಕಾರದಿಂದ ಬರುವ ಅನುದಾನವನ್ನು ಹೆಚ್ಚಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅನುದಾನ ಹೆಚ್ಚಳಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು. ಅ... ಸರಕಾರದ ಆದೇಶ ತುಳುನಾಡಿನ ಜನತೆಯ ಹೋರಾಟದ ಫಲ; ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಧರಣಿ: ಮುನೀರ್ ಕಾಟಿಪಳ್ಳ ಸುರತ್ಕಲ್ (reporterkarnataka.com): ಸುಮಾರು 6 ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತ ಜನತೆಯ ಒಗ್ಗಟ್ಟಿನ ಹೋರಾಟದ ಫಲ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮ... ತುಳುನಾಡಿನ ಭೂತಾರಾಧನೆ ಮೂಢನಂಬಿಕೆ: ಬಿ.ಟಿ. ಲಲಿತಾ ನಾಯಕ್ ವಿರುದ್ಧ ಹಿಂಜಾವೇ ಉಡುಪಿ ಠಾಣೆಗೆ ದೂರು ಉಡುಪಿ (reporterkarnataka.com) : ಕರಾವಳಿಯ ಭೂತಾರಾಧನೆ ಮೂಢನಂಬಿಕೆ ಎಂದಿರುವ ಸಾಹಿತಿ, ಚಿಂತಕಿ, ಬಿ.ಟಿ. ಲಲಿತಾ ನಾಯಕ್ ಹೇಳಿಕೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ನಿಯಮದಡಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ... ಬೆಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಬುರ್ಖಾಧಾರಿ ಮಹಿಳೆಯ ತಡೆದ ಪೊಲೀಸರು; ವೀಡಿಯೊ ವೈರಲ್ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ನಾಡ ದೊರೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಬುರ್ಖಾಧಾರಿ ಮಹಿಳೆಯನ್ನು ಪೊಲೀಸರು ಪಕ್ಕಕ್ಕೆ ಸರಿಸಿದ ಘಟನೆ ಶುಕ್ರವಾರ ನಡೆದಿದ್ದು, ಈ ವೀಡಿಯೊ ವೈರಲ್ ಆಗಿದೆ. ಬೆಂಗಳೂರು ಶಿಲ್ಪಿ ಕೆಂಪೇಗೌಡರ 108 ಅಡ... ವಿಜಯನಗರ: ಐತಿಹಾಸಿಕ ಕೋಟೆ ವೀರನದುರ್ಗಕ್ಕೆ ಕಲ್ಲು ಗಣಿ ಕಳ್ಳರ ಕನ್ನ!; ಜಿಲ್ಲಾಡಳಿತ ಮೌನ!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ, ಐತಿಹಾಸಿಕ ಕೋಟೆ ವೀರನದುರ್ಗ. ಸ್ಥಳೀಯ ಕಲ್ಲು ಗಣಿಕಳ್ಳರ ಕನ್ನಕ್ಕೆ ಬಲಿಯಾಗುತ್ತಿದೆಯಾ.!? ಎಂಬ ಆತಂಕದ ಪ್ರೆಶ್ನೆ. ಅಲ್ಲಿ ಗೋಚ... ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಹಿಂದೂ ಎಂಬುದು ಅಶ್ಲೀಲ ಪದ ಎಂದಿರುವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ. ಕಾಂಗ್ರೆಸಿಗರಿಗೆ ಹಿಂದೂ ಎನ್ನುವ ಪದದಿಂದ ಅಲರ್ಜಿ ಉಂಟಾಗಿದೆ. ಈ ಹಿಂದೆ ಸಿದ್ಧರಾಮ... ಸಿದ್ದರಾಮಯ್ಯ ಜನಸಮೂಹದ ನಾಯಕ; ಎಲ್ಲಿ ನಿಲ್ಲಬೇಕೆಂಬುದನ್ನು ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಕ್ಷೇತ್ರದಲ್ಲಿ ಗುಂಪುಗಾರಿಕೆ ಇಲ್ಲ ಎಂದು ಹೇಳಲಾರೆ , ಸಿದ್ದರಾಮಯ್ಯ ಜನಸಮೂಹದ ನಾಯಕ , ಜನರ ನಾಡಿಮಿಡಿತ ಅರಿತವರು ಅವರು ಎಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು... « Previous Page 1 …323 324 325 326 327 … 514 Next Page » ಜಾಹೀರಾತು