ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಮಾಜಿ ಸಿಎಂ ಯಡಿಯೂರಪ್ಪ ಗರಂ ಬೆಂಗಳೂರು(reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ರೀತಿಯ ... ಮೊಟ್ಟೆ ಎಸೆಯೋದು ಹೇಡಿಗಳ ಕೆಲಸ; ಇವರಿಗೆ ಸರಕಾರ ನಡೆಸೋಕೆ ಬರೋಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ(reporterkarnataka.com): ಮೊಟ್ಟೆ ಎಸೆಯೋದು ಹೇಡಿಗಳು ಮಾಡುವ ಕೆಲಸ. ಇವರು ಇಲ್ಲಿನ ಬಿಜೆಪಿ ಕಾರ್ಯಕರ್ತರಾ? ದುಡ್ಡು ಕೊಟ್ಟು ಇವರನ್ನೆಲ್ಲ ಕರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಧ್ಯಮ ಜತೆ ಗುರುವಾರ ಮಾತನಾಡಿದ ಅವರು, ಇವರಿಗೆ ಸರಕಾರ ನಡೆಸೋಕೆ ಬರೋಲ್ಲ. ಸ... ಗುಡ್ಡೆಹೊಸೂರು: ಸಿದ್ದರಾಮಯ್ಯಗೆ ಘೇರಾವ್; ಪೊಲೀಸ್ ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ ಮಡಿಕೇರಿ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಗುಡ್ಡೆಹೊಸೂರಿನಲ್ಲಿ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆಯಿತು. ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಕಾ... ಸಾವರ್ಕರ್ ಭಾವಚಿತ್ರ ಅಳವಡಿಸಲು ಸಿದ್ಧರಾಮಯ್ಯರ ಅನುಮತಿ ಬೇಕಾಗಿಲ್ಲ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್ ಭಾವಚಿತ್ರ ಏಕೆ ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ ಕಾಮತ್, ಮುಸಲ್ಮಾನರ ಏರಿಯಾಗಳಲ್ಲಿ ಸಾವರ್ಕರ್ ಚಿತ್ರ ಯಾಕೆ ಎನ್ನುವ ಸಿದ್ಧರಾಮಯ್ಯನವರೇ ಮುಸಲ್ಮಾರ ಏರಿಯಾಗಳು ಪಾಕಿಸ್ಥಾನದಲ್ಲಿವೆಯಾ ?... ದಾವಣಗೆರೆ: ಕೆರೆಗೆ ಹಾರಿ ಬೆಂಗಳೂರು ಮೂಲದ ಪ್ರೇಮಿಗಳಿಬ್ಬರ ಆತ್ಮಹತ್ಯೆ; ಪ್ರೀತಿಗೆ ಮನೆಯವರ ವಿರೋಧ? ದಾವಣಗೆರೆ(reporterkarnataka.com): ಇಲ್ಲಿನ ಬೆಂಕಿಕೆರೆ ಗ್ರಾಮದ ಕೆರೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತಪಟ್ಟ ಪ್ರೇಮಿಗಳನ್ನು ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಎಂದು ಗುರುತಿಸಲಾಗಿದೆ. ಚರಣ್ ಮತ್ತು ನಾಗವೇಣಿ ಅವರು ಆ.17ರಂದು ಬೈಕ್ನಲ್ಲಿ ಬೆಂ... ಕೊಡಗು: ಮಾಜಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ: ಕಾರಿನೊಳಗೆ ಸಾವರ್ಕರ್ ಫೋಟೋ ಎಸೆತ ಕವಿತಾ ಪೊನ್ನಪ್ಪ ಭಾಗಮಂಡಲ ಮಡಿಕೇರಿ info.reporterkarnataka@gmail.com ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಯಿತು. ಪ್ರತಿಭಟನಾಕಾರರು ಗೋ ಬ್ಯಾಕ್ ಸಿದ್ದರಾಮಯ್ಯ ಎಂಬ ಘೋಷಣೆ ಕೂಗಿದರು. ಸಿದ್... IRCTC ಮಕ್ಕಳ ಟಿಕೆಟ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಹಾಫ್ ಟಿಕೆಟ್ಟೋ? ಫುಲ್ಲೋ? ಹೊಸದಿಲ್ಲಿ(reporterkarnataka.com): ರೈಲು ಪ್ರಯಾಣದ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಟಿಕೆಟ್ ಬುಕ್ಕಿಂಗ್ ಮಾಡಬೇಕೋ ಬೇಡವೋ? ಹಾಫ್ ಟಿಕೆಟ್ಟೋ ಅಥವಾ ಫುಲ್ಲೋ ಎಂಬೆಲ್ಲಾ ಗೊಂದಲವಿರಬಹುದು. ಇಲ್ಲಿದೆ ಶಾಕಿಂಗ್ ಸತ್ಯ. IRCTC ಮಕ್ಕಳ ಟಿಕೆಟ್ ಬುಕಿಂಗ್ ನಿಯಮಗಳನ್ನು ಸಹ ಬದಲಾಯಿಸಿದೆ. IRCTC ವೆಬ... ದೆಹಲಿ: ಕುಡಿತದ ಮತ್ತಿನಲ್ಲಿ ವಿದ್ಯಾರ್ಥಿನಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ ಸೆಕ್ಯೂರಿಟಿ ಗಾರ್ಡ್; ದೃಶ್ಯ ಸಿಸಿಯಲ್ಲಿ ಸೆರೆ ಹೊಸದಿಲ್ಲಿ(reporterkarnataka.com): ದಿಲ್ಲಿಯ ಕರೋಲ್ ಭಾಗ್ ಪ್ರದೇಶದ ಖಾಸಗಿ ಹಾಸ್ಟೆಲ್ನ ಭದ್ರತೆಗೆ ನಿಯೋಜಿಸಿದ್ದ ಸೆಕ್ಯೂರಿಟಿ ಗಾರ್ಡ್ ಓರ್ವ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿನಿಯರನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಹಲ್ಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ, ಇದರ ವಿಡಿಯೋ ಅಲ್ಲಿ... ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಸ್ಥಾನ: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ಬೆಂಗಳೂರು(reporterkarnataka.com): ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ರಾಜ್ಯದ ಇಬ್ಬರು ಪ್ರಮುಖ ನಾಯಕರು ನೇಮಕಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಉನ್ನತ ನಾಯಕತ್ವ ಕೈಗೊಂಡಿರುವ ನಿರ್ಧಾರವನ್ನು ನಳಿನ್ ಸ್ವಾಗತಿಸಿದ್ದಾರೆ. ... ಬೆಂಗಳೂರು: ಠಾಣೆಗೆ ಕರೆಯಲು ತೆರಳಿದ್ದ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ರೌಡಿಶೀಟರ್ ನಿಂದ ಚೂರಿ ಇರಿತ ಬೆಂಗಳೂರು(reporterkarnataka.com): ಆರೋಪಿಯನ್ನು ಬಂಧಿಸಲು ಹೋಗಿದ್ದ ಸಮಯದಲ್ಲಿ ಮಹಿಳಾ ಹೆಡ್ ಕಾನ್ ಸ್ಟೇಬಲ್ ಗೆ ರೌಡಿಶೀಟರ್ ಒಬ್ಬ ಚಾಕು ಇರಿದ ಘಟನೆ ಹೆಎಎಲ್ ಠಾಣೆ ವ್ಯಾಪ್ತಿಯ ಜ್ಯೋತಿ ನಗರದಲ್ಲಿ ನಡೆದಿದೆ ಇತ್ತೀಚೆಗಷ್ಟೇ ಜಾಮೀನಿನ ಆಧಾರದ ಮೇಲೆ ಬಿಡುಗಡೆಯಾಗಿದ್ದ ಆರೋಪಿ, ವಿಚಾರಣೆ ವೇಳೆ ಹಾಜರಾ... « Previous Page 1 …326 327 328 329 330 … 490 Next Page » ಜಾಹೀರಾತು