ರೇಣುಕಾಚಾರ್ಯ, ಪ್ರತಾಪ್ ಸಿಂಹ ವಿರುದ್ಧದ 4 ಕೇಸ್ ವಾಪಸ್: ಸರಕಾರದ ವಿರುದ್ಧ ಹೈಕೋರ್ಟ್ ಗರಂ ಬೆಂಗಳೂರು(reporterkarnataka.com): ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ವಿರುದ್ಧದ ನಾಲ್ಕು ಪ್ರಕರಣಗಳನ್ನು ಹಿಂಪಡೆದಿರುವುದಾಗಿ ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 2020ರ ಸೆಪ್ಟೆಂಬರ್ 16ರ ನಂತರ ಬಿಜೆಪಿಯ ಇಬ್ಬ... ಬಡವರಿಗೆ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳು ಸತಾಯಿಸುತ್ತಿವೆ; ಸೂಟು-ಬೂಟಿಗೆ ಕೈಬೀಸಿ ಕೊಡುತ್ತಿವೆ!! ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರಮಿಕರಿಗೆ ಸಾಲ ಕೊಡಲು ರಾಷ್ಟ್ರೀಕೃತ ಬ್ಯಾಂಕ್ಗಳು ಹತ್ತಾರು ದಾಖಲೆ ಕೇಳಿ ವರ್ಷಾನುಗಟ್ಟಲೇ ಸತಾಯಿಸುತ್ತವೆ. ಸೂಟು ಬೂಟು ಹಾಕಿಕೊಂಡು ಇಂಗ್ಲಿಷ್ನಲ್ಲಿ ಮಾತನಾಡಿದದರೆ ಅವನ ಕೈಕುಲಕಿ ನೂರಾರು ಸಾವಿರ ಕೋಟಿ ರೂ ನೀಡ... ಧರ್ಮಸ್ಥಳ ಪಾದಯಾತ್ರೆ ಮಾರ್ಗದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಕ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ಚಾರ್ಮಾಡಿ ಘಾಟ್ ವರೆಗೆ ಸುಮಾರು 800 ಮಂದಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕಾ ಇಲಾಖ... ರಾಮನಗರ ಎಸ್ ಪಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗರಂ: ಬಡವರಿಗೆ ಹೆಚ್ಚು ದಂಡ ವಿಧಿಸಿದರೆ ಧರಣಿಯ ಎಚ್ಚರಿಕೆ ರಾಮನಗರ(reporterkarnataka.com): ಪೊಲೀಸರಿಗೆ 500 ರೂಪಾಯಿ ವ್ಯಾಲ್ಯೂ ಗೊತ್ತಿರುವುದಿಲ್ಲ. ಆದರೆ ರೈತನಿಗೆ ಪ್ರತಿ ರೂಪಾಯಿಯೂ ಮುಖ್ಯವಾಗಿರುತ್ತೆ. ಇದೇ ರೀತಿ ದಂಡ ವಿಧಿಸುತ್ತಿದ್ದರೆ ಪ್ರತಿಭಟನೆ ಮಾಡುತ್ತೇನೆ. ಎಸ್ಪಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ... ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯದ ಹಲವೆಡೆ ನಾಳೆಯಿಂದ ಮಳೆ ಸಾಧ್ಯತೆ ಬೆಂಗಳೂರು(reporterkarnataka.com): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಸೆಕೆ ಉಂಟಾಗಿ ಒಣ ಹವೆ ಇದ್ದು, ರಾಜ್ಯದ ಹಲವು ಕಡೆ ಮಾರ್ಚ್ 7ರ ಬಳಿಕ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭ... ಯುದ್ಧಪೀಡಿತ ಉಕ್ರೇನ್ ನಿಂದ ಮತ್ತೆ 210 ಭಾರತೀಯರು ತಾಯ್ನಾಡಿಗೆ: ವಾಯುಪಡೆಯ ವಿಶೇಷ ವಿಮಾನ ಸಾಥ್ ರೊಮೇನಿಯಾ(reporterkarnataka.com): ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ವಾಯುಪಡೆಯ ವಿಶೇಷ ವಿಮಾನದ ಮೂಲಕ ಭಾನುವಾರ 210 ಭಾರತೀಯರನ್ನು ದೆಹಲಿಗೆ ಕರೆತರಲಾಯಿತು. ದೆಹಲಿಯ ಹಿಂದನ್ ಏರ್ ಬೇಸ್ ಗೆ ವಿಮಾನ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ 21... ಪೋಕ್ಸೋ ಕಾಯ್ದೆ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ಒದಗಿಸುವುದು ಕಡ್ಡಾಯ: ಹೈಕೋರ್ಟ್ ಬೆಂಗಳೂರು(reporterkarnataka.com); ಅಪ್ರಾಪ್ತರ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗುವ ಆರೋಪಿ ಜಾಮೀನಿಗೆಂದು ಅರ್ಜಿ ಸಲ್ಲಿಸಿದರೆ, ಆ ಕುರಿತು ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೌರ್ಜನ್ಯಕ್ಕ... ಕೇಂದ್ರ ಸರಕಾರದಿಂದ ಅಮೂಲ್ಯ ಲೋಹಗಳ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಆದ್ಯತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು(reporterkarnataka.com): ಕೇಂದ್ರ ಸರಕಾರ ದೇಶದಲ್ಲಿರುವ ಅಮೂಲ್ಯ ಲೋಹಗಳ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ದೇಶದಲ್ಲಿ ಸುಮಾರು 900 ಟನ್ ಗಳಷ್ಟು ಬಂಗಾರದ ಲೋಹದ ನಿಕ್ಷೇಪ ಇರುವ ಅಂದಾಜಿದ್ದು ಅದರ ಜೊತೆಗೆ ಕಾಪರ್, ಅಲ್ಯೂಮಿನಿಯಂ ನ ನಿಕ್ಷೇಪಗಳ ಶೋಧನೆಗೂ ಆದ್ಯತೆ ನೀಡಲಾಗ... ಚೆನ್ನೈ; 542 ಕೋಟಿ ಅಕ್ರಮ ಹಣ ವರ್ಗಾವಣೆ; ಚೆನ್ನೈ ಉದ್ಯಮಿ ಬಂಧಿಸಿದ ಈಡಿ ಚೆನ್ನೈ(reporterkarnataka.com): 542 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ಕೋಸ್ಟಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಸಿಇಪಿಎಲ್) ಪ್ರವರ್ತಕ ಅಹ್ಮದ್ ಎಆರ್ ಬುಹಾರಿ ಅವರನ್ನು ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿದೆ. ಅಹ್ಮದ್ ಅವರು ಆಮದು ಮಾಡ... ಸಚಿವ ಸುನಿಲ್ ಕುಮಾರ್ ರಾಜ್ಯಪಾಲರ ಭೇಟಿ: ಕಾರ್ಕಳ ಉತ್ಸವಕ್ಕೆ ಆಹ್ವಾನ; ಸೌಹಾರ್ದಯುತ ಚರ್ಚೆ ಬೆಂಗಳೂರು(reporterkarnataka.com): ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಶುಕ್ರವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಚರ್ಚೆ ನಡೆಸಿದ್ದಾರೆ. ಮಾರ್ಚ್ 10 ರಿಂದ 20ರವರೆಗೆ ನಡೆಯಲಿರುವ ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿರು... « Previous Page 1 …326 327 328 329 330 … 429 Next Page » ಜಾಹೀರಾತು